nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು

    November 4, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    • ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    • ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ
    Uncategorized January 19, 2024

    ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ

    By adminJanuary 19, 2024No Comments1 Min Read
    election

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

    ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.


    Provided by
    Provided by

    ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

    ಷರತ್ತು ಹಾಗು ನಿಬಂಧನೆಗಳು:

    • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು

    • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.

    • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.

    • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.

    • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.

    • ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ

    • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.

    • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.

    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ : ಬೀದಿ ಬದಿ ವ್ಯಾಪಾರಿಗಳು ಸುರಕ್ಷಿತ ಸ್ಥಳದಲ್ಲಿ ಕುಳಿತು ವ್ಯಾಪಾರ ಮಾಡದೇ ನಡು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರದ…

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು

    November 4, 2025

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.