nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್‌ ಲಸಿಕೆ ಎರಡನೇ ಡೋಸ್‌ ನೀಡಿಕೆ ಪ್ರಮಾಣ ಹೆಚ್ಚಿಸಲು ಸಿಎಂ ಬೊಮ್ಮಾಯಿ ಸೂಚನೆ
    ರಾಜ್ಯ ಸುದ್ದಿ November 26, 2021

    ಕೋವಿಡ್‌ ಲಸಿಕೆ ಎರಡನೇ ಡೋಸ್‌ ನೀಡಿಕೆ ಪ್ರಮಾಣ ಹೆಚ್ಚಿಸಲು ಸಿಎಂ ಬೊಮ್ಮಾಯಿ ಸೂಚನೆ

    By adminNovember 26, 2021No Comments1 Min Read
    bommai

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಎರಡನೇ ಡೋಸ್‌ ನೀಡಿಕೆ ಪ್ರಮಾಣ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೊದಲ ಡೋಸ್‌ ನೀಡಿಕೆ ಸರಾಸರಿ ಶೇ.90ರಷ್ಟು ಇದೆ. ಎರಡನೇ ಡೋಸ್‌ ಶೇ.57 ರಷ್ಟಿದೆ. ಡಿಸೆಂಬರ್‌ ಕೊನೆಯೊಳಗೆ ಎರಡನೇ ಡೋಸ್‌ ಶೇ.70 ಕ್ಕೆ ತಲುಪಬೇಕು ಎಂದು ಅವರು ಸೂಚನೆ ನೀಡಿದರು.

    ಕೋವಿಡ್‌ ಲಸಿಕೆ ಅಭಿಯಾನದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಅವರು, ಎರಡನೇ ಡೋಸ್‌ ಲಸಿಕೆ ಹಾಕುವಲ್ಲಿ ಕಲಬುರಗಿ ಜಿಲ್ಲೆ ಹಿಂದುಳಿದಿದೆ. ಬೆಂಗಳೂರು ನಗರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಎಲ್ಲ ಜಿಲ್ಲಾಧಿಕಾರಿಗಳು ಒಂದು ಗಂಟೆ ಸಮಯವನ್ನು ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಮೀಸಲಿಡಬೇಕು ಎಂದರು.


    Provided by
    Provided by
    Provided by

    ಗ್ರಾಮ ಲೆಕ್ಕಿಗರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಅಗತ್ಯ ಬಿದ್ದಲ್ಲಿ ತಹಶೀಲ್ದಾರರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಜನರೊಂದಿಗೆ ನಿತ್ಯ ವ್ಯವಹರಿಸುವ ಸ್ವಯಂ ಸೇವಕರು, ಶಿಕ್ಷಕರು, ಧಾರ್ಮಿಕ ಗುರುಗಳು, ಶಾಲಾ ಶಿಕ್ಷಕರು, ಸಹಕಾರಿ ಸಂಘಗಳ ಕಾರ್ಯದರ್ಶಿಗಳು, ಬ್ಯಾಂಕಿನ ವ್ಯವಸ್ಥಾಪಕರನ್ನು ಬಳಸಿಕೊಂಡು ಲಸಿಕಾ ಕಾರ್ಯದ ಮಹತ್ವ ತಿಳಿಸುವ ಕಾರ್ಯ ಆಗಬೇಕು ಎಂದರು.

    ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಮತ್ತು ಇತರ ಅಧಿಕಾರಿಗಳು ಇದ್ದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.