nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025
    Facebook Twitter Instagram
    ಟ್ರೆಂಡಿಂಗ್
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 3 ರಂದು ತುರುವೇಕೆರೆ ಬಂದ್: ತಾಳಕೆರೆ ನಾಗೇಂದ್ರ
    ಜಿಲ್ಲಾ ಸುದ್ದಿ July 22, 2023

    ಆಗಸ್ಟ್ 3 ರಂದು ತುರುವೇಕೆರೆ ಬಂದ್: ತಾಳಕೆರೆ ನಾಗೇಂದ್ರ

    By adminJuly 22, 2023No Comments2 Mins Read
    thuruvekere

    ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ .

    ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ.


    Provided by
    Provided by

    ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ ಆದ್ದರಿಂದ ದೊಡ್ಡ ಮಟ್ಟದ ಹೋರಾಟ ಮಾಡಬೇಕಿದೆ. ಈ ಹೋರಾಟಕ್ಕೆ ತಾಲೂಕಿನ ಎಲ್ಲಾ ರೈತರು ಕೈಜೋಡಿಸಬೇಕು.

    ಜನಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲು ನಾವು ಸಜ್ಜಾಗಿದ್ದೇವೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಎಲ್ಲಾ ಪ್ರಗತಿಪರ ಸಂಘಟನೆಗಳು ಈ ಹೋರಾಟಕ್ಕೆ ಇಳಿಯುತ್ತವೆ. ದಯಮಾಡಿ ಎಲ್ಲರೂ ಸಹಕಾರ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ ಎಂದರು. ದಿನಾಂಕ 3. 8. 2023ನೇ ದಿನದಂದು ಸಮಯ 11 ರಿಂದ 2 ಗಂಟೆಯವರೆಗೆ ತುರುವೇಕೆರೆ ಪಟ್ಟಣವನ್ನು ಬಂದು ಮಾಡುತ್ತಿದ್ದು ದಯವಿಟ್ಟು ಎಲ್ಲರೂ ಸಹಕರಿಸಿ. ನಮ್ಮ ಹೋರಾಟ ಎಪಿಎಂಸಿ ಕಚೇರಿಯಿಂದ ಪ್ರಾರಂಭವಾಗುತ್ತದೆ. ರೈತರನ್ನು ಕರೆದುಕೊಂಡು ಅಂಗಡಿ ಮುಂಗಟ್ಟಗಳನ್ನು ಬಂದು ಮಾಡಿಸಿ ತಹಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

    ಅಂಗಡಿ ಮುಂಗಟ್ಟುಗಳ ಮಾಲೀಕರುಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ಯಶಸ್ವಿಯಾಗಿಸಿ ರೈತರ ಹೋರಾಟಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಮಾಧ್ಯಮದ ಮುಖಾಂತರ ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ರಾಜೇಶ್, ಶಿವಾನಂದ್, ಬಸವರಾಜು ಗೌರವಾಧ್ಯಕ್ಷರು ,ಶಂಕರ್ ಲಿಂಗಪ್ಪ ಸಂಚಾಲಕರು ,ಗಂಗಾಧರ ಉಪಾಧ್ಯಕ್ಷರು ,ಉಮೇಶ್, ರವಿ ದಂಡಿನಶಿವರ ,ವಿಜಯ್ ಕುಮಾರ್ ಪ್ರಧಾನ ಕಾರ್ಯದರ್ಶಿ, ಕೈಲಾಸ್ ಖಜಾಂಚಿ, ಶ್ರೀಧರ್ ಕೋಡಿಹಳ್ಳಿ ,ರಜತ್, ದಿನೇಶ್ ಕಲ್ಕೆರೆ ,ಹೊಣಕೆರೆ ಸೋಮಣ್ಣ ,ಕೀರ್ತಿ ಹಳೆ ಸಂಪಿಗೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಪಾಷಾಪುರ ಗ್ರಾಮದ ಯುವ ರೈತ ಪವನ ಮಾರುತಿ ಆಲೂರೆ (25) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.