nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಟ್ಟ ಕುದುರೆಯನ್ನು ಏರದವನು ಶೂರನು ಅಲ್ಲ ಧೀರನು ಅಲ್ಲ: ಎಂ.ಟಿ.ಕೃಷ್ಣಪ್ಪ ವಿರುದ್ಧ ಮಸಾಲ ಜಯರಾಮ್ ವಾಗ್ದಾಳಿ
    ತುರುವೇಕೆರೆ August 22, 2023

    ಕೊಟ್ಟ ಕುದುರೆಯನ್ನು ಏರದವನು ಶೂರನು ಅಲ್ಲ ಧೀರನು ಅಲ್ಲ: ಎಂ.ಟಿ.ಕೃಷ್ಣಪ್ಪ ವಿರುದ್ಧ ಮಸಾಲ ಜಯರಾಮ್ ವಾಗ್ದಾಳಿ

    By adminAugust 22, 2023No Comments1 Min Read
    masala jairam

    ತುರುವೇಕೆರೆ : ಈ ಕ್ಷೇತ್ರದ ವಸತಿ ಯೋಜನೆ ಅಡಿಯಲ್ಲಿ ಬಂದಂತಹ ಮನೆಗಳನ್ನು ಮಸಾಲ ಜಯರಾಮ್ ರವರ ಕುಮ್ಮಕ್ಕಿನಿಂದ ಕುಣಿಗಲ್ ಕ್ಷೇತ್ರಕ್ಕೆ ನೀಡಲಾಗಿದೆ ಎಂಬ ಶಾಸಕ ಎಂ.ಟಿ.ಕೃಷ್ಣಪ್ಪನವರ ಮಾತು ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ.

    ತಮ್ಮ ಫಾರ್ಮ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೋಂಗಿ ರಾಜಕಾರಣ ಮಾಡುವುದನ್ನು ಮೊದಲು ಬಿಡಿ ಎಂ.ಟಿ.ಕೃಷ್ಣಪ್ಪನವರೆ, ಕೊಟ್ಟ ಕುದುರೆಯನ್ನು ಏರದವನು ಶೂರನು ಅಲ್ಲ ಧೀರನು ಅಲ್ಲ, ತಾಲೂಕಿಗೆ ತಂದಂತಹ ಮನೆಗಳನ್ನು ಸರಿಯಾಗಿ ಬಳಸಿಕೊಳ್ಳಲಾಗದೆ ಅಸಹಾಯಕತೆಯಿಂದ ಈ ಮಾತನ್ನು ಆಡುತ್ತಿದ್ದಾರೆ. ಕೈಲಾಗದವನು ಮೈಯನ್ನು ಪರಚಿಕೊಂಡ ಎಂಬ ಗಾದೆ ಎಂ.ಟಿ.ಕೃಷ್ಣಪ್ಪರಂತಹವರನ್ನು ನೋಡಿ ಹಿರಿಯರು ಮಾಡಿರಬೇಕು ಎಂದರು.


    Provided by
    Provided by

    2023ರವರೆಗೆ ಮಾಡುತ್ತಿದ್ದ ಕಾಮಗಾರಿಗಳನ್ನು ನನ್ನ ಅವಧಿಯಲ್ಲಿ ಆದಂತಹ ಕಾಮಗಾರಿಗಳು ಎಂದು ಸುಳ್ಳು ಹೇಳಿಕೊಂಡೆ ಓಡಾಡಿದ್ದಾರೆ,  ಈಗಲೂ ನನಗೆ ಮನೆ ತರುವ ಸಾಮರ್ಥ್ಯವಿದೆ. ಮಾನ್ಯ ಸಂಸದರಾದ ಬಸವರಾಜ್ ಅವರ ಬಳಿ ಮಾತಾಡಿದ್ದೇನೆ.  ಕೊಡುತ್ತೇನೆ ಎಂಬ ಭರವಸೆಯನ್ನು ನೀಡುತ್ತಿದ್ದಾರೆ, 1000 ಮನೆಗಳನ್ನು ಈ ಕ್ಷೇತ್ರಕ್ಕೆ ತಂದೆ ತರುತ್ತೇನೆ ಎಂದು ಈ ದಿನ ನಿಮ್ಮಗಳ ಮುಂದೆ ಹೇಳುತ್ತಿದ್ದೇನೆ

    ತಾವುಗಳು ವಸತಿ ರಹಿತರ ಪಟ್ಟಿಯನ್ನು ಮಾಡಿಸಿ ಅರ್ಹ ಕುಟುಂಬಗಳಿಗೆ ಬಡತನದಲ್ಲಿರುವವರಿಗೆ ಹಂಚಿಕೆ ಮಾಡಿ, ತಂದ ಮೇಲು ತಾನೇ ತಂದಿದ್ದು ಎಂದು ಹೇಳಿಕೊಂಡು ಎಲ್ಲೂ ಓಡಾಡಬೇಡಿ, ನನ್ನ ಕುಮ್ಮಕ್ಕಿನಿಂದ ಎಂದು ಹೇಳುತ್ತಿದ್ದಾರೆ, ನಾನು ಸೋತ ಅಂದಿನ ದಿನದಿಂದನು ಇಲ್ಲಿಯವರೆಗೂ ವಿಧಾನಸೌಧದ ಮೆಟ್ಟಿಲನ್ನು ಹತ್ತಿಲ್ಲ, ಮತ್ತೊಮ್ಮೆ ನಾನು ಶಾಸಕನಾಗಿಯೋ ಅಥವಾ ಸಂಸದನಾಗೋ ವಿಧಾನಸೌಧದ ಮೆಟ್ಟಿಲನ್ನು ಹತ್ತುತ್ತೇನೆ. ಅಲ್ಲಿಯವರೆಗೂ ವಿಧಾನಸೌಧದ ಕಡೆಗೆ ತಿರುಗಿಯು ನೋಡುವುದಿಲ್ಲ ಎಂದರು.

    ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ಮೃತ್ಯುಂಜಯ, ಮುಖಂಡರಾದ ವಿ.ಬಿ.ಸುರೇಶ, ಕಾಳಂಜಿ ಹಳ್ಳಿ ಸೋಮಣ್ಣ ಸೇರಿದಂತೆ ಹಲವರು ಇದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.