nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಸ್ಥಿತಿಯಲ್ಲಿರುವ ಮಾಯಸಂದ್ರ ಅಂಗನವಾಡಿ ಕೇಂದ್ರ ಕಟ್ಟಡ! | ಮಕ್ಕಳ ಗತಿಯೇನು?
    ತುರುವೇಕೆರೆ December 7, 2021

    ದುಸ್ಥಿತಿಯಲ್ಲಿರುವ ಮಾಯಸಂದ್ರ ಅಂಗನವಾಡಿ ಕೇಂದ್ರ ಕಟ್ಟಡ! | ಮಕ್ಕಳ ಗತಿಯೇನು?

    By adminDecember 7, 2021No Comments1 Min Read
    anganawadi

    ತುರುವೇಕೆರೆ: ತಾಲೂಕಿನಲ್ಲಿ ಮಾಯಸಂದ್ರ ಪ್ರತಿಷ್ಠಿತ ಹೋಬಳಿಯಂದೇ ಹೆಸರಾಗಿದೆ. ಆದರೆ ಹೆಸರಿಗಷ್ಟೇ ಪ್ರತಿಷ್ಠೆ ಪ್ರತಿಷ್ಠಿತ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಯಾಕೆಂದರೆ,

    ಇಂತಹ ಪ್ರತಿಷ್ಠಿತ ಮಾಯಸಂದ್ರ ಗ್ರಾಮದ ಅಂಗನವಾಡಿ ಕೇಂದ್ರ (ಡಿ) ದುಸ್ಥಿತಿಯಲ್ಲಿದ್ದು, ಅಂಗನವಾಡಿ ಕೇಂದ್ರದ ಕೊಠಡಿಯ ಮೇಲ್ಚಾವಣಿ ಭಾಗವು ಎಂತಹ ಸಂದರ್ಭದಲ್ಲೂ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕೊಠಡಿಯಲ್ಲಿ ಸಣ್ಣ ಮಕ್ಕಳು ಆಟ ಪಾಠವನ್ನು ಕಲಿಯುತ್ತಿದ್ದಾರೆ.


    Provided by

    ಮಳೆಗಾಲದಲ್ಲಿ ಅದೆಷ್ಟು ಬಾರಿ ಮೇಲ್ಚಾವಣಿಯ ಹಂಚುಗಳು ಕೆಳಗೆ ಬಿದ್ದಿರುವ ಘಟನೆಗಳು ನಡೆದಿವೆ ಇಂತಹ ಕೊಠಡಿಯಲ್ಲಿ ಮಕ್ಕಳು ಕಲಿಕೆಯ ಸಂದರ್ಭದಲ್ಲಿ ಮಳೆ ಗಾಳಿಯಂತಹ ಸಂದರ್ಭ ಉದ್ಭವಿಸಿದಾಗ ಸಣ್ಣ ಮಕ್ಕಳ ಗತಿಯೇನು? ಎಂಬ ಪ್ರಶ್ನೆ ಗ್ರಾಮದ ಪ್ರಜ್ಞಾವಂತ ಯುವಕರು ಹಾಗೂ ಗ್ರಾಮದ ಸಾರ್ವಜನಿಕರು ಚರ್ಚೆ ನಡೆಸುತ್ತಿದ್ದಾರೆ.

    ಹಲವು ತಿಂಗಳುಗಳಿಂದ ಈ ಅಂಗನವಾಡಿ ‌ಕೇಂದ್ರವು ಇಂತಹ ದುಸ್ಥಿತಿಯಲ್ಲಿದ್ದು, ಇದರಲ್ಲಿ ಮಕ್ಕಳನ್ನು ಕೂರಿಸಿಕೊಂಡು ಆಟ-ಪಾಠಗಳನ್ನು ಕಲಿಸುತ್ತಿದ್ದಾರೆ. ಇದುವರೆಗೂ ಪರ್ಯಾಯ ವ್ಯವಸ್ಥೆಯಾಗಿ ಬೇರೊಂದು ಕೊಠಡಿಗೆ ಅಂಗನವಾಡಿ ಕೇಂದ್ರ ವರ್ಗಾಯಿಸಿಲ್ಲ. ಹಣವಂತರು ತಮ್ಮ ಮಕ್ಕಳಿಗೆ ಈ ಅಂಗನವಾಡಿ ಕೇಂದ್ರದ ದುಸ್ಥಿತಿ ಕಂಡು ಖಾಸಗಿ ಕಾನ್ವೆಂಟ್  ಗಳಿಗೆ ಎಲ್ ಕೆಜಿ-ಯುಕೆಜಿ ತರಗತಿಗಳಿಗೆ ನೇರವಾಗಿ ದಾಖಲು ಮಾಡುತ್ತಿದ್ದಾರೆ. ಬಡವರು ದೇವರೇ ಗತಿ ಎಂದು ಇದೇ ಅಂಗನವಾಡಿ ಕೇಂದ್ರಕ್ಕೆ ದಾಖಲಿಸುತ್ತಿದ್ದಾರೆ.

    ಬಡವರ ಮಕ್ಕಳಲ್ಲವೇ ಏನಾದರೂ ಆಗಲಿ ಬಿಡು ಎಂಬ ತಾತ್ಸಾರ ಮೂಡಿದೆಯೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ರೀತಿಯ ನಿರ್ಲಕ್ಷ್ಯವನ್ನು ತೋರಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

    ಮುಂದಾದರು ಸರ್ಕಾರಗಳು ಸ್ಥಳೀಯ ಜನಪ್ರತಿನಿಧಿಗಳು ಸ್ಥಳೀಯ ಅಧಿಕಾರಿಗಳು ಈ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರ್ಯಾಯ ವ್ಯವಸ್ಥೆಯ ಅಥವಾ ನೂತನ ಕೊಠಡಿಯ ಮಾಡುವಲ್ಲಿ ಮುಂದಾಗುವರೇ ಕಾದುನೋಡಬೇಕು?

    ವರದಿ: ವೆಂಕಟೇಶ ಜೆ.ಎಸ್.(ವಿಕ್ಕಿ) ಮಾಯಸಂದ್ರ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.