nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಡಿಯಾಲ ಗ್ರಾಪಂ: ರಸ್ತೆ ಬದಿಯಲ್ಲಿಯೇ ಕಸದ ರಾಶಿ, ಸತ್ತ ನಾಯಿ, ಕೋಳಿ ತ್ಯಾಜ್ಯ! | ಏನಿದು ಅವ್ಯವಸ್ಥೆ?
    ಸ್ಪೆಷಲ್ ನ್ಯೂಸ್ November 12, 2021

    ಹೆಡಿಯಾಲ ಗ್ರಾಪಂ: ರಸ್ತೆ ಬದಿಯಲ್ಲಿಯೇ ಕಸದ ರಾಶಿ, ಸತ್ತ ನಾಯಿ, ಕೋಳಿ ತ್ಯಾಜ್ಯ! | ಏನಿದು ಅವ್ಯವಸ್ಥೆ?

    By adminNovember 12, 2021No Comments2 Mins Read
    hediyala

    ವರದಿ: ಚಂದ್ರಹಾದನೂರು

    ಸರಗೂರು: ತಾಲ್ಲೂಕಿನ ಸಮೀಪದ  ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾ.ಪಂ.ಯಲ್ಲಿ ಕಸದರಾಶಿ ಬಿದ್ದಿದ್ದು, ದುರ್ವಾಸನೆಯಿಂದ ಮೂಗು ಮುಚ್ಚಿಕೊಳ್ಳುವಂತಾಗಿದೆ. ಸರಗೂರು, ಗುಂಡ್ಲುಪೇಟೆ ಮುಖ್ಯ ರಸ್ತೆಯ ಹೆಡಿಯಾಲ ಮಾರ್ಗವಾಗಿ ಹೋಗುವ ರಸ್ತೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಸರಾಶಿ, ಸತ್ತ ನಾಯಿ,  ಕೋಳಿ ತ್ಯಾಜ್ಯಗಳನ್ನು ಅಲ್ಲೆ ಎಸೆಯಲಾಗಿದ್ದು, ಕಸ ವಿಲೇವಾರಿಯಾಗದೆ ಸಾಂಕ್ರಾಮಿಕ ರೋಗದ ಭೀತಿ ಉಂಟಾಗಿದೆ.


    Provided by

    ಸಾಂಕ್ರಾಮಿಕ ರೋಗ ಕೊವಿಡ್ 19  ಎರಡನೇ ಅಲೆಯ ಸಂದರ್ಭದಲ್ಲಿಯೂ ಎಚ್ಚೆತ್ತು ಕೊಳ್ಳದ ಹೆಡಿಯಾಲ ಗ್ರಾಪಂಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಡಿಯಾಲ ಆಸ್ಪತ್ರೆಯ ಅಧಿಕಾರಿಗಳು ಜನರ ಆರೋಗ್ಯ ದ ಗಮನ ಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳು ಹಾಗೂ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಇದೇ ರಸ್ತೆಯಲ್ಲಿ ಓಡಾಡುತ್ತಿದ್ದರೂ, ಕಂಡೂ  ಕಾಣದಂತಿದ್ದಾರೆ. ಪಂಚಾಯಿತಿ ವತಿಯಿಂದ ಕಸದರಾಶಿಯನ್ನು ತೆರುವುಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇಲ್ಲಿನ ಭಾರತ್ ಗ್ಯಾಸ್  ಏಜೆನ್ಸಿ ಎದುರುಗಡೆ ಇರುವ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿದೆ. ಇದರಿಂದಾಗಿ ಹೆಡಿಯಾಲ ಗ್ರಾಮಸ್ಥರು ಇಲ್ಲಿ ತಿರುಗಾಡಲು ಕೂಡ ಕಷ್ಟಕರವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

    ರಸ್ತೆ ಬದಿಯೇ ಕಸದ ಕೊಂಪೆ

    ಸಿದ್ದರಾಮಯ್ಯರವರು ಸಿಎಂ ಆದ ಸಮಯದಲ್ಲಿ ಹೆಚ್.ಸಿ.ಮಹದೇವಪ್ಪ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ಹೆಡಿಯಾಲ ಗ್ರಾಪಂಗೆ ಅನುದಾನ ನೀಡಿದ್ದರು. ಆದರೆ ಇಲ್ಲಿನ ರಸ್ತೆ ಕೂಡ ಅರ್ಧಕ್ಕೆ ನಿಂತು ಹೋಗಿದೆ. ಸರ್ಕಾರದ ಅನುದಾನಗಳನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸ್ಥಳೀಯ ಮುಖಂಡರೋರ್ವರು ಆರೋಪಿಸಿದ್ದಾರೆ.

    ಹೆಡಿಯಾಲ ಸುತ್ತ ಮುತ್ತಲ ಗ್ರಾಮಗಳಿಗೆ ಕೇಂದ್ರ ಬಿಂದುವಾಗಿದೆ.ಇಲ್ಲಿ ಸಾರ್ವಜನಿಕರಿಗೆ ಬಸ್ ನಿಲ್ದಾಣ ಹಾಗೂ ಶೌಚಾಲಯ ನಿರ್ಮಾಣ ವಾಗಿಲ್ಲ . ಜನರು ಮಳೆ ಬಿಸಿಲು ವೇಳೆಯಲ್ಲಿ ರಸ್ತೆ ಬದಿಯಲ್ಲಿ ವಾಹನಗಳಿಗೆ ಹತ್ತುತ್ತಾರೆ. ವಿವಿಧ ಗ್ರಾಮಗಳಿಂದ ಹೆಡಿಯಾಲ ಪಟ್ಟಣಕ್ಕೆ ಬಂದಾಗ ಮಹಿಳೆಯರು ಹಾಗೂ ಮಕ್ಕಳಿಗೆ ಶೌಚಾಲಯವಿಲ್ಲದೆ ಬಯಲು ಶೌಚಾಲಯಕ್ಕೆ ಹೋಗುವಂತಾಗಿದೆ. ಇಲ್ಲಿನ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆಯಿಂದ ಈ ರೀತಿಯ ತೊಂದರೆ ಉಂಟಾಗುತ್ತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಕಸದ ರಾಶಿ ನೋಡಿ ಸಾರ್ವಜನಿಕರು ನೋಡಿಕೊಂಡು ಶಾಸಕರಿಗೆ ಹಾಗೂ ಇದ್ದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸಬೇಕು ಇಲ್ಲವಾದರೆ, ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಇಲ್ಲಿನ ಗ್ರಾಮಸ್ಥರು ಹಾಗೂ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.