nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?
    • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ
    • ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ
    • ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    • ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಅಕ್ರಮ ಖಾತೆ ಬದಲಾವಣೆ ಮಾಡದಂತೆ ತಹಶೀಲ್ದಾರ್ ಎದುರು ಕಣ್ಣೀರಿಟ್ಟ ವಯೋವೃದ್ದೆ!
    ತುರುವೇಕೆರೆ October 18, 2023

    ತುರುವೇಕೆರೆ: ಅಕ್ರಮ ಖಾತೆ ಬದಲಾವಣೆ ಮಾಡದಂತೆ ತಹಶೀಲ್ದಾರ್ ಎದುರು ಕಣ್ಣೀರಿಟ್ಟ ವಯೋವೃದ್ದೆ!

    By adminOctober 18, 2023No Comments1 Min Read

    ತುರುವೇಕೆರೆ: ತಾಲ್ಲೂಕಿನ ಲಕ್ಕಸಂದ್ರ ಗ್ರಾಮದ  ಶಿವಗಂಗಮ್ಮ ಎಂಬ ವಯೋವೃದ್ದೆ ತನ್ನ ಗಂಡನ ಮರಣದ ನಂತರ ತನ್ನ ಗಂಡನ ಪಿತ್ರಾರ್ಜಿತ ಜಮೀನನ್ನು ಖಾತೆ ಮಾಡಿಸಲು ತಹೀಶೀಲ್ದಾರ್ ಕಚೇರಿಗೆ ತೆರಳಿದಾಗ ತನ್ನ ಅರಿವಿಗೆ ಬಾರದೆ ತನ್ನ ಗಂಡ ಜಮೀನನ್ನು ಬೇರೊಬ್ಬರ ಹೆಸರಿಗೆ ತಾನು ತೀರಿ ಹೋಗುವ ಮುನ್ನ ಮರಣ ಸಮರ್ಥನಾ ಪತ್ರ ಮಾಡುವ ಮೂಲಕ ಜಮೀನನ್ನು ಚರಿತ ಎಂಬುವವರ ಹೆಸರಿಗೆ ಬರೆದದ್ದು ತಿಳಿದು ದಿಕ್ಕು ತೋಚದಂತಾಗಿ ಕೊನೆಗೆ ತನ್ನ ತಂಗಿ ಮಕ್ಕಳ ಸಹಾಯದಿಂದ ಕೋರ್ಟ್ ಮೆಟ್ಟಿಲೇರಿರುವ ಈಕೆ ಕೋರ್ಟ್  ಮೂಲಕ ಖಾತೆ ಬದಲಾವಣೆ ಮಾಡದಂತೆ ಸ್ಟೇ ಆರ್ಡರ್ ಪಡೆದಿದ್ದು ತಹಶಿಲ್ದಾರ್ ಎದುರು ಕೋರ್ಟ್ ದಾಖಲೆಯನ್ನಿಡಿದು ಖಾತೆ ಬದಲಾವಣೆ ಮಾಡದಂತೆ ಗಳಗಳನೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು.

    ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ  ಮಾತನಾಡಿದ ಶಿವಗಂಗಮ್ಮ, ಈ ಜಮೀನು ನಮಗೆ ಪಿತ್ರಾರ್ಜಿತ ಆಸ್ಥಿಯಾಗಿದ್ದು ನನ್ನ ಗಂಡನನ್ನು ಪುಸಲಾಯಿಸಿ ಮರಣ ಸಮರ್ಥನಾ ಪತ್ರ ಬರೆಹಿಸಿಕೊಂಡಿದ್ದಾರೆ. ಎಲ್ಲಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಹೊಡೆಯುವ ಹುನ್ನಾರ ಮಾಡಿದ್ದಾರೆ. ನನಗೆ ಇರುವ ಈ ಒಂದು ಜೀವನದ ಆಸರೆಯನ್ನು ಕದಿಯುವ ಪ್ರಯತ್ನ ಮಾಡಿರುವುದು ಎಷ್ಟು ಸರಿ ಎಂದು ಅವಲತ್ತುಕೊಂಡರು.


    Provided by
    Provided by

    ಶಿವಗಂಗಮ್ಮನ ತಂಗಿ ಮಗ ಮಂಜುನಾಥ್ ಮಾತನಾಡಿ, ನಮ್ಮ ದೊಡ್ಡಪ್ಪನ ಜಮೀನನ್ನು ನಮ್ಮಗಳ ಅರಿವಿಗೆ ಬಾರದಂತೆ ಅಕ್ರಮ ಖಾತೆ ಮಾಡಲು ಮುಂದಾಗಿರುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಪಿತ್ರಾರ್ಜಿತ ಆಸ್ಥಿಯನ್ನು ವಿಲ್ ಮಾಡಲು ಹೇಗೆ ಸಾಧ್ಯ? ವಾರಸುದಾರರೇ ಇಲ್ಲವೆಂದು ಕೋರ್ಟಿಗೆ ಸುಳ್ಳು ಹೇಳಿರುವ ಚರಿತ ಎಂಬುವರು ಅಕ್ರಮವಾಗಿ ಜಮೀನನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ಮಂಡ್ಯ: ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು…

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025

    ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.