nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.26ರಿಂದ 28ರವರೆಗೆ ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ಜಿಲ್ಲಾ ಸುದ್ದಿ February 11, 2024

    ಫೆ.26ರಿಂದ 28ರವರೆಗೆ ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 11, 2024No Comments2 Mins Read
    kandegala

    ಸರಗೂರು:  ಫೆ.26ರ ಸೋಮವಾರದಿಂದ ಫೆ.೨28ರವರೆಗೆ  ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಆಚರಿಸಲು ಜಾತ್ರಾ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

    ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ  ಪೂರ್ವಭಾವಿ ಸಭೆಯಲ್ಲಿ ಕಮಿಟಿ ಅಧ್ಯಕ್ಷ ಮತ್ತು ಸರ್ವಸದಸ್ಯರು ಸುತ್ತಮುತ್ತಲಿನ ಗ್ರಾಮದ ಮುಖಂಡರೊಂದಿಗೆ ಮಂಗಳವಾರ ದಂದು ನಡೆದ ಸಭೆಯಲ್ಲಿ  ಫೆ.26ರಿಂದ ಫೆ.28ರ ವರೆಗೆ ಮಹದೇಶ್ವರ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಎಂದು ಕಮಿಟಿಯವರು ತೀರ್ಮಾನಿಸಲಾಯಿತು.

    ಪೂರ್ವಭಾವಿ ಸಭೆ ನಡೆಸಿದ ಅವರು, ‘ಜಾತ್ರಾ ದಿನಗಳಂದು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಸೌಕರ್ಯಕ್ಕೆ ಕೊರತೆಯಾಗದಂತೆ ಈಗಿನಿಂದಲೇ ಅವಶ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ’ ಎಂದರು.

    ಜಿಲ್ಲೆಯ ವಿವಿಧ ತಾಲ್ಲೂಕಿನ ಭಾಗಗಳಲ್ಲದೆ  ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚು ಬಸ್‌ಗಳನ್ನು ನಿಯೋಜಿಸಬೇಕು. ಕಳೆದ ಬಾರಿಗಿಂತ ಕನಿಷ್ಠ ಶೇ 10ರಷ್ಟು ಬಸ್‌ಗಳನ್ನು ಹೆಚ್ಚು ಮಾಡಬೇಕಿದೆ’ ಎಂದರು.

    ಜಾತ್ರಾ ಗೆ ಬರುವವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಸಮಿತಿವರು ನೀರು ಸಂಗ್ರಹಗಾರ, ಶುದ್ಧ ಕುಡಿಯುವ ನೀರಿನ ಘಟಕ, ತೊಂಬೆ ಮತ್ತಿತರ ಮೂಲಗಳಿಂದ ನೀರು ಸರಬರಾಜು ಮಾಡಬೇಕು. ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗಾಗಿ  ಕುಡಿಯುವ ನೀರಿನ ಟ್ಯಾಂಕುಗಳನ್ನು ಇಡಬೇಕು. ವಿವಿಧ ಸ್ಥಳಗಳಲ್ಲಿ ನಲ್ಲಿಗಳ ಮೂಲಕವೂ ನೀರು ಪೂರೈಸಬೇಕು’ ಎಂದು ಅವರು ಸೂಚಿಸಿದರು.

    ದಾಸೋಹ ವ್ಯವಸ್ಥೆ: ಲಕ್ಷಾಂತರ ಭಕ್ತರು ಬರುವುದರಿಂದ ನಿರಂತರ ದಾಸೋಹ ಒದಗಿಸಬೇಕು. ವಾಸ್ತವ್ಯಕ್ಕಾಗಿ ಅಗತ್ಯ ನೆರಳಿನ ವ್ಯವಸ್ಥೆ ಮಾಡಬೇಕು. ವಿಶೇಷ ದಾಸೋಹ ನಿರ್ವಹಣೆಗೆ ಶಾಮಿಯಾನ ಅಳವಡಿಸಬೇಕು’ ಎಂದರು.

    ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ವಾಹನಗಳ ಸಂಚಾರ, ನಿಲುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಭಕ್ತರಿಗೆ ಮಾಹಿತಿ ನೀಡಲು ತಾತ್ಕಾಲಿಕ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡಬೇಕು. ವಿದ್ಯುತ್ ಅಡಚಣೆಯಾಗದಂತೆಯೂ ಗಮನ ಹರಿಸಲು ಅವರು ನಿರ್ದೇಶನ ಸಮಿತಿ ಸದಸ್ಯರಿಗೆ ನೀಡಿದರು.

    ಸಾಂಸ್ಕೃತಿಕ ಹಾಗೂ ಕ್ರೀಡಾ ಹಾಗೂ ಇತರೆ ಮನರಂಜನಾ ಮತ್ತು ಧನಗಳ ಜಾತ್ರೆ ಇನ್ನೂ ಮುಂತಾದ .ಕಾರ್ಯಕ್ರಮ ಮುಖಾಂತರ ಅದ್ದೂರಿ ಜಾತ್ರೆ ನಡೆಸಲು ತಾಲ್ಲೂಕಿನ ಜನತೆ ಹಾಗೂ ಎಲ್ಲಾ ಅಕ್ಕಪಕ್ಕದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಪಾಟೀಲ್ ರಾಜಪ್ಪ ತಿಳಿಸಿದರು.

    ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ಚಿಕ್ಕವೀರನಾಯಕ, ರಾಜಪ್ಪ, ಗುರುಮಲ್ಲಪ್ಪ, ಚೆನ್ನರಾಜಪ್ಪ, ಸೋಮಣ್ಣ, ಕಾಳಸ್ವಾಮಿ,  ಲಕ್ಷ್ಮಣಚಾರ್, ಪುಟ್ಟಯ್ಯ, ಶಿವಲಿಂಗಯ್ಯ, ಪುಟ್ಟಸಿದ್ದಯ್ಯ, ಎಚ್.ಎನ್.ಸುಧೀರ್, ಮರಿದಾಸ್, ದಾಸಪ್ಪ, ಅನಿತಾ ರಾಜ್ ಅರಸ್, ಕೆ.ವಿ.ರುದ್ರಯ್ಯ, ಮಹದೇವಪ್ಪ, ನಾರಾಯಣ್ ಸೇರಿದಂತೆ ಕಂದೇಗಾಲ, ಗದ್ದೇಹಳ್ಳ, ಸಾಗರೆ, ಬಿದರಹಳ್ಳಿ, ನಂದಿನಾಥಪುರ, ಚೆನ್ನೀಪುರ, ಹೆಗ್ಗನೂರು, ತೆಲಗುಮಸಹಳ್ಳಿ ಮುಂತಾದ ಗ್ರಾಮಗಳ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    Provided by
    Provided by
    admin
    • Website

    Related Posts

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ…

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.