nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಲ್ಪಾತಿಗೆ ರಾಜಕೀಯ ಶಕ್ತಿ ನೀಡಿದ ಭೂಮಿ ಹಂಚಿಕೆ: ವಕೀಲ ಹರಿರಾಮ್
    ರಾಜ್ಯ ಸುದ್ದಿ July 25, 2023

    ಮೇಲ್ಪಾತಿಗೆ ರಾಜಕೀಯ ಶಕ್ತಿ ನೀಡಿದ ಭೂಮಿ ಹಂಚಿಕೆ: ವಕೀಲ ಹರಿರಾಮ್

    By adminJuly 25, 2023No Comments1 Min Read
    hari ram

    ದಲಿತ ಸಮುದಾಯದಲ್ಲಿ ಭೂಮಿ ಶೇ 6ರಷ್ಟು ಇದ್ದರೆ, ಶೇ 78 ಭಾಗ ಮೇಲ್ಟಾತಿ ಕೈಯಲ್ಲಿದೆ. ಇದು ರಾಜಕೀಯ ಶಕ್ತಿಯನ್ನು ಅವರಿಗೆ ತಂದುಕೊಟ್ಟಿದೆ’ ಎಂದು ವಕೀಲ ಹರಿರಾಮ್ ತಿಳಿಸಿದರು. ದಲಿತ ವಿಮೋಚನಾ ಸೇನೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜಯಂತ್ಯುತ್ಸವದ ಅಂಗವಾಗಿ ನಡೆದ ಬಹುಜನ ಸ್ವಾಭಿಮಾನ ದಿನಾಚರಣೆ ಮತ್ತು ಮಾಳವ ನಾರಾಯಣ ಅವರು ರಚಿಸಿರುವ ‘ಕರ್ನಾಟಕದ ಅಂಬೇಡ್ಕರ್ ಪ್ರೊ. ಬಿ. ಕೃಷ್ಣಪ್ಪ’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ‘ಕೈಗಾರಿಕೆ, ಉದ್ಯಮ, ಮಾಧ್ಯಮ, ಸಹಕಾರಿ ಕ್ಷೇತ್ರಗಳಲ್ಲಿ ದಲಿತರಿಗೆ ನಿರೀಕ್ಷಿತ ಪ್ರಾತಿನಿಧ್ಯ ದೊರೆತಿಲ್ಲ. ಇದರಿಂದಾಗಿ ಆರ್ಥಿಕವಾಗಿಯೂ ಶೂನ್ಯವಾಗಿದ್ದಾರೆ ಎಂದರು.


    Provided by
    Provided by

    ‘ಶಿಕ್ಷಣ ಪಡೆಯುತ್ತಿರುವ ದಲಿತ ಯುವಸಮುದಾಯದವರಲ್ಲಿ ನಿಮ್ಮ ಗುರಿ ಏನು ಎಂದು ಕೇಳಿದರೆ ಸರ್ಕಾರಿ ಉದ್ಯೋಗ ಪಡೆಯುವುದು ಎಂದು ಹೇಳುತ್ತಿದ್ದಾರೆ. ಆದರೆ, ಈಗಿನ ಉದ್ಯೋಗಗಳಲ್ಲಿ ಶೇ 0. 6ರಷ್ಟು ಮಾತ್ರ ಸರ್ಕಾರಿ ಉದ್ಯೋಗವಾಗಿದೆ. ಅದರಲ್ಲಿ ದಲಿತರಿಗೆ ಶೇ 0. 2ರಷ್ಟು ಮಾತ್ರ ಸಿಗುತ್ತಿದೆ ಎಂದು ತಿಳಿಸಿದರು.

    ನಿವೃತ್ತ ಪ್ರಾಧ್ಯಾಪಕ ಎಚ್. ಗೋವಿಂದಯ್ಯ ಮಾತನಾಡಿ, 12 ಶತಮಾನದಲ್ಲಿ ಅಲ್ಲಮಪ್ರಭು, ಬಸವಣ್ಣರ ನೇತೃತ್ವದಲ್ಲಿ ದಲಿತ ಚಳವಳಿ ನಡೆದಿತ್ತು. ಅದುವೇ ವಚನ ಚಳವಳಿ. ಆನಂತರ ಕನ್ನಡ ನೆಲದಲ್ಲಿ ಎಲ್ಲರನ್ನು ಮುಟ್ಟುವ ಚಳವಳಿ ನಡೆದಿದ್ದೇ ಬಿ. ಕೃಷ್ಣಪ್ಪ ಅವರ ನೇತೃತ್ವದಲ್ಲಿ ನಡೆದ ದಲಿತ ಸಂಘರ್ಷ ಸಮಿತಿಯ ಚಳವಳಿ’ ಎಂದು ಬಣ್ಣಿಸಿದರು.

    ಬಣಗಳಿಲ್ಲದ, ಭ್ರಷ್ಟಾಚಾರವಿಲ್ಲದ, ಸ್ವಜನ ಪಕ್ಷಪಾತವಿಲ್ಲದ, ಪ್ರಜಾಪ್ರಭುತ್ವವಾದಿ ದಲಿತ ಚಳವಳಿಯನ್ನು ಕಟ್ಟುವ ಮೂಲಕ ಬ್ರಾಹ್ಮಣವಾದಿ, ನವಬ್ರಾಹ್ಮಣವಾದಿಗಳನ್ನು ಹಿಮ್ಮೆಟ್ಟಿಸಬೇಕು ಎಂದರು. ಕೃತಿ ಪರಿಚಯ ಮಾಡಿದ ಕವಿ ವಡ್ಡಗೆರೆ ನಾಗರಾಜಯ್ಯ ಮಾತನಾಡಿ, ‘ಬಂಧುತ್ವ ನಾಶವಾಗಿದ್ದರಿಂದಲೇ ಹಿಂದುತ್ವ ಬೆಳೆದಿದೆ. ದಲಿತತ್ವ ಮೂಲಕ ಮತ್ತೆ ಬಂಧುತ್ವ ಕಟ್ಟಬೇಕು. ಎಲ್ಲ ಜಾತಿಗಳನ್ನು ಅಪ್ಪಿಕೊಳ್ಳಬೇಕು’ ಎಂದು ತಿಳಿಸಿದರು.ದಲಿತ ವಿಮೋಚನಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಮಾ. ಮುನಿರಾಜ್ ಅಧ್ಯಕ್ಷತೆ ವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.