nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ
    • ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌
    • ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ
    • ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!
    • ಕುಡಿತದ ಮತ್ತಿನಲ್ಲಿ ತಂದೆಯನ್ನೇ ಕೊಂದು ಕಥೆ ಕಟ್ಟಿದ ಪುತ್ರ
    • ಬೀದರ್: ಮಳೆಯಿಂದ ಬೆಳೆ ಹಾನಿ: ರೈತರಿಗೆ ಸಂಕಷ್ಟ
    • ಕುಸಿದು ಬಿದ್ದ ಶಾಲೆಯ ಗೋಡೆ: ರಜೆ ಇದ್ದುದರಿಂದ ವಿದ್ಯಾರ್ಥಿಗಳು ಪಾರು
    • ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಗೆ ನಿವೃತ್ತ ಎಸಿಪಿ ಲೋಕೇಶ್ವರ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿ: ಡಿ.ಕೃಷ್ಣಕುಮಾರ್ ಆರೋಪ
    ಕುಣಿಗಲ್ November 1, 2021

    ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿ: ಡಿ.ಕೃಷ್ಣಕುಮಾರ್ ಆರೋಪ

    By adminNovember 1, 2021No Comments1 Min Read
    kunigal

    ಕುಣಿಗಲ್: ತಾಲ್ಲೂಕಿನಲ್ಲಿ ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿಯಾಗಿದ್ದಾರೆ  ಎಂದು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಡಿ.ಕೃಷ್ಣಕುಮಾರ್ ಆರೋಪಿಸಿದ್ದು, ತಾಲ್ಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

    ತಾಲ್ಲೂಕಿನ ಗವಿಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರಾದೇಶಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು,  ಒಕ್ಕೂಟವು  ರೂ. 27 ಕೋಟಿ ನಷ್ಟದಲ್ಲಿದ್ದರೂ, ಹಾಲು ಉತ್ಪಾದಕರ ಕೈಹಿಡಿದಿದೆ.  ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದ ಅವರು ಆರೋಪಿಸಿದರು.


    Provided by
    Provided by

    ಕಳೆದ ಸಾಲಿನಲ್ಲಿ 218 ರಾಸುಗಳು ಮೃತಪಟ್ಟಿದ್ದು 87 ಲಕ್ಷ ರೂ. ಪರಿಹಾರ ಧನ, 52 ಮಂದಿ ಮೃತಪಟ್ಟಿದ್ದು 26 ಲಕ್ಷ  ರೂ. ಪರಿಹಾರಧನ, 90 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಇಬ್ಬರು ಪಶುವೈದ್ಯರನ್ನು ಮತ್ತು ಸಂಚಾರಿ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಿದ್ದು, ಪಶುವೈದ್ಯಕೀಯ ಸೇವೆಗಳನ್ನು ನೀಡಲಾಗುತ್ತಿದೆ. ಸಂಘಗಳ ಚುನಾವಣೆಯಲ್ಲಿ ರಾಜಕಾರಣಕ್ಕೆ ಮಹತ್ವ ನೀಡದೆ ಅವಿರೋಧ ಆಯ್ಕೆಗೆ ಶ್ರಮಿಸಿ, ಚುನಾವಣಾ ವೆಚ್ಚವನ್ನು ಸಂಘಗಳ ಕಟ್ಟಡ ನಿರ್ಮಾಣಕ್ಕೆ ಸೇರಿದಂತೆ ಉತ್ಪಾದಕರ ಅನುಕೂಲಕ್ಕೆ ಬಳಸಬೇಕು ಎಂದು ಮನವಿ ಮಾಡಿದರು.

    BreakingNews district news international news KannadaNews kunigal mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಮನೋಜ್ ನ ಅಂತ್ಯಕ್ರಿಯೆ

    June 5, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕುಣಿಗಲ್ ನ ದೊಡ್ಡಕೆರೆಗೆ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

    February 28, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಔರಾದ: ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ.ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ…

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025

    ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!

    August 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.