nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ

    November 24, 2025
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಮುಸ್ಲಿಮರಿಗೆ ಹೆಚ್ಚು ಲಾಭ: ವಕೀಲ ಅಶ್ವಿನಿ ಉಪಾಧ್ಯಾಯ
    ರಾಜ್ಯ ಸುದ್ದಿ July 25, 2023

    ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಮುಸ್ಲಿಮರಿಗೆ ಹೆಚ್ಚು ಲಾಭ: ವಕೀಲ ಅಶ್ವಿನಿ ಉಪಾಧ್ಯಾಯ

    By adminJuly 25, 2023No Comments2 Mins Read
    ashwini upadhyaya

    ‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿದರೆ ಹಿಂದೂ, ಕ್ರೈಸ್ತ ಸಮುದಾಯಕ್ಕಿಂತ ಮುಸ್ಲಿಮರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಸುಪ್ರೀಂ ಕೋರ್ಟ್‌ ವಕೀಲ ಅಶ್ವಿನಿ ಉಪಾಧ್ಯಾಯ ಹೇಳಿದರು.

    ಸ್ಪಂದನ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಏಕರೂಪ ನಾಗರಿಕ (ಯುಸಿಸಿ) ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಪರ ಮತ್ತು ವಿರೋಧ ವ್ಯಕ್ತಪಡಿಸುತ್ತಿರುವ ಹಲವರಿಗೆ ಸಮರ್ಪಕ ಮಾಹಿತಿ ಇಲ್ಲ. ಈ ಸಂಹಿತೆ ಜಾರಿಯಾದರೆ ಹಿಂದೂಗಳು ಸೇರಿ ಎಲ್ಲರ ಮದುವೆ ನೋಂದಣಿ ಕಡ್ಡಾಯವಾಗಲಿದೆ. ಪಾರ್ಸಿ ಸಮುದಾಯದ ಮಹಿಳೆಯರು ಅನ್ಯ ಧರ್ಮಿಯರೊಂದಿಗೆ ಮದುವೆಯಾದರೂ ಸಹ ಆಸ್ತಿ ಹಕ್ಕು ದೊರೆಯಲಿದೆ. ಜತೆಗೆ ಮುಸ್ಲಿಂ ಮಹಿಳೆಯರಿಗೆ ಈ ಎಲ್ಲ ಹಕ್ಕುಗಳ ಜತೆಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದು ಪ್ರತಿಪಾದಿಸಿದರು.


    Provided by
    Provided by

    ‘ಭಾರತದ ನಾಗರಿಕತ್ವ ಪಡೆದುಕೊಳ್ಳಲು ಸ್ಪಷ್ಟ ವ್ಯಾಖ್ಯಾನ ರೂಪಿಸಬೇಕು. ಮತದಾನದ ಹಕ್ಕು ಪಡೆಯಬೇಕಾದರೆ ಸಂವಿಧಾನ ನಿಷ್ಠೆ ಪ್ರದರ್ಶಿಸುವ ಅರ್ಜಿ ತುಂಬಬೇಕು. ದೇಶದಲ್ಲಿ ಧರ್ಮದ ವಿಜಯವಾಗಬೇಕಾದರೆ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ, ಏಕಧರ್ಮ ಸಂಹಿತೆ, ಸಮಾನ ಜನಸಂಖ್ಯೆ ಸಂಹಿತೆ ಎಂಬ ಮೂರು ಕಾನೂನುಗಳನ್ನು ಜಾರಿಗೊಳಿಸಬೇಕು’ ಎಂದು ಸಲಹೆ ನೀಡಿದರು.

    ‘ಯುಸಿಸಿ ಜಾರಿಯಾದರೆ ಆಹಾರ ಪದ್ಧತಿ, ಉಡುಗೆ ತೊಡುಗೆ, ಭಾಷೆ, ಆಚಾರ ವಿಚಾರಗಳಿಗೆ ವೈವಿಧ್ಯಕ್ಕೆ ಧಕ್ಕೆ ಆಗುವುದಿಲ್ಲ. ವಿವಾಹ ಯೋಗ್ಯ ವಯಸ್ಸು, ಆಸ್ತಿ ಹಕ್ಕು, ವಿಚ್ಚೇದನ ಪ್ರಕ್ರಿಯೆ, ದತ್ತು ಅಧಿಕಾರ, ಪೋಷಕರ ರಕ್ಷಣೆ ಹಕ್ಕುಗಳು ಸಿಗುತ್ತವೆ’ ಎಂದರು.

    ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ವಿ. ನಾಗರಾಜ್ ಮಾತನಾಡಿ, ‘ಡಾ. ಬಿ. ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯಲ್ಲಿದ್ದ ಹಲವರಿಗೆ ಯುಸಿಸಿ ಜಾರಿಗೊಳಿಸಬೇಕೆಂಬ ಆಶಯವಿತ್ತು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಇದನ್ನು ಜಾರಿಗೊಳಿಸಬೇಕೆಂಬ ಆಸೆ ಇತ್ತು. ಆದರೆ, ಮತ ಬ್ಯಾಂಕ್‌ಗೆ ಹೆದರಿಕೊಂಡು ಯುಸಿಸಿಯನ್ನು ಜಾರಿಗೊಳಿಸಲಿಲ್ಲ. ಈ ಸಂಹಿತೆಗೆ ಯಾವುದೇ ಧಾರ್ಮಿಕ ಆಯಾಮಗಳಿಲ್ಲ’ ಎಂದು ಹೇಳಿದರು.

    ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ. ವಿ. ಚಂದ್ರಶೇಖರ್, ‘ಯುಸಿಸಿ ಸಂವಿಧಾನದ 44ರ ಪರಿಚ್ಛೇದದಲ್ಲಿ ಉಲ್ಲೇಖಿಸಲಾಗಿದೆ. ಯುಸಿಸಿ ರೂಪಿಸಲು ಸರ್ಕಾರ ಪ್ರಯತ್ನ ಮಾಡುವುದನ್ನು ಸಂವಿಧಾನವೇ ಕಡ್ಡಾಯಗೊಳಿಸಿದೆ. ಮೂಲಭೂತ ಹಕ್ಕುಗಳು ಸಂವಿಧಾನದ ಮೂರನೇ ಭಾಗದಲ್ಲಿದ್ದರೆ, ಯುಸಿಸಿ ವಿಚಾರ ಸಂವಿಧಾನದ ನಿರ್ದೇಶನ ತತ್ವಗಳನ್ನು ಪ್ರತಿಪಾದಿಸುವ ನಾಲ್ಕನೇ ಭಾಗದಲ್ಲಿದೆ’ ಎಂದು ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025

    ತುಮಕೂರು: ರೈತರು ಬದುಕು ಕಟ್ಟಿಕೊಳ್ಳಲು ನಗರಗಳ ಕಡೆಗೆ ವಲಸೆ ಬರುತ್ತಿದ್ದು, ಸರ್ಕಾರ ಇದನ್ನು ತಡೆಯಬೇಕು. ಹಳ್ಳಿಗಳಲ್ಲಿಯೇ ಕೆಲಸ ನಿರ್ವಹಿಸಲು ಪೂರಕ…

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ

    November 24, 2025

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.