nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ; ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರ ಸಭೆ
    ರಾಜ್ಯ ಸುದ್ದಿ June 28, 2023

    2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ; ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರ ಸಭೆ

    By adminJune 28, 2023No Comments2 Mins Read
    BJP

    2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಈಗ ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಕಾರ್ಯಕರ್ತರು ಆಕ್ರೋಶವನ್ನು ನಾಯಕರ ಎದುರುಗಡೆ ವ್ಯಕ್ತಪಡಿಸುತ್ತಿದ್ದು,  ಕಾರ್ಯಕರ್ತರ ಸಮಸ್ಯೆ ಒಂದು ಕಡೆ ಆದರೆ, ಇನ್ನೊಂದು ಕಡೆ ನಾಯಕರಗಳ ಒಳ ಜಗಳದಿಂದಾಗಿ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ನಾಯಕರಗಳು ವೇದಿಕೆಯ ಮೇಲೆ ಒಬ್ಬರು ಇನ್ನೊಬ್ಬರಿಗೆ ಟಾಂಗ್ ನೀಡುತ್ತಿದ್ದಾರೆ.

    ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೌಹಾರ್ದತ್ತ ಭೇಟಿ ಕುರಿತು, ಪಕ್ಷದ ಫೈಯರ್ ಬ್ರಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸವರಾಜ ಯತ್ನಾಳ ಅವರು ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಬಹಿರಂಗವಾಗಿಯೇ ವಿಷಯವನ್ನು ಪ್ರಸ್ತಾಪಿಸಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುಜುಗರವನ್ನುಂಟು ಮಾಡಿದರು.

    ಅಲ್ಲದೆ, ಮಾಜಿ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ನನ್ನನ್ನು ಸೋಲಿಸಲು ಪ್ರಯತ್ನದಲ್ಲಿದ್ದರೆಂದು ಮಾಜಿ ಸಚಿವರ ಹೆಸರು ಹೇಳದೆ ಪ್ರಸ್ತಾಪಿಸಿ ಸಂಪೂರ್ಣ ಸಭೆಯಲ್ಲಿ ಯತ್ನಾಳ್ ಕೇಂದ್ರ ಬಿಂದುವಾಗಿ ಬಿಟ್ಟರು. ಇದಕ್ಕೆ ಬೆಳಗಾವಿ ಮಾತ್ರ ಸಾಕ್ಷಿಯಾಗಲಿಲ್ಲ. ಕರ್ನಾಟಕದ ಉದ್ದಕ್ಕೂ ನಡೆಯುತ್ತಿರುವ ಕಾರ್ಯಕರ್ತರ ಸಮಾವೇಶದಲ್ಲಿ ಕಾರ್ಯಕರ್ತರ ಆಕ್ರೋಶ ಹೊಂದಾಣಿಕೆ ರಾಜಕೀಯ ಕುರಿತು ವಾದ ವಿವಾದಗಳು ಕಂಡುಬರುತ್ತವೆ.

    ಇದು ಒಂದು ವಿಷಯವಾದರೆ, ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕರಾದ ಕೆ ಎಚ್ ಈಶ್ವರಪ್ಪ ಕಾಂಗ್ರೆಸ್ ನಿಂದ ಬಂದಂತಹ ಶಾಸಕರುಗಳಿಂದ ಪಕ್ಷದಲ್ಲಿ ಅತೃಪ್ತಿಯ ವಾತಾವರಣ ಸೃಷ್ಟಿಯಾಗುತ್ತಾ ಇದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮತ್ತಷ್ಟು ಗೊಂದಲವನ್ನು ಸೃಷ್ಟಿ ಮಾಡಿದ್ದಾರೆ.

    ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಪಕ್ಷದ ಹೈಕಮಾಂಡ್ ಕಾರ್ಯಕರ್ತರನ್ನು ಗಮನಿಸುತ್ತಿಲ್ಲ. ಅವರ ಬಗ್ಗೆ ಚಿಂತಿಸುತ್ತಾ ಇಲ್ಲ. ಹೊರಗಿನಿಂದ ಬಂದ ನಾಯಕರುಗಳಿಗೆ ಮಾನ್ಯತೆ ನೀಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದೇ ಇದೆ.

    ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ಈ ಸಮಾವೇಶಕ್ಕೆ ಬಾರದೇ ಇರುವುದು ಕಾರ್ಯಕರ್ತರಲ್ಲಿ ಗುಸು-ಗುಸು ಪ್ರಾರಂಭವಾಗಿತ್ತು.

    ಈ ಎಲ್ಲಾ ಬೆಳವಣಿಗೆಗಳಿಂದ ಪಕ್ಷ 20204 ರ ಚುನಾವಣೆಯನ್ನು ಎದುರಿಸಬೇಕಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ರಾಜ್ಯ ಸರ್ಕಾರದ ಸಾಧನೆಗಳು ಜನರ ಹತ್ತಿರ ತೆಗೆದುಕೊಂಡು ಹೋಗಬೇಕಾಗಿದೆ. ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಗುರುತಿಸಲ್ಪಟ್ಟಿರುವ ಪಕ್ಷ ಈ ಬಿಕ್ಕಟ್ಟವನ್ನು ಯಾವ ರೀತಿ ನಿಭಾಯಿಸುತ್ತದೆ..?  ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷ ಅಭಯ ನೀಡಲಿದೆಯೇ….?

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಸಿರಾ: ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎಸ್…

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.