nammatumakuru

    Subscribe to Updates

    Get the latest creative news from FooBar about art, design and business.

    What's Hot

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025
    Facebook Twitter Instagram
    ಟ್ರೆಂಡಿಂಗ್
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಕವಿ ಕನಕದಾಸರ ಚಿತ್ರಪಟ ಕಲಾಕೃತಿಗಳ ರಾಜಕೀಯ ನೋಟ
    ಲೇಖನ November 22, 2021

    ಸಂತಕವಿ ಕನಕದಾಸರ ಚಿತ್ರಪಟ ಕಲಾಕೃತಿಗಳ ರಾಜಕೀಯ ನೋಟ

    By adminNovember 22, 2021No Comments1 Min Read
    kanakadasa

    ಸಂತಕವಿ‌ ಕನಕದಾಸರು ಬದುಕಿದ್ದದ್ದು 450 ವರ್ಷಗಳ ಹಿಂದೆ.‌ ನಮಗೆ ಲಭ್ಯವಿರುವ ಬುದ್ಧಗುರು, ಬಸವಣ್ಣ, ಅಶೋಕ, ವಾಲ್ಮೀಕಿ ಮುಂತಾದ ಶ್ರೇಷ್ಠ ವ್ಯಕ್ತಿಗಳ ಚಿತ್ರಪಟಗಳೆಲ್ಲವೂ ಕಲಾವಿದರ ಕಲ್ಪನಾ ಪ್ರತಿಭಾವಿಲಾಸದಿಂದ ಚಿತ್ರಿಸಲಾದ ಚಿತ್ರಪಟಗಳೇ ಆಗಿವೆ.‌

    ಇಲ್ಲಿರುವ ಎರಡೂ ಚಿತ್ರಗಳನ್ನು ನೋಡಿದ ಬಳಿಕ ಪ್ರಶ್ನೆ ಏನೆಂದರೆ ಕನಕದಾಸರು ನುಡಿಸುತ್ತಿದ್ದದ್ದು ನಾಗ ತಂಬೂರಿಯೋ ಅಥವಾ ಏಕತಾರಿ ತಂಬೂರಿಯೋ? ಕನಕ ದಾಸರು ಹಣೆಗೆ ಧರಿಸುತ್ತಿದ್ದ ನಾಮವು ವೈಷ್ಣವರ ಗೂಟನಾಮವೋ ಶೈವದ ವಿಭೂತಿ ಭಸಿತವೋ (ಕುರುಬರು ಶೈವಾರಾಧಕರು)? ಹೆಗಲ‌ ಮೇಲೆ ಧರಿಸುತ್ತಿದ್ದದ್ದು ಕೆಂಪು ಅಥವಾ ವಸ್ತ್ರವೋ (ಅಥವಾ ನಾನು ಧರಿಸುವಂತಹ ಗಿಣಿಗೊಂಡೆ ಚೌಕಳಿಯ ಕೆಂಪು ಗಿಣಿವಸ್ತ್ರವಂತೂ ಅಲ್ಲ ತಾನೆ?) ಅಥವಾ ಕುರಿ ಉಣ್ಣೆಯ ಕರಿಜಾಡಿಯೋ?!


    Provided by

    ಕಲಾವಿದರು ರೂಪಿಸಿರುವ ಈ ಚಿತ್ರಗಳಲ್ಲಿರುವ ಉಳಿದ ವ್ಯತ್ಯಾಸಗಳನ್ನು ಗುರುತಿಸಿರಿ. ಮೊದಲ ಚಿತ್ರದ ಕಲಾವಿದನ ಕಲ್ಪನಾ ವಿಲಾಸದಲ್ಲಿ ಅವನ ಕೇಸರಿ ರಾಜಕಾರಣದ ಇಂಗಿತ ಆಶಯಕ್ಕೆ ತಕ್ಕನಾಗಿ ಕನಕದಾಸರ ಹೆಗಲ ಮೇಲೆ ಕೇಸರಿ ವಸ್ತ್ರವನ್ನು ಹಾಕಿದ್ದಾನೆ. ಆದರೆ ಮೈಮೇಲೆ ತೂಗುವಂತೆ  ನೂಲುವಾರ ಹಾಕಿ ಚಿತ್ರವನ್ನು ರಚಿಸುವುದನ್ನೇಕೋ ಅವನು ಮರೆತುಬಿಟ್ಟಿದ್ದಾನೆ. ಈ ಕಲಾವಿದನು ಇನ್ನೂ  ಮರೆತಿರಬಹುದಾದ ತುಳಸಿಮಾಲೆ, ಪಂಚಪಾತ್ರೆ, ಉದ್ಧರಣೆ, ಕಮಂಡಲ ಮುಂತಾದ ವೈದಿಕಾರ್ಯರ ಲಾಂಛನಗಳನ್ನು ಕನಕದಾಸರ ಕಲಾಚಿತ್ರಕ್ಕೆ ಅಲಂಕರಿಸಿ ಅಲಂಕರಿಸಿ ಪ್ರಸಾರ ಮಾಡಲೂಬಹುದು. ಆಗ ಕೇಸರಿ ರಾಜಕಾರಣಕ್ಕೆ ತಕ್ಕನಾಗಿ ಕನಕದಾಸರು ಹುಟ್ಟಿದ್ದು ಬ್ರಾಹ್ಮಣರ ಮನೆಯಲ್ಲಿ, ಆದರೆ ಬೆಳೆದದ್ದು ಮಾತ್ರ ಕುರುಬರ ರೊಪ್ಪದಲ್ಲಿ ಎಂದು ಕಾಲ್ಪನಿಕ ಕಥೆ ಹೊಸೆದು ಮೆರವಣಿಗೆ ಉರವಣಿಗೆಗಳು ನಡೆಸಲು ಅನುಕೂಲವಾಗುತ್ತದೆ.

    ಇಲ್ಲಿಯವರೆಗೆ ನಮ್ಮ ತಳಾದಿ ಸಾಂಸ್ಕೃತಿಕ ನಾಯಕರು ಹೈಜಾಕ್ ಆಗಿರುವುದು ಹೀಗೆಯೇ ತಾನೆ? ಹಾಗಾಗದಿರಲೆಂಬ ಮುನ್ನೆಚ್ಚರಿಕೆಯಿಂದ ನಿಮ್ಮೆಲ್ಲರ ಅವಗಾಹನೆಗಾಗಿ ಈ ಎರಡು ಚಿತ್ರಗಳನ್ನು ನಿಮ್ಮೆದುರು ಇರಿಸಿದ್ದೇನೆ.

    ಡಾ.ವಡ್ಡಗೆರೆ ನಾಗರಾಜಯ್ಯ

    8722724174

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು…

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.