nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ
    ರಾಜ್ಯ ಸುದ್ದಿ November 13, 2023

    ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ

    By adminNovember 13, 2023No Comments1 Min Read
    bommayi & vijayendra

    ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ.

    ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾಗಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.


    Provided by
    Provided by

    ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ ಎಂದರು.

    ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

    ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದÀ ಮಾಡಬೇಕೆಂದು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ ಎಂದು ನುಡಿದರು. ಬಿ.ವೈ.ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಇದ್ದರು.

    admin
    • Website

    Related Posts

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ದುಬೈ/ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಸಂಯುಕ್ತ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನೆಲೆಸಿರುವ ಕನ್ನಡಿಗರ…

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.