nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    By adminDecember 2, 2023No Comments2 Mins Read
    food

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು:

    ನೀರಿನ ಉಪವಾಸವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಘನ ಆಹಾರ ಸೇವಿಸದೆ ಕೇವಲ ನೀರನ್ನು ಮಾತ್ರ ಕುಡಿದು ಉಪವಾಸ ಮಾಡುವ ಕ್ರಮ ಇದಾಗಿದೆ. ಕೆಲವರು 24 ಗಂಟೆಯಿಂದ 72 ಗಂಟೆಗಳ ಕಾಲ ನೀರಿನ ಉಪವಾಸ ಮಾಡುತ್ತಾರೆ. ನೀರಿನ ಉಪವಾಸವು ಇನ್ಸುಲಿನ್ ಮತ್ತು ಲೆಪ್ಟಿನ್ ಕಾರ್ಯವನ್ನು ಸುಧಾರಿಸುತ್ತದೆ. ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ದೇಹದಲ್ಲಿ ಹೊಸ ಜೀವಕೋಶಗಳು ಪುನರುತ್ಪಾದನೆಗೆ ಇದು ಸಹಕರಿಸುತ್ತದೆ.


    Provided by
    Provided by

    ಈ ಹಣ್ಣಿನಿಂದ ಮಾಡಿದ ಜ್ಯೂಸ್ ಕುಡಿದರೆ.. ಸಂಧಿವಾತ ನೋವು ಕಡಿಮೆಯಾಗುತ್ತದೆ..!

    ನೋನಿ ಹಣ್ಣನ್ನು ವಾಂತಿ ಹಣ್ಣು ಎಂದೂ ಕರೆಯುತ್ತಾರೆ. ನೋನಿ ಹಣ್ಣು ಆಲೂಗೆಡ್ಡೆ ಆಕಾರದಲ್ಲಿರುತ್ತದೆ, ಹಳದಿ ಮತ್ತು ತಿಳಿ ಹಸಿರು ಬಣ್ಣದಲ್ಲಿರುತ್ತದೆ. ಇದು ಸಣ್ಣ ಬೀಜಗಳನ್ನು ಹೊಂದಿರುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಬಯೋಟಿನ್, ಫೋಲೇಟ್, ವಿಟಮಿನ್ ಇ, ಸಸ್ಯ ಆಧಾರಿತ ಪ್ಲೇವನಾಯ್‌ಗಳು ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳೊಂದಿಗೆ ಸಾವಯವ ಆಮ್ಲಗಳು ಸಮೃದ್ಧವಾಗಿದ್ದು, ಇದು ಚಯಾಪಚಯವನ್ನು ಸುಧಾರಿಸುತ್ತದೆ. ಆದರೆ ಯಾವುದೇ ಹಣ್ಣನ್ನು ತಿನ್ನುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

    ಸ್ನಾಯುಗಳನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸುವುದು ಅತ್ಯಂತ ಸೂಕ್ತವಾಗಿದೆ..!

    ಪುರುಷರು ಹೆಚ್ಚಾಗಿ ತಮ್ಮ ಸ್ನಾಯುಗಳನ್ನು ಹೆಚ್ಚಿಸಿಕೊಳ್ಳಲು ಬಯಸಿಕೊಳ್ಳುತ್ತಾರೆ. ಇದರ ಬೆಳವಣಿಗೆಗೆ ಯಾವ ಆಹಾರಗಳನ್ನು ಸೇವಿಸಬೇಕು ಎಂದು ತಿಳಿದಿರುವುದಿಲ್ಲ. ಆದರೆ ಸ್ನಾಯುಗಳು ಬೆಳೆಯಲು ನಾನ್ ವೆಜ್ ಮಾತ್ರ ತಿನ್ನಬೇಕು ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಬಾದಾಮಿ ಮತ್ತು ವಾಲ್ನಟ್ ದೇಹಕ್ಕೆ ಅಗತ್ಯವಾದ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಒದಗಿಸುತ್ತದೆ. ಸೋಯಾ ಉತ್ಪನ್ನಗಳು, ಮೊಸರು, ಪನೀ‌ರ್, ಕ್ವಿನೋವಾ ಅನೇಕ ಆಹಾರ ಪದಾರ್ಥಗಳು ದೇಹಕ್ಕೆ ವ್ಯಾಯಾಮ ಮಾಡುವವರಿಗೆ ತುಂಬಾ ಉಪಯುಕ್ತವಾಗಿವೆ.

    ಚಳಿಗಾಲಕ್ಕೆ ಜೋಳದ ರೊಟ್ಟಿ ಹೇಳಿ ಮಾಡಿಸಿದ ಆಹಾರ… ಇದರಲ್ಲಿವೆ ಅನೇಕ ಪ್ರಯೋಜನಗಳು:

    ಚಳಿಗಾಲದಲ್ಲಿ ಆಹಾರದಲ್ಲಿ ಬದಲಾವಣೆಗಳು ಉತ್ತಮ ಆರೋಗ್ಯ ಮತ್ತು ತೂಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೌಷ್ಟಿಕತಜ್ಞರು ಸೂಚಿಸುತ್ತಾರೆ. ಚಳಿಗಾಲದಲ್ಲಿ ಅಧಿಕ ಕ್ಯಾಲೋರಿಯ ಪರೋಟಾ, ಪೂರಿಗಳ ಬದಲು ತೂಕ ನಿಯಂತ್ರಣಕ್ಕೆ ಜೋಳದ ರೊಟ್ಟಿ ತಿನ್ನುವುದು ಉತ್ತಮ ಎನ್ನುತ್ತಾರೆ ಪೌಷ್ಟಿಕತಜ್ಞರು. ಜೋಳದ ರೊಟ್ಟಿಯು ಗ್ಲುಟನ್ ಮುಕ್ತವಾಗಿದ್ದು, ಪೋಷಕಾಂಶಗಳ ಗಣಿಯಾಗಿದೆ. ಅಲ್ಲದೆ, ಹೆಚ್ಚಿನ ಫೈಬ‌ರ್ ಹೊಂದಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

     

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.