nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು : ಕೆಸರು ಗದ್ದೆಯಾಗಿ ಮಾರ್ಪಟ್ಟ ಜಯಚಾಮರಾಜೇಂದ್ರ ಕ್ರೀಡಾಂಗಣ
    ಸ್ಪೆಷಲ್ ನ್ಯೂಸ್ November 16, 2021

    ಸರಗೂರು : ಕೆಸರು ಗದ್ದೆಯಾಗಿ ಮಾರ್ಪಟ್ಟ ಜಯಚಾಮರಾಜೇಂದ್ರ ಕ್ರೀಡಾಂಗಣ

    By adminNovember 16, 2021No Comments1 Min Read
    jaya chamarajendra

    ಸರಗೂರು: ತಾಲ್ಲೂಕಿನ ಪಟ್ಟಣದಲ್ಲಿ ಹೃದಯ ಭಾಗದಲ್ಲಿ ಕ್ರೀಡಾಂಗಣ ಕೆಸರು ಗೆದ್ದೆಯಾಗಿ ಮಾರ್ಪಟ್ಟಿದ್ದು,  ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಇರುವ ಕ್ರೀಡಾಂಗಣವನ್ನು ಪಟ್ಟಣ ಪಂಚಾಯಿತಿರವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅಂಗಡಿಗಳಿಗೆ ಜಾಗವನ್ನು ನೀಡಿದ್ದರು. ಆದರೆ ಇದಾದ ಬಳಿಕ ಕ್ರೀಡಾಂಗವನ್ನು ಸ್ವಚ್ಛಗೊಳಿಸದೇ ಅದೇ ರೀತಿಯಾಗಿ ಬಿಟ್ಟು ಬಿಡಲಾಗಿದೆ ಎಂದು ಸ್ಥಳೀಯ ವಾಲಿಬಾಲ್ ಆಟಗಾರ ಕಾರಯ್ಯ ಸರಗೂರು ತಿಳಿಸಿದರು.


    Provided by
    Provided by

    ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯ ವಾರ್ಡ್ ಸದಸ್ಯರು ಇದರ ಕ್ರೀಡಾಂಗಣ  ಬಗ್ಗೆ ಗಮನ ಕೊಡದೆ ಇದ್ದರೆ. ಮುಂದಿನ ದಿನಗಳಲ್ಲಿ ಕ್ರೀಡಾಂಗಣ ಯಾರೂ ಕೇಳುವವರಿಲ್ಲದೇ ಕೊಂಪೆಯಾಗಿ ಮಾರ್ಪಟ್ಟು, ಶಾಲೆಯ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಆಟಗಾರರು ಆಡಲು ಸರಿಯಾದ ಕ್ರೀಡಾಂಗಣ ಇಲ್ಲದೇ ಪರದಾಡುವ ಸ್ಥಿತಿಗೆ ತಲುಪಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

    ಕ್ರೀಡಾಂಗಣದ ಪಕ್ಕದಲ್ಲಿ ಪೈಪ್ ಲೈನ್ ಇದ್ದು, ಪೈಪ್ ಲೈನ್ ಹೊಡೆದು ಹೋಗಿ ಕ್ರೀಡಾಂಗಣದಲ್ಲಿ ನೀರು ತುಂಬಿದೆ. ಆದರೆ ಇದನ್ನು ಸರಿಪಡಿಸದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ನೀಡಿದರೂ ಸರಿಯಾದ ಕ್ರಮವನ್ನು ಕೈಗೊಂಡಿಲ್ಲ ಎಂಧು  ಭಜರಂಗಿ ದಳದ ಕ್ರಿಕೆಟ್ ಆಟಗಾರ ಆಭಿ ಸರಗೂರು ಹೇಳಿದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಬೀದರ್: ಜಿಲ್ಲೆಯ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ…

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.