nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ
    ತುರುವೇಕೆರೆ July 15, 2023

    ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ

    By adminJuly 15, 2023No Comments2 Mins Read
    turuvekere

    ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ತಿಳಿಸಿದರು.

    ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದೇವೆ ಎಂದ ಅವರು,  ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್ ಗೌರವಾಧ್ಯಕ್ಷರಾಗಿ ಬಸವರಾಜು ಅಬಕನಹಳ್ಳಿ ಉಪಾಧ್ಯಕ್ಷರಾಗಿ ಗಂಗಾಧರಯ್ಯ ಕಾರ್ಯದರ್ಶಿಯಾಗಿ ಗೋವಿಂದರಾಜು ಸಹಕಾರ್ಯದರ್ಶಿಯಾಗಿ ಆನಂದ್ ಕಾನೂನು ಸಲಹೆಗಾರರಾಗಿ ವಕೀಲ ಮಂಜುನಾಥ್ ಪತ್ರಿಕಾ ಪ್ರತಿನಿಧಿಯಾಗಿ ಸತ್ಯನಾರಾಯಣ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾಗಿ ಕಲಂದರ್ ಹಾಗೂ ಸಂಘಟನಾ ಸಂಚಾಲಕರಾಗಿ ಶಂಕರಲಿಂಗಪ್ಪ ಲಕ್ಕಸಂದ್ರ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.


    Provided by
    Provided by
    Provided by

    ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸರ್ಕಾರಕ್ಕೆ ಕೊಬ್ಬರಿ ಬೆಂಬಲ ಬೆಲೆ ವಿಚಾರದಲ್ಲಿ ಮನವಿ ಸಲ್ಲಿಸಲಾಗಿದೆ ರಾಜ್ಯ ಸರ್ಕಾರವು ನಿಗದಿ ಮಾಡಿರುವಂತ ಪ್ರೋತ್ಸಾಹ ಧನ 1,250ರೂಗಳು ಹೊಸ ಖರೀದಿಗೆ ಮಾತ್ರ ಅನ್ವಯಿಸುತ್ತದೆ ಎಂದು ತೀರ್ಮಾನ ಮಾಡಿರುವುದು ರೈತರಿಗೆ ಮಾಡಿರುವ ದೊಡ್ಡ ಮೋಸ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

    ಈ ಹಿಂದೆ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆಯಲ್ಲಿ ಹಣವನ್ನು ನಿಲ್ಲಿಸಲಾಗಿದೆ. ರಾಜ್ಯ ಸರ್ಕಾರವು ರೈತರ ಬಗ್ಗೆ ಆಲೋಚನೆ ಮಾಡಿ ಕ್ವಿಂಟಾಲ್ ಕೊಬ್ಬರಿಗೆ 5,000 ಪ್ರೋತ್ಸಾಹಧನ ನೀಡಬೇಕು. ಅಲ್ಲದೆ ಈ ಹಿಂದೆ ನಫೆಡ್ ನಲ್ಲಿ ಖರೀದಿ ಮಾಡಿರುವಂತ ರೈತರಿಗೂ ಸಹ 1,250ರೂ ಗಳ ಪ್ರೋತ್ಸಾಹ ಧನವನ್ನು ವಿಸ್ತರಿಸಬೇಕು ಹಾಗೆ ಪ್ರತಿ ರೈತರಿಂದ 20 ಕ್ವಿಂಟಾಲ್ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದ್ದು ರೈತರು ತಮ್ಮ ಕೊಬ್ಬರಿಗಳನ್ನು ಮೂರು ಕಂತುಗಳ ಮೂಲಕ ಮಾರಲು ಅವಕಾಶವನ್ನು ರೈತರಿಗೆ ಮಾಡಿಕೊಡಬೇಕು ಹಾಗೂ ಖರೀದಿ ಕೇಂದ್ರಗಳನ್ನು ಹೆಚ್ಚಿಸಿ ಮತ್ತು ಮೂರು ತಿಂಗಳವರೆಗೂ ವಿಸ್ತರಿಸಿ ನೋಂದಣೆಗಾಗಿ ರೈತರು ಕಾಯುತ್ತಿದ್ದು ನೊಂದಣಿಯನ್ನು ಸಹ ಆರಂಭಿಸಬೇಕು ಇನ್ನೂ 60% ರೈತರು ನೋಂದಣಿಯನ್ನು ಸಹ ಮಾಡಿಸಿಲ್ಲ ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತಿದ್ದು ನೋಂದಣಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಮಂತ್ರಿಗಳು ಇತ್ತ ಗಮನ ಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಎಪಿಎಂಸಿ ಮುಂದಿನ ಗೇಟಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಬಸವರಾಜ್. ಉಪಾಧ್ಯಕ್ಷ ಗಂಗಾಧರ್. ವಿಜಯಕುಮಾರ್ ಗೋವಿಂದ್ ರಾಜ್ ಆನಂದ್ ಮತ್ತಿತರರು ಸೇರಿದಂತೆ ನೂತನ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಬೆಂಗಳೂರು: ಯೋಗ ಸೆಂಟರ್ ​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ…

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.