nammatumakuru

    Subscribe to Updates

    Get the latest creative news from FooBar about art, design and business.

    What's Hot

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026
    Facebook Twitter Instagram
    ಟ್ರೆಂಡಿಂಗ್
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ
    ರಾಜ್ಯ ಸುದ್ದಿ July 30, 2023

    ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

    By adminJuly 30, 2023No Comments2 Mins Read
    sudhakar

    ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಡೂಮ್ ಕಟ್ಟಲು 20 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.

    ಇಂದು ಸುಧಾಕರ್ ಅವರ ಕಾಲದಲ್ಲಿ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಅವರು ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿದ್ದಾರೆ. ಅದರಲ್ಲಿ ಕಾಲೇಜಿನ ವಿನ್ಯಾಸಕ್ಕಾಗಿ ಡೂಮ್ ಕಟ್ಟಲು 20 ಕೋಟಿ ವೆಚ್ಚವಾಗಿದೆ ಎಂದು ತೋರಿಸಿದ್ದಾರೆ. ಡೂಮ್ ಕಟ್ಟಲು ಅಷ್ಟು ಹಣ ವೆಚ್ಚವಾಗುತ್ತಾ? ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯಾಸಾಧ್ಯತೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ಮ ವಿರುದ್ಧ ಪರಾಭವಗೊಂಡಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್, ಕಾಂಗ್ರೆಸ್‌ನ ಕದ ತಟ್ಟುತ್ತಿದ್ದಾರೆ ಎಂದು, ಶಾಸಕ ಪ್ರದೀಪ್ ಈಶ್ವರ್, ಸುಧಾಕರ್‌ ಗೆ ಟಕ್ಕರ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಮುಂದೆ ಮಾತನಾಡಿದ ಪ್ರದೀಪ್ ಈಶ್ವರ್, ಸುಧಾಕರ್ ಅವರಿಗೆ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಈಗಾಗಲೇ ಸುಧಾಕರ್ ಮೂರ್ನಾಲ್ಕು ಮಂದಿ ಸ್ಥಳೀಯ ಕಾಂಗ್ರೆಸ್‌ ನ ನಾಯಕರ ಸಂಪರ್ಕ ಮಾಡಿಕೊಂಡು, ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಂಪರ್ಕಕ್ಕೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವೇ ಇಲ್ಲ ಎಂದು ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರ ಸುಧಾಕರ್ ಅವರ ಹುಟ್ಟೂರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ, ಡಾ. ಕೆ. ಸುಧಾಕರ್ ಅವರಿಗೆ ಸಿಕ್ಕಿದ್ದು 600 ಮತಗಳು. ನಾನು ಕೂಡ ಅದೇ ಊರಿನವನು. ನನಗೆ ಸಿಕ್ಕಿದ್ದು 1600 ಮತಗಳು. ಅಲ್ಲಿಗೆ ಏನು ಅರ್ಥ ಇದು? ಈ ಬಾರಿ ಅವರ ಹುಟ್ಟೂರಿನ ಜನರೇ ಸುಧಾಕರ್ ಅವರನ್ನು ವಿರೋಧಿಸಿದ್ದಾರೆ ಎಂದು ಅರ್ಥ ಅಲ್ಲವೇ? ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವ‌ ವ್ಯಂಗ್ಯವಾಡಿದ್ದಾರೆ.

    ಮಾಜಿ ಡಾ.ಕೆ.ಸುಧಾಕರ್ ಕಾಂಗ್ರೆಸ್‌ಗೆ ಬರಲು ಹರಸಾಹಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರಿಗೆ ಕಾಂಗ್ರೆಸ್‌ ಗೆ ಬರಲು ಅವಕಾಶ ಇಲ್ಲ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ ಹೇಳಿದ್ದಾರೆ. ಸುಧಾಕರ್ ಅವರು ಕಾಂಗ್ರೆಸ್‌ಗೆ ಬಂದು, ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಕೇಳುತ್ತಿದ್ದಾರೆ. ಅದ್ರೆ ಲೋಕಸಭಾ ಚುನಾವಣೆಯ ಟಿಕೆಟ್ ಅಲ್ಲ, ಸುಧಾಕರ್ ಅವರಿಗೆ ಜಿಲ್ಲಾ ಪಂಚಾಯತ್‌ನ ಟಿಕೆಟ್ ಕೂಡ ನೀಡಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ತುಮಕೂರು: ಕರ್ತವ್ಯದ ಒತ್ತಡಕ್ಕೆ ಸಿಲುಕಿ ಬೆಳ್ಳಂಬೆಳಗ್ಗೆಯೇ ಕೆಲಸಕ್ಕೆ ಹೊರಟಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ (VA) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ…

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.