nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಂಸಲೇಖ ಅವರ ಅವಹೇಳನ | ಪ್ರತಾಪ್ ಸಿಂಹ, ಮೀರಾ ರಾಘವೇಂದ್ರ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
    ರಾಜ್ಯ ಸುದ್ದಿ November 17, 2021

    ಹಂಸಲೇಖ ಅವರ ಅವಹೇಳನ | ಪ್ರತಾಪ್ ಸಿಂಹ, ಮೀರಾ ರಾಘವೇಂದ್ರ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

    By adminNovember 17, 2021No Comments1 Min Read
    hamsalekha

    ಹೆಚ್.ಡಿ,ಕೋಟೆ: ಹಂಸಲೇಖರವರ ಬಗ್ಗೆ ಅವಹೇಳನಾಕಾರಿ ಹೇಳಿಕೆ  ನೀಡಿರುವ ಸಂಸದ ಪ್ರತಾಪಸಿಂಹ ಮತ್ತು ಮೀರಾ ರಾಘವೇಂದ್ರ ವಿರುದ್ಧ ಕೋಟೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರವರಿಂದ ಮಿನಿ ವಿಧಾನಸೌಧ  ಪ್ರತಿಭಟನೆ ನಡೆಸಿತು.

    ಹೆಚ್.ಡಿ.ಕೋಟೆ ತಾಲ್ಲೂಕಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ( ಅಂಬೇಡ್ಕರ್ ವಾದ) ಕೋಟೆ ಮತ್ತು ಸರಗೂರು ತಾಲ್ಲೂಕು ಸಮಿತಿದಿಂದ  ಪ್ರತಿಭಟನೆ ನಡೆಸಿದರು. ಡಾ.ಹಂಸಲೇಖರಂತಹ  ಸಾಧಕನೊಬ್ಬ ಬಹಿರಂಗವಾಗಿ ದಲಿತರ ಪರ ಮಾತನಾಡಿರುವುದು ಶೇಕಡ 2% ಜನವಿರುವ ಶಿಷ್ಯ ವೃಂದಕ್ಕೆ ನೋವುವಾಗಿದೆ ಅಷ್ಟೇ . ಆದರೂ ಸಹ ಹಂಸಲೇಖ ರವರು ಈಗಾಗಲೇ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಆದರೂ ಅವರ ವಿರುದ್ಧ  ಟೀಕೆಗಳನ್ನು ಮಾಡುತ್ತಿರುವುದು ದುರಂತ ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಚಾ.ಶಿವಕುಮಾರ್  ಹೇಳಿದರು.


    Provided by

    hamsalekha

    ಹಂಸಲೇಖ ಅವರನ್ನು  ತೇಜೋವಧೆ ಮಾಡುವ ಮೂಲಕ ಅಶಾಂತಿ ಉಂಟು ಮಾಡುತ್ತಿರುವ ಸಂಸದ ಪ್ರತಾಪಸಿಂಹ ಹಾಗೂ ಮೀರಾ ರಾಘವೇಂದ್ರ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್  ಒತ್ತಾಯಿಸಿದರು.

    ನಾದಬ್ರಹ್ಮ  ಮಹಾ ಮಾನವತಾವಾದಿ ಜಾತ್ಯತೀತವಾದಿ ಇರುವ ಸತ್ಯವನ್ನು  ಹೇಳಿದ್ದಾರೆ. ಡಾ. ಹಂಸಲೇಖರವರಿಗೆ ಸೂಕ್ತ ರಕ್ಷಣೆ ಸರ್ಕಾರವೇ ನೀಡಬೇಕೆಂದು  ಸಂಘಟನೆಗಳ ಮುಖಂಡರು ಇದೇ ವೇಳೆ ಒತ್ತಾಯಿಸಿದರು

    ಇದೇ ವೇಳೆ ಸ್ಥಳಕ್ಕೆ  ತಹಶೀಲ್ದಾರ್  ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ತಹಶೀಲ್ದಾರ್ ನರಗುಂದ  ಅವರು ಸ್ಥಳಕ್ಕೆ ಆಗಮಿಸಿ ಮನವಿ ಪಡೆದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.

    ಈ ಸಂದರ್ಭ ಜಿಲ್ಲಾ ಸಂಘಟನೆ ಸಂಚಾಲಕರಾದ ಚಾ.ಶಿವಕುಮಾರ್, ದೊಡ್ಡಸಿದ್ದು, ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್, ಟೌನ್ ಸಂಚಾಲಕ ಸೋಮಣ್ಣ(ಚನ್ನ), ಬಸವರಾಜು. ಕುಮಾರ್  ಚಂಗೌಡನಹಳ್ಳಿ, ಮಹದೇವಸ್ವಾಮಿ ಹಾದನೂರು, ಮಾಲಗಯ್ಯ, ರಾಚಪ್ಪ ಕೆ ಜಿ ಹಳ್ಳಿ, ಮಹೇಶ್ ದೀಪು, ಸಾಗರೆ ಶಿವರಾಜ್, ಸರಗೂರು ಕೃಷ್ಣಮೂರ್ತಿ,  ಸುರೇಶ್ ರವಿ ಹೊಸಹಳ್ಳಿ.ಇನ್ನಿತರರು ಇದ್ದರು.

    ವರದಿ: ಚಂದ್ರಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಹಾಸನ ಜಿಲ್ಲೆಯಲ್ಲಿ ಮುಂದುವರಿದ ಸರಣಿ ಹೃದಯಾಘಾತದಿಂದ ಸಾವು ಪ್ರಕರಣ: ಇಂದು ಆಟೋ ಚಾಲಕ ಬಲಿ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.