nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಕೆ.ಷಡಕ್ಷರಿ
    ತುಮಕೂರು November 24, 2021

    ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಕೆ.ಷಡಕ್ಷರಿ

    By adminNovember 24, 2021No Comments2 Mins Read
    shadakshari

    ತುಮಕೂರು: ರಾಜ್ಯದ ಪರಿಷತ್ ಚುನಾವಣೆ ಬಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಲಿದೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.

    ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದರೇ ಸ್ವರ್ಗ ಸೃಷ್ಠಿಸುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದ ಬಿಜೆಪಿ ನಾಯಕರು, ಇಂದು ಕೇವಲ ದಿನದೂಡುತ್ತಾ ಭ್ರಷ್ಟ ಅಧಿಕಾರಿಗಳಿಂದ ವಸೂಲಿ ಮಾಡುತ್ತಾ ಇದ್ದಾರೆ. ಇದರಿಂದಾಗಿ ಜನ ಬೇಸತ್ತಿದ್ದಾರೆ. ಈ ಚುನಾವಣೆ ಗ್ರಾಮ ಪಂಚಾಯಿತಿ ಪಾಲಿಕೆ ಸದಸ್ಯರು ಮತ ನೀಡುವ ಚುನಾವಣೆಯಾಗಿದ್ದು ಇದುವರೆಗೂ ಯಾವಬ್ಬ ಜನ ಪ್ರತಿನಿಧಿಯೂ ಸರ್ಕಾರದಿಂದ ಕನಿಷ್ಠ ಒಂದು ಲಕ್ಷ ರೂ.ಗಳ ಅನುದಾನವನ್ನೂ  ಪಡೆದಿಲ್ಲಾ. ಮತ ನೀಡಿದ ಜನರಿಗೆ ಕನಿಷ್ಠ ಸೌಕರ್ಯ ಮಾಡುವ ಕೆಲಸ ಮಾಡಲು ಈ ಸರ್ಕಾರ ಅವಕಾಶ ನೀಡಿಲ್ಲ ಎಂದು ಅವರು ಆರೋಪಿಸಿದರು.


    Provided by
    Provided by
    Provided by

    ಮಹಾತ್ಮ ಗಾಂಧಿ ಕಂಡ ಕನಸಾದ ಗ್ರಾಮ ಸ್ವರಾಜ್ಯ ಮರೀಚಿಕೆಯಾಗಿದೆ. ಭಾರತ ಹಳ್ಳಿಗಳ ರೈತರ ದೇಶ ಕೇವಲ ಕಂದಾಯದ ಆಧಾರದ ಮೇಲೆ ಕಾರ್ಪೊರೇಟ್ ರವರಿಗೆ ಮನ್ನಣೆ ನೀಡಿ ರೈತರನ್ನು ಕಡೆಗಣಿಸುತ್ತಿದ್ದಾರೆ. ಗ್ರಾಮಗಳ ವಿಕಾಸ ಮತ್ತು  ಅಭಿವೃದ್ದಿಯಿಂದ ದೇಶದ ಅಭಿವೃದ್ದಿ ಸಾಧ್ಯ . ಪ್ರಾಜಾಪ್ರಭುತ್ವ ಸಾಕಾರವಾಗಬೇಕಾದರೇ ಅಧಿಕಾರ ವಿಕೇಂದ್ರೀಕರಣವಾಗಬೇಕು ಆದರೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೆಲವೇ ವ್ಯಕ್ತಿಗಳ ಹಿತಾಸಕ್ತಿಗೆ ಪ್ರಜಾಪ್ರಭುತ್ವವನ್ನು ಹಿಮ್ಮುಖಮಾಡುತ್ತಿದೆ ಎಂದರು.

    ನೋಟ್ ಬ್ಯಾನ್ ಮತ್ತು ಬ್ಯಾಂಕ್ ಗಳ ವಿಲೀನ ಇದಕ್ಕೆ ಒಂದು ಉದಾಹರಣೆ . ಹಳ್ಳಿಯ ಜನ ಬ್ಯಾಂಕ್ ವಹಿವಾಟಿಗೆ ನಗರಗಳಿಗೆ ಬರಲು ಪ್ರತಿ ಬಾರಿ 100 ರಿಂದ 200 ರೂ ವ್ಯಯ ಮಾಡಬೇಕಾಗಿದೆ. ಒಂದು ದಿನದ ಸಮಯ ಹಾಳಾಗುತ್ತಿಗೆ. ಕೇಂದ್ರದ ಬಿಜೆಪಿ ನಾಯಕರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದರು. ಇದೆಲ್ಲದರ ಬಗ್ಗೆ ಅರಿವು ಇರುವ ಪ್ರಭುದ್ದ ಮತ ಬಾಂಧವರು ಚುನಾಯಿತ ಪ್ರತಿನಿಧಿಗಳು ಪಕ್ಷಾತೀತವಾಗಿ ಅನ್ನ ಕೊಡುವ ಕೈ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜಿಲ್ಲೆಯಲ್ಲೂ ಬಿಜೆಪಿ ಭಿನ್ನರ ತವರೂರಾಗಿದೆ. ಸಂಘ ಪರಿವಾರದ ಮೂಲಕ ಒಂದು ಸಮುದಾಯ ಸರ್ಕಾರದಲ್ಲಿ ಹಿಡಿತ ಸಾಧಿಸಲು ನಾಯಕರುಗಳನ್ನು ಕಡೆಗಣಿಸಿದೆ. ಮುಂದೆ ಇದಕ್ಕೆಲ್ಲಾ ಜನರೇ ಉತ್ತರ ಕೊಡಲಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ಎಂದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?

    September 27, 2025

    ತುಮಕೂರು: ಸೆ.26– 27ರಂದು ಕೃತಕ ಬುದ್ಧಿಮತ್ತೆ ಸಮ್ಮೇಳನ

    September 25, 2025

    ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು 15 ಎಕರೆ ಜಾಗ ಗುರುತು: ಶಾಸಕ ಜಿ.ಬಿ.ಜ್ಯೋತಿಗಣೇಶ್

    September 24, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.