nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರಿವಾಳದ ಹಣದ ವಿಚಾರಕ್ಕೆ ಜಗಳ: ಪಾರಿವಾಳದ ತಲ್ವಾರ್ ಗ್ಯಾಂಗ್ ಅರೆಸ್ಟ್
    ಕೊರಟಗೆರೆ September 20, 2023

    ಪಾರಿವಾಳದ ಹಣದ ವಿಚಾರಕ್ಕೆ ಜಗಳ: ಪಾರಿವಾಳದ ತಲ್ವಾರ್ ಗ್ಯಾಂಗ್ ಅರೆಸ್ಟ್

    By adminSeptember 20, 2023No Comments1 Min Read
    koratagere

    ಕ್ರೈಂ ವಿಶೇಷ ವರದಿ :  ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ಕೊರಟಗೆರೆ:  ಪಾರಿವಾಳದ ಹಣದ ವಿಚಾರಕ್ಕೆ ಜಗಳವಾಗಿ ತಲ್ವಾರ್ ಗ್ಯಾಂಗ್ ನಿಂದ ಯುವಕನ ಮೇಲೆ ಮಂಗಳವಾರ ಸಂಜೆ ಮಾರಣಾಂತಿಕ ಹಲ್ಲೆ ನಡೆದಿದೆ.


    Provided by
    Provided by

    ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆ ಹಿಂಭಾಗ ಸಿನಿಮಾ ಶೈಲಿಯಲ್ಲಿ ಲಾಂಗ್ ಹಿಡಿದು ಗಲಾಟೆ ಮಾಡಿದ್ದ ಯುವಕರನ್ನು ಪಿಎಸೈ ಚೇತನಗೌಡ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.

    ಬೆಂಗಳೂರು ಮೂಲದ ಅಜಯ್ ಎಂಬಾತನಿಂದ ಸಂಜಯ್ 2ಸಾವಿರಕ್ಕೆ ಪಾರಿವಾಳ ಖರೀದಿಸಿ 800ರೂ ಅಡ್ವಾನ್ಸ್ ನೀಡಿದ್ದಾರೆ. ಉಳಿದ ಹಣ ಕೇಳಿದಾಗ ಗಲಾಟೆ ನಡೆದಿದೆ.

    ಉಳಿದ ಹಣ 1200 ರೂ ಕೊಡುವಂತೆ ಅಜಯ್ ಒತ್ತಡಕ್ಕೆ ಆಕ್ರೋಶಗೊಂಡ ಸಂಜಯ್ ಬಾಕಿ ಹಣ ಕೊಡೋದಾಗಿ ಕರೆಯಿಸಿ  ಲಾಂಗ್ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ.

    ಕೊಲೆಯತ್ನದ ಆರೋಪಿ ಸಂಜಯ್, ಗಣೇಶ, ನಂದಾಕುಮಾರ್, ತೇಜಾ ಸೇರಿದಂತೆ ಅಪ್ರಾಪ್ತ ವಯಸ್ಕರಾದ 6ಜನ ಯುವಕ ಪೋಲು ಗ್ಯಾಂಗ್ ಪೊಲೀಸರ ಅತಿಥಿ ಆಗಿದ್ದಾರೆ.

    ಮಕ್ಕಳ ಬಗ್ಗೆ ಪೋಷಕರ ಜಾಗೃತಿ ಅಗತ್ಯ:

    ವ್ಯಾಸಂಗ ಮಾಡುತ್ತಿರುವ ಹದಿಹರಿಯದ ತಮ್ಮ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ಮತ್ತು ಜಾಗೃತಿ ವಹಿಸಬೇಕಾಗಿದೆ. ಸಂಜೆಯಾದ್ರೇ ಮಕ್ಕಳ ಮೇಲೆ ನಿಗಾ ವಹಿಸಿ ಪೋಲಿ ಹುಡುಗರ ಜೊತೆ ಹೋಗದಂತೆ ನೋಡಿಕೊಳ್ಳಬೇಕು. ಇಲ್ಲವಾದ್ರೇ ಪೋಷಕರು ಪಶ್ಚಾತ್ತಾಪ ಪಡುವುದು ಖಚಿತ ಎಂದು ಪಿಎಸೈ ಚೇತನ್ ಗೌಡ ಮನವಿ ಮಾಡಿದ್ದಾರೆ.

    ಮಾದಕ ವಸ್ತು ಮಾರಾಟದ ಜಾಲದ ಅರಿವು:

    ಕೊರಟಗೆರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯ ಬಗ್ಗೆ ಮಾಹಿತಿ ಸಿಕ್ಕದ ತಕ್ಷಣವೇ ನೇರವಾಗಿ ನನಗೇ ಮಾಹಿತಿ ನೀಡಬೇಕಿದೆ. ಪೊಲೀಸರಿಗೆ ಮಾಹಿತಿ ನೀಡಿದ ವ್ಯಕ್ತಿಗಳ ಹೆಸರು ಗೌಪ್ಯತೆ ಕಾಪಾಡುತ್ತೇವೆ. ಕಾನೂನು ಸುವವ್ಯಸ್ಥೆ ರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಪಿಎಸೈ ಚೇತನಗೌಡ ಮನವಿ ಮಾಡಿದ್ದಾರೆ.

    ಗಲಾಟೆಯಲ್ಲಿ ಅಜಯ್ ಅವರ ಬಾವ ಸಂಪತ್ ನ ಕೈಬೆರಳುಗಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಪಿಎಸೈ ಚೇತನ್ ಗೌಡ, ಎಎಸೈ ಯೊಗೀಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. 6ಜನ ಯುವಕರ ಮೇಲೆ ಪ್ರಕರಣ ದಾಖಲಾಗಿದೆ.

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ…

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.