nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ಧ್ವನಿ ಎತ್ತುತ್ತೇವೆ: ಎಚ್. ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ November 6, 2023

    ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ಧ್ವನಿ ಎತ್ತುತ್ತೇವೆ: ಎಚ್. ಡಿ. ಕುಮಾರಸ್ವಾಮಿ

    By adminNovember 6, 2023No Comments1 Min Read
    hd kumaraswami

    ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು? ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್. ಡಿ. ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

    ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ಧ್ವನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.


    Provided by
    Provided by

    ರಾಜ್ಯದ 236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33, 710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17, 901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ, ಜತೆಗೆ 343ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ.

    ಅದನ್ನು ಯಾರಿಗೆ ಹಂಚಿದ್ದೀರಿ ಎಂದುಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಬರ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ಎಂದಿದ್ದಾರೆ.

    ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಜೆಡಿಎಸ್ ಯಾತ್ರೆಯ ವ್ಯಂಗ್ಯವಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ, ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ.

    ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ ಎಂದು ಮಾತಲ್ಲೇ ತಿವಿದಿದ್ದಾರೆ.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.