nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು
    Lifestyle February 15, 2024

    ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು

    By adminFebruary 15, 2024No Comments1 Min Read
    ear phone

    ಸಂಗೀತ ಕೇಳುವುದು ಎಂದರೆ ಪ್ರತಿಯೊಬ್ಬರಿಗೂ ಇಷ್ಟ. ಆದರೆ ಕೆಲವರು ಿದಕ್ಕೆ ತುಂಬಾ ಅಡಿಕ್ಟ್ ಆಗಿ ಹೋಗಿರುತ್ತಾರೆ. ಜೊತೆಗೆ ಮಲಗುವಾಗಲು ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುತ್ತಲೇ ಮಲಗುತ್ತಾರೆ. ಈ ರೀತಿ ಮಲಗುವಾಗಲೂ ಇಯರ್ ಫೋನ್ ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಅಭ್ಯಾಸವಲ್ಲವಂತೆ. ಹೀಗೆ ಮಾಡುವುದರಿಂದ ನಮಗೆ ತುಂಬಾ ಸಮಸ್ಯೆ ಉಂಟಾಗಲಿದೆ.

    ಶ್ರವಣ ದೋಷಕ್ಕೆ ಕಾರಣವಾಗಬಹುದು:
    ನಮ್ಮ ದೇಹದ ಪ್ರತಿಯೊಂದು ಅಂಗಕ್ಕೂ ವಿಶ್ರಾಂತಿಯ ಅಗತ್ಯವಿರುತ್ತದೆ. ಅದರಂತೆ ಕಿವಿಗೂ ಸಹ ವಿಶ್ರಾಂತಿ ನೀಡಬೇಕು. ಆದರೆ ನಾವು ಹೆಚ್ಚು ಕಾಲ ಇಯರ್ ಫೋನ್ ಬಳಸಿದರೆ ಕಿವಿಯ ಮೇಲಿನ ಒತ್ತಡ ಹೆಚ್ಚಾಗುತ್ತದೆ ಇದು ಶ್ರವಣ ದೋಷಕ್ಕೆ ಕಾರಣವಾಗಬಹುದು. ಕಿವಿಯಲ್ಲಿನ ನರಗಳಿಗೆ ಹಾನಿಯುಂಟಾಗುತ್ತದೆ.


    Provided by
    Provided by

    ಕಿವಿಯ ವ್ಯಾಕ್ಸ್ ತಳ್ಳಲ್ಪಡುತ್ತದೆ:
    ಕಿವಿಯ ವ್ಯಾಕ್ಸ್ ಅನ್ನು ನಿಯಮಿತವಾಗಿ ತೆಗೆಯದೆ ಇದ್ದಾಗ ಕಿವಿ ನೋವು, ಇಲ್ಲವೆ ಸರಿಯಾಗಿ ಕೇಳಿಸದೆ ಇರಬಹುದು. ನೀವು ಸದಾ ಇಯರ್ ಫೋನ್ ಬಳಸುವುದರಿಂದ ಈ ವ್ಯಾಕ್ಸ್ ಮುಂದಕ್ಕೆ ತಳ್ಳಲ್ಪಡುತ್ತದೆ. ಹೀಗಾಗಿ ವ್ಯಾಕ್ಸ್ ಅನ್ನು ಕಿವಿಯಿಂದ ತೆಗೆಯುವುದು ಕಷ್ಟಕರವಾಗುತ್ತದೆ.

    ಮೆದುಳಿನ ಹಾನಿ:
    ನೀವು ಸಂಗೀತವನ್ನು ಕೇಳುತ್ತಾ ಮಲಗಿದರೆ, ಮೆದುಳು ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವುದಿಲ್ಲ. ಇದರ ಜೊತೆ ಇಯರ್ ಫೋನ್ ನಲ್ಲಿರುವ ವಿದ್ಯುತ್ಕಾಂತೀಯ ವಹನವು ಮೆದುಳಿನ ಕೋಶಗಳನ್ನು ಹಾನಿಗೊಳಿಸುತ್ತದೆ.

    ಕಿವಿ ಸೋಂಕಿಗೆ ಕಾರಣವಾಗಬಹುದು:
    ಇಯರ್ ಫೋನ್ ಗಳನ್ನು ಹೆಚ್ಚು ಸಮಯ ಮತ್ತು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿಯ ಸೋಂಕುಗಳು ಉಂಟಾಗಬಹುದು ಮತ್ತು ನೋವನ್ನು ಉಂಟುಮಾಡಬಹುದು.

     

     

    admin
    • Website

    Related Posts

    ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ‘ಡೆತ್ ಕ್ಯಾಲ್ಕುಲೇಟರ್’

    April 1, 2024

    ಉತ್ತಮ ಜೀವನಕ್ಕೆ ಸಲಹೆಗಳು..

    February 26, 2024

    ಕಣ್ಣಿನ ಬಣ್ಣ, ಆಕಾರವು ಅನೇಕ ರಹಸ್ಯ ಬಹಿರಂಗಪಡಿಸುವುದಲ್ಲದೆ.. ವ್ಯಕ್ತಿಯ ಸ್ವಭಾವವನ್ನು ಹೇಳುತ್ತೆ ನಿಮಗಿದು ಗೊತ್ತಾ..?

    January 7, 2024

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ವಿವಿಧ…

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.