nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರೋನಾ ಸಂಕಷ್ಟದಲ್ಲಿ ಕರಕುಶಲಕರ್ಮಿಗಳ ಸಹಾಯಕ್ಕೆ ಮೇಳಗಳ ಆಯೋಜನೆ ಅಗತ್ಯ: ನಟಿ ಸಿಂಧು ಲೋಕನಾಥ್‌
    ರಾಜ್ಯ ಸುದ್ದಿ November 12, 2021

    ಕರೋನಾ ಸಂಕಷ್ಟದಲ್ಲಿ ಕರಕುಶಲಕರ್ಮಿಗಳ ಸಹಾಯಕ್ಕೆ ಮೇಳಗಳ ಆಯೋಜನೆ ಅಗತ್ಯ: ನಟಿ ಸಿಂಧು ಲೋಕನಾಥ್‌

    ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಹಿಂದುಸ್ತಾನ್‌ ಆರ್ಟ್‌ ಅಂಡ್‌ ಕ್ರಾಫ್ಟ್‌ ಮೇಳ ಉದ್ಘಾಟನೆ
    By adminNovember 12, 2021No Comments1 Min Read
    sindhu lokanath

    ಬೆಂಗಳೂರು : ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ ಡೌನ್‌ ನಿಂದಾಗಿ ಕರಕುಶಲ ಕರ್ಮಿಗಳು ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದಾರೆ. ಕರಕುಶಲ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ದೊರಕದೇ ತೊಂದರೆಗೆ ಸಿಲುಕಿರುವ ಕರಕುಶಲ ಕರ್ಮಿಗಳ ಸಹಾಯಕ್ಕೆ ಇಂತಹ ಮೇಳಗಳ ಬಹಳ ಸಹಕಾರಿ ಎಂದು ಖ್ಯಾತ ನಟಿ ಸಿಂಧು ಲೋಕನಾಥ್‌ ಅಭಿಪ್ರಾಯಪಟ್ಟರು.

    ಇಂದು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದಿನಿಂದ 10 ದಿನಗಳ ಆಯೋಜಿಸಿರುವ ಹಿಂದುಸ್ತಾನ್‌ ಆರ್ಟ್‌ ಮತ್ತು ಕ್ರಾಫ್ಟ್‌ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಲಾಕ್‌ಡೌನ್‌ ನಿಂದಾಗಿ ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕದೇ ಕರಕುಶಲಕರ್ಮಿಗಳು ತೊಂದರೆಗೀಡಾಗಿದ್ದರು. ಅವರಿಗೆ ಸರಿಯಾದ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ 10 ದಿನಗಳ ಕಾಲ ಕಾಲಾವಕಾಶವನ್ನು ಒದಗಿಸಲಾಗಿದೆ. ಸಾರ್ವಜನಿಕರು ಈ ಮೇಳಕ್ಕೆ ಭೇಟಿ ನೀಡಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳ ಉತ್ಪನ್ನಗಳನ್ನು ಕೊಂಡು ಅವರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.


    Provided by

    sindhu lokanath

    ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

    ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ. 80 ಕ್ಕೂ ಹೆಚ್ಚಿನ ಅಂಗಡಿಗಳ ಮೂಲಕ ಉತ್ಪಾದಕರಿಂದ ನೇರವಾಗಿ ಕರಕುಶಲ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದು ಮೇಳದ ಆಯೋಜಕರಾದ ಅಫ್ತಾಬ್‌ ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಹಾಸನ ಜಿಲ್ಲೆಯಲ್ಲಿ ಮುಂದುವರಿದ ಸರಣಿ ಹೃದಯಾಘಾತದಿಂದ ಸಾವು ಪ್ರಕರಣ: ಇಂದು ಆಟೋ ಚಾಲಕ ಬಲಿ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.