nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ
    • ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ
    • ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ
    • ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    • ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ
    • ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್
    • ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ
    • ಕೋಲಾರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರೈತ ಸಂಘದ ಜಿಲ್ಲಾಧ್ಯಕ್ಷನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಲೆಬ್ರೆಟಿ ಆ್ಯಂಕರ್ ಅನುಶ್ರೀ ಹಾಗೂ ಸಿಂಗರ್ ಜಸ್ ಕರಣ್ ಸಿಂಗ್ ಒಟ್ಟಿಗೆ ಸೆಲ್ಫಿ: ಸಾಮಾಜಿಕ ಜಾಲತಾಣಗಳಲ್ಲಿ “ಕೊನೆಗೂ ಅಕ್ಕನಿಗೆ ಒಳ್ಳೇ ಜೋಡಿ ಸಿಕ್ತು” ಎಂಬ ಕಮೆಂಟ್
    ರಾಜ್ಯ ಸುದ್ದಿ February 28, 2024

    ಸೆಲೆಬ್ರೆಟಿ ಆ್ಯಂಕರ್ ಅನುಶ್ರೀ ಹಾಗೂ ಸಿಂಗರ್ ಜಸ್ ಕರಣ್ ಸಿಂಗ್ ಒಟ್ಟಿಗೆ ಸೆಲ್ಫಿ: ಸಾಮಾಜಿಕ ಜಾಲತಾಣಗಳಲ್ಲಿ “ಕೊನೆಗೂ ಅಕ್ಕನಿಗೆ ಒಳ್ಳೇ ಜೋಡಿ ಸಿಕ್ತು” ಎಂಬ ಕಮೆಂಟ್

    By adminFebruary 28, 2024No Comments1 Min Read
    anushree

    ಖ್ಯಾತ ನಿರೂಪಕಿ ಅನುಶ್ರೀ ಮತ್ತು ಸಿಂಗರ್ ಜಸ್ ಕರಣ್ ಸಿಂಗ್ ಒಟ್ಟಿಗೇ ಇರುವ ಫೋಟೋಗಳನ್ನು ಗಾಯಕ ಜಸ್‌ಕರಣ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‌ ಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಕೆಲವರು ಹೀಗೆ ಹೇಳೋದಾ?

    ಅಷ್ಟಕ್ಕೂ ಅನುಶ್ರೀ ಸೆಲೆಬ್ರೆಟಿ ಆ್ಯಂಕರ್.. ಅವರ ಜತೆ ಅಭಿಮಾನದಿಂದ ಎಲ್ಲರೂ ಸೆಲ್ಫಿ ತೆಗೆದುಕೊಳ್ತಾರೆ. ಮಾತ್ರವಲ್ಲ ಕಷ್ಟ ಪಟ್ಟು ಮೇಲೆ ಬಂದ ಹುಡುಗಿ, ಹಲವು ಸವಾಲುಗಳನ್ನು ದಾಟಿ ಬಂದು ಮುನ್ನುಗ್ಗುತ್ತಾ ಮುಂದೆ ಸಾಗಿದವರು. ತಂದೆಯಿಲ್ಲದೇ ಬೆಳೆದ ನಿರೂಪಕಿಗೆ ಅನೇಕ ಸಮಸ್ಯೆಗಳು ಎದುರಾದವು. ಅವುಗಳನ್ನೆಲ್ಲಾ ತಲೆಗೆ ಹಾಕಿಕೊಳ್ಳದೇ ತಾನು ಆಯ್ತು,ತನ್ನ ಕೆಲಸವೂ ಆಯ್ತು ಎಂದು ಎಲ್ಲರಿಗೂ ಉತ್ತರ ಕೊಡುವಂತೆ ಬೆಳೆದು ನಿಂತರು. ಇದೀಗ ಅನುಶ್ರೀ ಹಾಗು ಸರಿಗಮಪ ಗಾಯಕ ಜಸ್ಕರಣ್ ಸಿಂಗ್ ಅವರ ಫೋಟೋಗಳಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಬಹಳಷ್ಟು ಕಾಮೆಂಟ್‌ ಗಳು ಬಂದಿವೆ. ಆದರೆ ಅದರಲ್ಲಿ ಒಬ್ಬ ‘ಕೊನೆಗೂ ಅಕ್ಕನಿಗೆ ಒಳ್ಳೇ ಜೋಡಿ ಸಿಕ್ತು’ ಎಂದು ಕಾಮೆಂಟ್‌ ಮಾಡಿದ್ದಾನೆ.


    Provided by
    Provided by

    ಇದಿಷ್ಟು ಮಾತ್ರವಲ್ಲ ಅದನ್ನು ಹಲವಾರು ಮಂದಿ ಲೈಕ್ ಕೂಡ ಮಾಡಿದ್ದಾರೆ. ‘ಹಲವರು ಬೆಸ್ಟ್ ಫೇರ್’ ಎಂದು ಸಹ ಕಾಮೆಂಟ್ ಮಾಡಿದ್ದಾರೆ. ಒಟ್ಟಿನಲ್ಲಿ, ಸದ್ಯ ಅನುಶ್ರೀ-ಜಸ್ಕರಣ್ ಸಿಂಗ್ ಜೋಡಿ ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದ್ದು ಟ್ರೆಂಡ್ ಸೃಷ್ಟಿಸುತ್ತಿದೆ. ಆದರೆ ಅನುಶ್ರೀಯವರು ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳೋದಿಲ್ಲ. ಬೆನ್ನ ಹಿಂದೆ ಸಾವಿರಾರು ಜನ ಮಾತನಾಡಿಕೊಂಡರೂ ನಮ್ಮ ಗುರಿ ನಾವು ಯಾವತ್ತೂ ಮರೆಯಬಾರದು ಅನ್ನೋದರ ಬಗ್ಗೆ ಮಾತ್ರ ಸದ್ಯ ಯೋಚನೆ ಮಾಡುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಡಿಸಿಎಂ ಡಿ.ಕೆ.ಶಿವಕುಮಾರ್

    January 27, 2026

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    Comments are closed.

    Our Picks

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12ರ ವಿನ್ನರ್ ಪಟ್ಟ ಗಿಲ್ಲಿ ನಟ ಪಾಲಾಗಿದ್ದರೂ, ವಿಧಾನಸಭೆಯಲ್ಲಿ ಈ ವಿಷಯವು ಒಂದು…

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.