nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025

    ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ

    December 17, 2025

    ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?

    December 17, 2025
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ
    • ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?
    • ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!
    • ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?
    • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ
    • ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!
    ಆರೋಗ್ಯ December 1, 2023

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    By adminDecember 1, 2023No Comments2 Mins Read
    fat

    ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ವ್ಯಾಯಾಮವು ಪ್ರಮುಖವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಕೊಬ್ಬು ಕರಗಿಸುವ ಮುಖ್ಯ ಕೇಂದ್ರವೆಂದರೆ ಅಡುಗೆಮನೆ. ನೆನೆಸಿದ ಬಾದಾಮಿ ಮತ್ತು ಗೋಡಂಬಿಯಂತಹ ಬೀಜಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಪ್ರೋಟೀನ್ ದಾಲ್ ಬೆಳಗಿನ ಉಪಾಹಾರ, ತುಪ್ಪ, ಮೊಸರು, ರಾಗಿ ರೊಟ್ಟಿ, ದಾಲ್ಟಿನ್ನಿ ಚಹಾ, ಹಿಮಾಲಯನ್ ಉಪ್ಪು, ರಾತ್ರಿ 8 ಗಂಟೆಯ ಮೊದಲು ಊಟ, ರಾತ್ರಿ ಊಟದ ನಂತರ 20 ನಿಮಿಷಗಳ ಕಾಲ ನಡೆದರೆ ಸಾಕು ಕೊಬ್ಬನ್ನು ಸಲೀಸಾಗಿ ಕರಗಿಸಬಹುದು.

    ಕೆಮ್ಮು ಕಡಿಮೆ ಆಗ್ತಿಲ್ವ? ಹಾಗಿದ್ರೆ ಅಡುಗೆ ಮನೆಯಲ್ಲೇ ಇದೆ ಪರಿಹಾರ


    Provided by
    Provided by

    ಚಳಿಗಾಲದ ಸಂದರ್ಭದಲ್ಲಿ ಶೀತ ಮತ್ತು ಕೆಮ್ಮು ಸಾಕಷ್ಟು ಸಾಮಾನ್ಯವಾಗಿದೆ. ಕೆಮ್ಮು ಮತ್ತು ಶೀತದಿಂದ ಆರಾಮ ಪಡೆಯಲು ಅಡುಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಬಹುದು. ನೀರನ್ನು ಕುದಿಸಿದ ಮೇಲೆ ಅದಕ್ಕೆ ತಾಜಾ ಶುಂಠಿ ಮತ್ತು ಅದರ ಪುಡಿಯನ್ನು ಸೇರಿಸಿ ಕುಡಿಯಿರಿ ಕೆಮ್ಮು ಕಡಿಮೆ ಆಗುತ್ತೆ. ಮೊದಲು ನೀರನ್ನು ಕುದಿಸಿ ಮತ್ತು ಅದಕ್ಕೆ ಅರಿಶಿನ ಸೇರಿಸಿ, ಆ ಮಿಶ್ರಣ ತಣ್ಣಗಾದ ನಂತರ ವಯಸ್ಕರು ದಿನಕ್ಕೆ ಗರಿಷ್ಠ 3 ಬಾರಿ ಮುಕ್ಕಳಿಸಿದೆ ಮಾಡಬಹುದು. ಮಕ್ಕಳಿಗೆ ದಿನಕ್ಕೆ ಒಮ್ಮೆ ಮಾತ್ರ ಸಾಕು.

    ಟೊಮೇಟೊವನ್ನು ಅತಿಹೆಚ್ಚು ಬಳಸುತ್ತಿದ್ದೀರಾ.. ಈ ಸಮಸ್ಯೆಗಳು ಬರುವ ಸಾಧ್ಯತೆ!

    ಇಂದಿನ ದಿನಗಳಲ್ಲಿ ಯಾವುದೇ ಅಡುಗೆ ಮಾಡುವಾಗಲೂ ಟೊಮೇಟೊ ಅತ್ಯಗತ್ಯ. ಟೊಮೇಟೊಗಳು ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶಗಳನ್ನು ಹೊಂದಿರುತ್ತದೆ. ಟೊಮೇಟೊ ಸೇವನೆಯಿಂದ ಹಲವು ರೀತಿಯ ಸಮಸ್ಯೆಗಳನ್ನು ತಡೆಯಬಹುದು. ಆದರೆ ಅತಿಯಾಗಿ ಟೊಮೇಟೊ ಸೇವಿಸುವುದು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅತಿಹೆಚ್ಚು ಟೊಮೇಟೊ ಸೇವಿಸುವುದರಿಂದ ಕೀಲು ನೋವು ಹೆಚ್ಚಾಗುತ್ತದೆ, ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳುತ್ತವೆ, ಎದೆಯುರಿ ಮತ್ತು ಅಲರ್ಜಿ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ನೀವು ಟೊಮೇಟೊ ಪ್ರಿಯರಾಗಿದ್ದರೂ ಅದಕ್ಕೊಂದು ಮಿತಿ ಇರಲಿ.

    ಈ ಆಹಾರ ಪದಾರ್ಥಗಳನ್ನು ಸೇವಿಸಿದರೆ ನಿಮ್ಮ ಕಿಡ್ನಿಗಳು ಸುರಕ್ಷಿತವಾಗಿರುತ್ತವೆ

    ದೇಹದ ಅಂಗಗಳ ಕಾರ್ಯನಿರ್ವಹಣೆಯು ನಾವು ತೆಗೆದುಕೊಳ್ಳುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ಮೂತ್ರಪಿಂಡಗಳನ್ನು ರಕ್ಷಿಸುವುದು ಸಹ ಬಹಳ ಮುಖ್ಯ. ಇದಕ್ಕಾಗಿ ಈ ಕೆಳಗಿನ ಆಹಾರ ಪದಾರ್ಥಗಳನ್ನು ನಿಮ್ಮ ಮೆನುವಿನ ಭಾಗವನ್ನಾಗಿ ಮಾಡಿಕೊಳ್ಳಿ. ಬೇಳೆಕಾಳುಗಳಲ್ಲಿ ಫೈಬರ್ ಸಮೃದ್ಧವಾಗಿರುತ್ತದೆ. ಕಿಚಡಿ ಕೂಡ ಕಿಡ್ನಿ ಒಳ್ಳೆಯದು. ಪರೋಟ, ದೋಸೆ, ಇಡ್ಲಿ, ಉಸ್ಮಾ ಮುಂತಾದವುಗಳನ್ನು ಸೇವಿಸುವುದರಿಂದ ಕಿಡ್ನಿ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಇವುಗಳಿಗೆ ಬಳಸುವ ಚಟ್ಟಿಗಳು ಸಿರಿಧಾನ್ಯಗಳಿಂದ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

    admin
    • Website

    Related Posts

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    September 6, 2025

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಹೆಚ್ಚು ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ತಪ್ಪದೇ ಓದಿ

    August 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025

    ಕುಣಿಗಲ್: ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ಸರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನ…

    ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ

    December 17, 2025

    ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?

    December 17, 2025

    ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.