nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಾಂಗರಿಗೆ ಪ್ರಾಶಸ್ತ್ರ ಚುನಾವಣಾ ಆಯೋಗದ ಮಾರ್ಗಸೂಚಿ
    ರಾಜ್ಯ ಸುದ್ದಿ December 22, 2023

    ವಿಕಲಾಂಗರಿಗೆ ಪ್ರಾಶಸ್ತ್ರ ಚುನಾವಣಾ ಆಯೋಗದ ಮಾರ್ಗಸೂಚಿ

    By adminDecember 22, 2023No Comments1 Min Read
    election commition

    ಕರ್ನಾಟಕ ರಾಜಕೀಯ ರಾಜ್ಯ ವಿಶೇಷ ಚೇತನ ಸಮುದಾಯವು ರಾಜಕೀಯವಾಗಿ ಒಳಗೊಳ್ಳುವಿಕೆ ಮತ್ತು ಅವರ ಗೌರವ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ.

    ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಅಥವಾ ಅವರ ಅಭ್ಯರ್ಥಿಗಳು ಭಾಷಣ, ಪ್ರಚಾರದಲ್ಲಿ ದಿವ್ಯಾಂಗರಿಗೆ ಧಕ್ಕೆ ತರುವಂತಹ ಭಾಷೆ ಬಳಸುವಂತಿಲ್ಲ. ಉದಾಹರಣೆಗೆ ಮೂಕ(ಗುಂಗಾ), ರಿಟಾರ್ಡೆಡ್ (ಪಾಗಲ್, ಸಿರ್ಫಿರಾ), ಕುರುಡು (ಅಂಧ, ಕನಾ), ಕಿವುಡ (ಬೆಹ್ರಾ) ಕುಂಟ (ಲಂಗ್ಲಾ, ಲೂಲಾ, ಅಪಹಿಜ್) ಮುಂತಾದ ಪದಗಳ ಬಳಕೆ ಮಾಡುವಂತಿಲ್ಲ.


    Provided by
    Provided by

    ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳು ತಮ್ಮ ಬರಹಗಳು, ಲೇಖನಗಳು ಸೇರಿದಂತೆ ಪ್ರಚಾರದ ಸಂದರ್ಭಗಳಲ್ಲಿ ಅಥವಾ ರಾಜಕೀಯ ಪ್ರಚಾರದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ, ಭಾಷಣದ ಸಮಯದಲ್ಲಿ ದಿವ್ಯಾಂಗರ ಅಂಗವೈಕಲ್ಯ ಅಥವಾ ಅಂಗವಿಕಲತೆಯನ್ನು ಆಡಿಕೊಳ್ಳುವ, ಅವಹೇಳನಕಾರಿ, ಅವಮಾನಕರ ಪದಗಳನ್ನು ಬಳಸಬಾರದು.

    ರಾಜಕೀಯ ಪಕ್ಷಗಳು ಮತ್ತು ಪಕ್ಷದ ಪ್ರತಿನಿಧಿಗಳು ದಿವ್ಯಾಂಗರ ಅಂಗವಿಕಲತೆ, ಭಾಷೆ, ಪರಿಭಾಷೆ, ಸಂದರ್ಭ, ಅಪಹಾಸ್ಯ, ಅವಹೇಳನಕಾರಿ ಉಲ್ಲೇಖಗಳು ಮತ್ತು ಅವರನ್ನು ಅವಮಾನಿಸುವ ಯಾವುದೇ ರೀತಿಯ ಬಳಕೆಯು 2016 ರ ದಿವ್ಯಾಂಗರ ಹಕ್ಕುಗಳ ಕಾಯಿದೆಯ ಸೆಕ್ಷನ್ 92ರಡಿ ನಿಬಂಧನೆಗಳಿಗೆ ಒಳಪಡುತ್ತಾರೆ.

    ರಾಜಕೀಯ ಪಕ್ಷಗಳು ದಿವ್ಯಾಂಗರ ಕುರಿತು ತಮ್ಮ ಪಕ್ಷಗಳ ಮಟ್ಟದಲ್ಲಿ ಪರಿಶೀಲಿಸಿ ಅಂಗೀಕರಿಸಲ್ಪಟ್ಟ ನಂತರ ಭಾಷಣ ಅಥವಾ ವಿಷಯವನ್ನು ಪ್ರಚುರಪಡಿಸುವುದು ಒಳ್ಳೆಯದು. ಚುನಾವಣಾ ಆಯೋಗದ ಈ ನಿರ್ಧಾರವನ್ನು ಭಾರತೀಯ ಅಂಗವಿಕಲರ ಸಬಲೀಕರಣ ಸಂಘ ಇದರ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಸ್ವಾಗತಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

    January 29, 2026

    ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು

    January 29, 2026

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ: ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಖ್ಯಾತ ರಂಗಕರ್ಮಿ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯೆ ಬಿ.…

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.