nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
    ಜಿಲ್ಲಾ ಸುದ್ದಿ December 5, 2023

    ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

    By adminDecember 5, 2023No Comments1 Min Read
    death

    ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


    Provided by
    Provided by
    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.