ಬೆಂಗಳೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿದ್ದಾನೆ. ಜೋಸೆಫ್ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದು, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೇಟಿಂಗ್ ಕೆಲಸ ಮಾಡುತ್ತಿದ್ದ ಜೋಸೆಫ್, ಕುಡಿತದ ಚಟಕ್ಕೆ ದಾಸನಾಗಿದ್ದನು. ಶೇಷಾದ್ರಿಪುರಂ ಮುಖ್ಯರಸ್ತೆಯ ಸ್ಲಂ ಬೋರ್ಡ್ ಆವರಣದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.


