nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026
    Facebook Twitter Instagram
    ಟ್ರೆಂಡಿಂಗ್
    • ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
    • ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ತೀರ್ಪು: ಒಂಟಿ ಕಾಲಿನ ಮೇಲೆ ನಿಂತು ರಾಜ್ಯದ ಪರ ಆದೇಶ ಬರಲೆಂದ ಹೋರಾಟಗಾರರು
    ಜಿಲ್ಲಾ ಸುದ್ದಿ October 30, 2023

    ಕಾವೇರಿ ತೀರ್ಪು: ಒಂಟಿ ಕಾಲಿನ ಮೇಲೆ ನಿಂತು ರಾಜ್ಯದ ಪರ ಆದೇಶ ಬರಲೆಂದ ಹೋರಾಟಗಾರರು

    By adminOctober 30, 2023No Comments1 Min Read
    chamarajanagara

    ಚಾಮರಾಜನಗರ: ಇಷ್ಟು ದಿನ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ಒಂಟಿ ಕಾಲಿನ ಮೇಲೆ ನಿಂತು ಪ್ರತಿಭಟಿಸಿದರು.

    ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾವೇರಿ ನೀರು ನಿರ್ವಹಣಾ ಮಂಡಲಿಯು ಕರ್ನಾಟಕದ ಪರ ಆದೇಶ ಕೊಡಬೇಕು, ವಸ್ತುನಿಷ್ಠ ಆದೇಶ ಕೊಡಬೇಕು, ನಮಗೇ ನೀರಿಲ್ಲ- ತಮಿಳುನಾಡಿಗೆ ಹೇಗೆ ನೀರು ಕೊಡಲು ಸಾಧ್ಯ ಎಂದು ಧಿಕ್ಕಾರದ ಘೋಷಣೆ ಕೂಗಿದರು.


    Provided by
    Provided by

    ಕಳೆದ 48 ದಿನಗಳಿಂದ ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬರುತ್ತಿದ್ದು ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದೆಂದು ಆಗ್ರಹಿಸಿದ್ದಾರೆ.

    admin
    • Website

    Related Posts

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    ರಾಘವೇಂದ್ರ ಅಡಿಗ ಎಚ್ಚೆನ್ ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಎರಡನೇ ಹಾಡು…

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.