nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ
    • ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌
    • ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ
    • ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!
    • ಕುಡಿತದ ಮತ್ತಿನಲ್ಲಿ ತಂದೆಯನ್ನೇ ಕೊಂದು ಕಥೆ ಕಟ್ಟಿದ ಪುತ್ರ
    • ಬೀದರ್: ಮಳೆಯಿಂದ ಬೆಳೆ ಹಾನಿ: ರೈತರಿಗೆ ಸಂಕಷ್ಟ
    • ಕುಸಿದು ಬಿದ್ದ ಶಾಲೆಯ ಗೋಡೆ: ರಜೆ ಇದ್ದುದರಿಂದ ವಿದ್ಯಾರ್ಥಿಗಳು ಪಾರು
    • ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಗೆ ನಿವೃತ್ತ ಎಸಿಪಿ ಲೋಕೇಶ್ವರ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು.ಕಾಂ ಫಲಶ್ರುತಿ: ಬೀಳುವ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸಿ ಹೊಸ ಕಂಬ ಸ್ಥಾಪನೆ
    ತಿಪಟೂರು December 7, 2021

    ನಮ್ಮ ತುಮಕೂರು.ಕಾಂ ಫಲಶ್ರುತಿ: ಬೀಳುವ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸಿ ಹೊಸ ಕಂಬ ಸ್ಥಾಪನೆ

    By adminDecember 7, 2021No Comments1 Min Read
    phalashruti

    ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಾಲೋನಿಯಲ್ಲಿ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ನಮ್ಮತುಮಕೂರು.ಕಾಂ ವರದಿಯ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ.

    ಗುರುಗದಹಳ್ಳಿ ವಿದ್ಯುತ್ ಕಂಬ ವಾಲಿನಿಂತಿತ್ತು. ಇದರಿಂದಾಗಿ ಇಲ್ಲಿನ ನಿವಾಸಿಗಳು ಆತಂಕದಲ್ಲಿದ್ದರು. ಮಕ್ಕಳು, ಮಹಿಳೆಯರು ಓಡಾಡುತ್ತಿದ್ದ ಸ್ಥಳದಲ್ಲಿ ಇಂತಹದ್ದೊಂದು ಅಪಾಯ ಸೃಷ್ಟಿಯಾಗಿರುವ ಬಗ್ಗೆ ನಮ್ಮ ತುಮಕೂರು.ಕಾಂ ಸವಿವರವಾದ ವರದಿಯನ್ನು ಪ್ರಕಟಿಸಿತ್ತು.


    Provided by
    Provided by

    ವರದಿ ಪ್ರಕಟವಾದ ಬೆನ್ನಲ್ಲೇ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ, ಶೀಘ್ರವೇ ಕಂಬವನ್ನು ದುರಸ್ತಿಗೊಳಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದರು. ಇದಾಗಿ ಮೂರು ನಾಲ್ಕು ದಿನದೊಳಗೆ ಅಧಿಕಾರಿಗಳು ಕ್ರಮಕೈಗೊಂಡಿದ್ದು, ಇಂದು ಹಳೆಯ ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೊಸ ಕಂಬವನ್ನು ಹಾಕಿದ್ದಾರೆ.

    ಇನ್ನೂ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಕಂಬದ ವಿಚಾರವಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ತಕ್ಷಣದಲ್ಲಿಯೇ ಇಲ್ಲಿನ ನಿವಾಸಿಗಳಿಗೆ ಬೆಸ್ಕಾಂ ಸ್ಪಂದಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ನಮ್ಮ ತುಮಕೂರು.ಕಾಂಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

    ವರದಿ: ಮಂಜು, ಗುರುಗದಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    BreakingNews district news international news KannadaNews mahanayaka mahanayakanews national news phalashruti ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಗೆ ನಿವೃತ್ತ ಎಸಿಪಿ ಲೋಕೇಶ್ವರ್ ಅಸಮಾಧಾನ

    August 19, 2025

    ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು: ಟೂಡ ಶಶಿಧರ್

    August 17, 2025

    ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ

    August 15, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    ಔರಾದ: ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ.ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ…

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025

    ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ

    August 19, 2025

    ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!

    August 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.