nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026
    Facebook Twitter Instagram
    ಟ್ರೆಂಡಿಂಗ್
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರ್ಡ್ ವಿಂಗಡಣೆಗೆ ಮತ್ತೆ ಸಮಿತಿ ರಚಿಸಿದ ಡಿಕೆಶಿ
    ರಾಜ್ಯ ಸುದ್ದಿ June 26, 2023

    ವಾರ್ಡ್ ವಿಂಗಡಣೆಗೆ ಮತ್ತೆ ಸಮಿತಿ ರಚಿಸಿದ ಡಿಕೆಶಿ

    By adminJune 26, 2023No Comments1 Min Read
    bbmp

    ವಾರ್ಡ್ ವಿಂಗಡಣೆಗೆ ಮತ್ತೆ ಸಮಿತಿ ನೇಮಿಸಿ ಡಿಕೆಶಿ ಮೆಗಾ ಪ್ಲಾನ್  ಮಾಡಿದ್ದಾರೆ. ಬಿಜೆಪಿ ಮಣಿಸಲು ಜಾತಿ ಆಧಾರದಲ್ಲಿ ವಾರ್ಡ್ ವಿಂಗಡಣೆಗೆ ಕಸರತ್ತು ನಡೆಸಿದ್ದಾರೆ. ಬಿಜೆಪಿ ಮುಸ್ಲಿಂ ಮತ ಚದುರಿ ತನಗೆ ಅನುಕೂಲವಾಗುವಂತೆ ವಾರ್ಡ್ ವಿಂಗಡಣೆ ಮಾಡಿಕೊಂಡಿತ್ತು.

    ಆದರೆ ಕಾಂಗ್ರೆಸ್ ತನ್ನ ಹಿಡಿತದಲ್ಲಿರೋ ವಾರ್ಡ್ ಉಳಿಸಿಕೊಳ್ಳಲು ಹೊಸ ಗಡಿ ಗುರುತಿಗೆ ನಿರ್ಧಾರ ಮಾಡಿದೆ.
    ಮುಸ್ಲಿಂ ಮತಗಳೇ ಮೇನ್ ಟಾರ್ಗೆಟ್ ಆಗಿದ್ದು, ಜೊತೆಗೆ ಬೂತ್ ವಾರು ಮತಗಳ ಲೆಕ್ಕಾಚಾರದಲ್ಲೂ ಹೊಸ ವಾರ್ಡ್ ಗಡಿ ಸಿದ್ದವಾಗಲಿದೆ.


    Provided by
    Provided by

    ಪಾಲಿಕೆ ಚುನಾವಣೆ ಗೆಲ್ಲಲು ಅಂತಿಮ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್, ಹೊಸ ಬಿಬಿಎಂಪಿ ಆ್ಯಕ್ಟ್ 2020 ಆಧಾರದಲ್ಲೇ ಗಡಿ ವಿಂಗಡಣೆ ಮಾಡಲು ಹೊರಟಿದ್ದಾರೆ. ಹೊಸ ಆ್ಯಕ್ಟ್ ಪ್ರಕಾರ ವಾರ್ಡ್ ಹೆಚ್ಚಳಕ್ಕೂ ಅವಕಾಶ ಇದೆ. ಬಿಜೆಪಿ ಸರ್ಕಾರ 243 ವಾರ್ಡ್ ರೂಪಿಸಿತ್ತು. ಈಗ 2011ರ ಜನಗಣತಿ ಆಧಾರದಲ್ಲಿ ಮರು ವಿಂಗಡಣೆ ನಡೆಯಲಿದೆ.

    ಬಿಜೆಪಿ ಮಣಿಸಲು ಜಾತಿ ಆಧಾರದಲ್ಲಿ ವಾರ್ಡ್ ವಿಂಗಡಣೆಗೆ ಕಸರತ್ತು ನಡೆಸಿದ್ದಾರೆ. ಬಿಜೆಪಿ ಮುಸ್ಲಿಂ ಮತ ಚದುರಿ ತನಗೆ ಅನುಕೂಲವಾಗುವಂತೆ ವಾರ್ಡ್ ವಿಂಗಡಣೆ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್ ತನ್ನ ಹಿಡಿತದಲ್ಲಿರೋ ವಾರ್ಡ್ ಉಳಿಸಿಕೊಳ್ಳಲು ಹೊಸ ಗಡಿ ಗುರುತಿಗೆ ನಿರ್ಧಾರ ಮಾಡಿದೆ. ಮುಸ್ಲಿಂ ಮತಗಳೇ ಮೇನ್ ಟಾರ್ಗೆಟ್ ಆಗಿದ್ದು, ಜೊತೆಗೆ ಬೂತ್ ವಾರು ಮತಗಳ ಲೆಕ್ಕಾಚಾರದಲ್ಲೂ ಹೊಸ ವಾರ್ಡ್ ಗಡಿ ಸಿದ್ದವಾಗಲಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಉದ್ದೇಶದಿಂದಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು…

    ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.