nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಗೆ ಸಂದ ಜಯ: ಅಲೆಮಾರಿ ಜನಾಂಗ ಸಮಸ್ಯೆ ಪರಿಹಾರಕ್ಕೆ ಮುಂದಾದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ
    ಕೊರಟಗೆರೆ June 23, 2023

    ನಮ್ಮತುಮಕೂರು ವರದಿಗೆ ಸಂದ ಜಯ: ಅಲೆಮಾರಿ ಜನಾಂಗ ಸಮಸ್ಯೆ ಪರಿಹಾರಕ್ಕೆ ಮುಂದಾದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ

    By adminJune 23, 2023No Comments2 Mins Read
    koratagere

    ಕೊರಟಗೆರೆ: ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗದ ವಾಸದ ಸ್ಥಳಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಭೇಟಿ ನೀಡಿ ಅಲೆಮಾರಿ ಜನಾಂಗದ ವಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಕೊಟ್ಟ ಮಾತಿನಂತೆ ಮಾಶಾಸನದ ಆದೇಶ ಪತ್ರವನ್ನು ಕೇವಲ 24 ಗಂಟೆ ಒಳಗೆ ವಿತರಿಸಿದ್ದಾರೆ.

    ಅಲೆಮಾರಿ ಜನಾಂಗದ ಬಡ ಜನರಿಗೆ ಬೇಕಾಗಿರುವಂತಹ ಎಲ್ಲಾ ಮೂಲಭೂತ ಸೌಕರ್ಯಗಳ ಬಗ್ಗೆ ಸ್ಥಳದಲ್ಲೇ ಎಲ್ಲಾ ಇಲಾಖೆಯ ಅಧಿಕಾರದೊಂದಿಗೆ ಚರ್ಚಿಸಿ ಶೀಘ್ರವೇ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


    Provided by
    Provided by

    ಕುಡಿಯುವ ನೀರು,ವಿದ್ಯುತ್, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾದ ರಸ್ತೆ, ಚರಂಡಿ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

    24 ಹೆಚ್ಚು ಅಲೆಮಾರಿ ಜನಾಂಗಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ನಿವೇಶನ ಆದೇಶ ಪ್ರತಿಯನ್ನು ವಿತರಿಸುವದಷ್ಟೇ ಬಾಕಿ ಇದೆ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿರವರು ಶೀಘ್ರದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಅಲೆಮಾರಿ ಜನಾಂಗದವರ ಕೊಟ್ಟಿಗೆ ನಮ್ಮ ತಾಲೂಕು ಆಡಳಿತ ಸದಾಕಾಲ ಇರುತ್ತದೆ ಎಂದು ಧೈರ್ಯ ತುಂಬಿದರು.

     

    ನಮ್ಮತುಮಕೂರು ವರದಿಗೆ ಸಂದ ಜಯ:

    ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಸಂಕಷ್ಟದಲ್ಲಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಗ್ರಾಮಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ಇಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದರು. ಇದೀಗ ಅಲೆಮಾರಿ ಜನಾಂಗದ ಸಮಸ್ಯೆ ಬಗೆ ಹರಿಸಲು ತಹಶೀಲ್ದಾರ್ ಮುನಿಶಾಮಿ ಅವರು ಮುಂದಾಗಿದ್ದು, ಇಲ್ಲಿನ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

     

    ಇದನ್ನೂ ಓದಿ:ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!

    ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ  ಅಧಿಕಾರಿಗಳಾದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಂಬಿಕಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಕೀರ್ತಿ ನಾಯಕ್, ವಿದ್ಯುತ್ ಸರಬರಾಜು ಇಲಾಖೆಯ ಕಾರ್ಯನಿರ್ವಣಾಧಿಕಾರಿ ಅರಸು ರಾಜು, ಬೆಸ್ಕಾಂ ಇಲಾಖೆಯ ಅಧಿಕಾರಿ ಮಲ್ಲಣ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೈಲಣ್ಣ, ಜಿಲ್ಲಾ ಪಂಚಾಯತ್  ಎ ಇ ಇ ಅಧಿಕಾರಿ ರವಿಕುಮಾರ್,ಗ್ರಾಮ ಲೆಕ್ಕಿಗರಾದ ಬಸವರಾಜು, ಗ್ರಾಮ ಸಹಾಯಕ ರಘು, ಸ್ಥಳದಲ್ಲಿ ಅಲೆಮಾರಿ ಜನಾಂಗದ  ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.