nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    August 18, 2025

    ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    August 18, 2025

    ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!

    August 18, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    • ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
    • ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!
    • ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!
    • ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ
    • ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ
    • ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು
    • ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    Uncategorized February 8, 2024

    ಈ ದಿನದ ಆರೋಗ್ಯ ಮಾಹಿತಿ

    By adminFebruary 8, 2024No Comments2 Mins Read
    health

    ನೀವು ಪ್ರತಿದಿನ ಪುದೀನಾ ತಿಂದರೆ ಈ ಅದ್ಭುತ ಪ್ರಯೋಜನಗಳು ನಿಮ್ಮದಾಗುತ್ತದೆ..!:

    ಪುದೀನಾ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ. ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಪುದೀನಾದಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಚರ್ಮವನ್ನು ರಕ್ಷಿಸುತ್ತದೆ. ಪುದೀನಾ ಚರ್ಮವನ್ನು ತಾಜಾಗೊಳಿಸುತ್ತದೆ ಮತ್ತು ಪುನಃ ಸಕ್ರಿಯಗೊಳಿಸುತ್ತದೆ. ಪುದೀನಾದಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸಿ, ದೃಷ್ಟಿಯನ್ನು ಸುಧಾರಿಸುತ್ತದೆ.


    Provided by
    Provided by

    ಬೆಳಿಗ್ಗೆ ಈ ಪಾನೀಯವನ್ನು ಬಳಸುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ..!:

    ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು, ವಸಡುಗಳಲ್ಲಿ ಕೀವು ಮತ್ತು ಹಲ್ಲುಗಳ ನಡುವಿನ ಕೊಳೆಯಿಂದ ಬಾಯಿಯ ದುರ್ವಾಸನೆ ಉಂಟಾಗುತ್ತದೆ. ಇದನ್ನು ತಪ್ಪಿಸಲು ನೀರಿನಲ್ಲಿ ಲವಂಗವನ್ನು ಕುದಿಸಿ ಆರಿಸಿ ಕುಡಿಯಬಹುದು. 1 ಗ್ಲಾಸ್ ಬೆಚ್ಚಗಿನ ನೀರಿನಲ್ಲಿ 1 ಚಮಚ ನಿಂಬೆ ರಸವನ್ನು ಬೆರೆಸಿ ಬಾಯಿ ಮುಕ್ಕಳಿಸಿದರೆ ಬಾಯಿಯ ದುರ್ವಾಸನೆ ತಡೆಯುತ್ತದೆ. ನೀರಿನಲ್ಲಿ ತುಳಸಿಯನ್ನು ಕುದಿಸಿ ಬಾಯಿ ಮುಕ್ಕಳಿಸಿದರೆ ತುಳಸಿಯಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣಗಳು ಬಾಯಿಯಿಂದ ಬ್ಯಾಕ್ಟಿರಿಯಾವನ್ನು ತೆಗೆದುಹಾಕುತ್ತದೆ.

    ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗಬೇಕಂದ್ರೆ ಇವುಗಳನ್ನು ಸೇವಿಸಿ:

    ನಮ್ಮ ದೇಹ ಸರಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ದೇಹದಲ್ಲಿ ರಕ್ತ ಸರಿಯಾದ ಪ್ರಮಾಣದಲ್ಲಿ ಇರುವುದು ಮುಖ್ಯ. ದೇಹದಲ್ಲಿ ರಕ್ತದ ಕೊರತೆ ಉಂಟಾದರೆ ಅದನ್ನು ರಕ್ತಹೀನತೆ ಎನ್ನುತ್ತಾರೆ. ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆಯಾದರೆ, ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುವಂತಹ ಆಹಾರವನ್ನು ಸೇವಿಸಬೇಕು. ದಾಳಿಂಬೆ, ಬೀಟ್ ರೂಟ್  ಮುಂತಾದ ಹಣ್ಣುಗಳನ್ನು ಸೇವಿಸಬೇಕು.

    ಅತಿಯಾಗಿ ಉಪ್ಪನ್ನು ಸೇವಿಸುವುದರಿಂದ ಆಗುವ ದುಷ್ಪರಿಣಾಮಗಳಿವು..?:

    ಉಪ್ಪಿಲ್ಲದೆ ಆಹಾರಕ್ಕೆ ರುಚಿಯಿಲ್ಲ. ಆದರೆ ಹೆಚ್ಚು ಉಪ್ಪು ಸೇವನೆ ಕೂಡ ಅಪಾಯಕಾರಿ ಎನ್ನುತ್ತಾರೆ ತಜ್ಞರು. ಒಬ್ಬ ವ್ಯಕ್ತಿಯು ಅಗತ್ಯಕ್ಕಿಂತ ಹೆಚ್ಚು ಉಪ್ಪನ್ನು ಸೇವಿಸಿದರೆ, ಅದು ಆತನ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೃದ್ರೋಗ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬೊಜ್ಜಿನ ಸಮಸ್ಯೆಯೂ ಉದ್ಭವಿಸುತ್ತದೆ. ಇದು ಹೃದಯಾಘಾತದ ಅಪಾಯವನ್ನೂ ಹೆಚ್ಚಿಸುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಹೀಗಾಗಿ ಉಪ್ಪನ್ನು ಮಿತವಾಗಿ ಸೇವಿಸಿ.

    ಈ ಜಾತಿಯ ಅಲೋವೆರಾ ಬಳಸಿದ್ರೆ ಒಳ್ಳೆಯದು:

    ನೀವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದರೆ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ. ಬಾರ್ಬಂಡೆನ್ಸಿಸ್ ಜಾತಿಯ ಅಲೋವೆರಾದಿಂದ ತಯಾರಿಸಲಾದ ಜ್ಯೂಸ್ ಓಳ್ಳೆಯದು ಎಂದು ಹೇಳುತ್ತಾರೆ. ಈ ಜಾತಿಯ ಅಲೋವೆರಾ ಸೇವನೆಯಿಂದ ಹಲವಾರು ಪ್ರಯೋಜನಗಳಿವೆ. ಇದನ್ನು ಸೇವಿಸಿದರೆ ಮುಖದ ಕಾಂತಿ ಹೆಚ್ಚುವುದಲ್ಲದೆ, ಕೂದಲಿಗೆ ಕೂಡ ಪ್ರಯೋಜನಕಾರಿ.

    admin
    • Website

    Related Posts

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025

    ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

    August 4, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    August 18, 2025

    ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ…

    ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    August 18, 2025

    ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಗೆ ಹೊಸ ತಿರುವು!

    August 18, 2025

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.