nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರಿ ಸಂಘಗಳಿಂದ ರೈತರ ಆರ್ಥಿಕ ಅಭಿವೃಧ್ದಿ ಸಾಧ್ಯ
    ಜಿಲ್ಲಾ ಸುದ್ದಿ September 12, 2023

    ಸಹಕಾರಿ ಸಂಘಗಳಿಂದ ರೈತರ ಆರ್ಥಿಕ ಅಭಿವೃಧ್ದಿ ಸಾಧ್ಯ

    By adminSeptember 12, 2023No Comments1 Min Read
    bailahongala

    ಬೈಲಹೊಂಗಲ: ಸಹಕಾರಿ ಸಂಘಗಳು ರೈತರನ್ನು ಆರ್ಥಿಕವಾಗಿ ಬೆಳವಣಿಗೆಗೆ ಹೊಂದಲು ಅತ್ಯಂತ ಮಹತ್ವವನ್ನು ಹೊಂದಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸವದತ್ತಿ ತಾಲೂಕಿನ ಡಿಸಿಸಿ ಬ್ಯಾಂಕ್ ನಿರ್ದೇಶಕಿ ರತ್ನಕ್ಕಾ ಮಾಮನಿ ಹೇಳಿದರು.

    ಸಮೀಪದ ಹೊಸೂರ ಗ್ರಾಮದ ಶತಮಾನದ ಅಂಚಿನಲ್ಲಿರುವ ಪ್ರಾಕೃಪಸ ಸಂಘದ ನೂತನ ಕೃಷಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರ ಕೃಷಿ ಚಟುವಟಿಕೆಗಳಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ಹಾಗೂ ಪ್ರತಿಶತ 3ರಂತೆ ದೀರ್ಘಾವಧಿಯ ಸಾಲವನ್ನು ಡಿಸಿಸಿ ಬ್ಯಾಂಕ್ ಮುಖಾಂತರ ರೈತರಿಗೆ ವಿತರಿಸುತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಸಕಾಲಕ್ಕೆ ಮರುಪಾವತಿಬೇಕು. ದಿ. ಆನಂದ ಮಾಮನಿಯವರು ತಾಲೂಕಿನ ಸಹಕಾರಿ ಸಂಘಗಳ ಬೆಳವಣಿಗೆಗ ಸಾಕಷ್ಟು ಮುತವರ್ಜಿವಹಿಸಿದ್ದರು. ಅವರಿಗೆ ನೀಡಿದ ಸಹಕಾರದಿಂದ ತಾಲೂಕಿನ ಸಂಘಗಳು ಆರ್ಥಿಕವಾಗಿ ಸದೃಡವಾಗುವದರೊಂದಿಗೆ ಸ್ವಂತ ಕಟ್ಟಡ ನಿರ್ಮಾಣವಾಗುತ್ತಿವೆ ಎಂದರು.


    Provided by
    Provided by

    ಸವದತ್ತಿ ಎಪಿಎಂಸಿ ಮಾಜಿ ಅಧ್ಯಕ್ಷ ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಬ್ರಿಟಿಷ್ ಸರ್ಕಾರದ ಅವಧಿಯಲ್ಲಿ 1930ರಲ್ಲಿ ಸಾವಿರ ರೂಪಾಯಿ ಬಂಡವಾಳದಿಂದ ಗ್ರಾಮದ ಹಿರಿಯರು ಪ್ರಾರಂಭಿಸಿದ ಸಂಸ್ಥೆ ಇಂದು 10ಕೋಟಿ ರೂಪಾಯಿ ವಹಿವಾಟ ನಡೆಸುವದರೊಂದಿಗೆ 14ನೂರು ರೈತ ಸದಸ್ಯರನ್ನು ಹೊಂದಿದೆ. 62 ಲಕ್ಷ ರೂಪಾಯಿಗಳಲ್ಲಿ ನೂತನ ಕೃಷಿ ಸೇವಾಕೇಂದ್ರ ಹಾಗೂ ಉಗ್ರಾಣ ಕಟ್ಟಡ ನಿರ್ಮಾಣವಾಗಿದ್ದು ಗ್ರಾಮಕ್ಕೆ ಹೆಮ್ಮೆಯ ವಿಷಯವಾಗಿದೆ. ಸಂಘಕ್ಕೆ 2ಸಾವಿರ ಮೆಟ್ರಿಕ್ ಟನ್ ಗೋಡಾವನ ಸ್ವಂತ ಕಛೇರಿ ಹೊಂದಿದ್ದು ಸಂಘದ ಬೆಳವಣಿಗೆಗೆ ಕಾರಣಿ ಕರ್ತರಾದ ವೀರಪ್ಪ ಮಾಕಿ, ಬಸಪ್ಪ ಹುಂಬಿ, ಕರಡಿಗುದ್ದಿ, ದೇಮಪ್ಪ ಮತ್ತಿಕೊಪ್ಪ ಮುದಖಪ್ಪ ಮೂಗಬಸವ, ಗೊಡಚಯ್ಯ ಗಣಾಚಾರಿ ಹಾಗೂ ಗುರಸಿದ್ದಪ್ಪ ಚಳಕೊಪ್ಪ ಅವರ ಕಾರ್ಯವನ್ನು ಶ್ಲಾಘಿಸಿದರು.

    ವಿರೂಪಾಕ್ಷ ಮಾಮನಿ ಹಾಗೂ ತಾಲೂಕಾ ನಿಯಂತ್ರಣಾಧಿಕಾರಿ ಸಿ.ಆರ್.ಪಾಟೀಲ‌ ಮಾತನಾಡಿದರು. ಪಿಕೆಪಿಎಸ್ ಅಧ್ತಕ್ಷ ಸೋಮಲಿಂಗ ಚಳಕೊಪ್ಪ ಅಧ್ಯಕ್ಷತೆ ವಹಿಸಿದ್ದರು.

    admin
    • Website

    Related Posts

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.