nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ವಿ.ಸೋಮಣ್ಣ

    January 27, 2026

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ವಿ.ಸೋಮಣ್ಣ
    • KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀ ಕನ್ನಡ ವತಿಯಿಂದ ಅದ್ದೂರಿಯಾಗಿ ನಡೆದ “ಯುವರತ್ನ” ಕಾರ್ಯಕ್ರಮ
    ರಾಜ್ಯ ಸುದ್ದಿ March 14, 2024

    ಜೀ ಕನ್ನಡ ವತಿಯಿಂದ ಅದ್ದೂರಿಯಾಗಿ ನಡೆದ “ಯುವರತ್ನ” ಕಾರ್ಯಕ್ರಮ

    By adminMarch 14, 2024No Comments2 Mins Read
    award

    ಬೆಂಗಳೂರಿನ, ದ ಲಲಿತ್‌ ಅಶೋಕ್‌ ಹೋಟೆಲ್‌ ನಲ್ಲಿ ಯುವ ಸಾಧಕರನ್ನು ಗುರುತಿಸಿ ಗೌರವಿಸುವ ಜೀ ಕನ್ನಡ ವತಿಯಿಂದ “ಯುವರತ್ನ” ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ತಳಮಟ್ಟದಿಂದ ಬೆಳೆದು ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರುತಿಸುವ ಕಾರ್ಯಕ್ರಮವೇ ಯುವರತ್ನ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ,  ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ “ಯುವರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು.


    Provided by
    Provided by

    ‘ಯುವರತ್ನ ಅವಾರ್ಡ್ಸ್’  ಕಾರ್ಯಕ್ರಮಕ್ಕೆ ಸಚಿವರಾದ ರಾಮಲಿಂಗರೆಡ್ಡಿ, ಚಲುವರಾಯಸ್ವಾಮೀ, ಸಂತೋಷ್‌ ಲಾಡ್‌ ಮತ್ತು ಶಿವರಾಜ್‌ ತಂಗಡಗಿ ಆಗಮಿಸಿದ್ದರು. ಇವರ ಜೊತೆಗೆ ಚಿತ್ರರಂಗದ ಗಣ್ಯರಾದ ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌, ನಟ ವಿಜಯರಾಘವೇಂದ್ರ , ಆಕ್ಷನ್ ಪ್ರಿನ್ಸ್ ಧೃವಸರ್ಜಾ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನ ಯುವ ಸಾಧಕರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಯುವರತ್ನ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಕೆಳಕಂಡಂತಿದೆ:

    1 ಡಾ. ಮನೋಜ್ ಕುಮಾರ್ ಕೃಷ್ಣಪ್ಪ – ಇಟಾಚಿ ಸಂಸ್ಥೆಯ ಹೋಲ್ ಟೈಮ್ ಡೈರೆಕ್ಟರ್ ಮತ್ತು ಕಂಟ್ರಿ ಹೆಡ್

    2 ಬಸವರಾಜಪ್ಪ ಮಲ್ಲಪ್ಪ ಜರಾಲಿ – ಹಿರಿಯ ವಕೀಲರು ಹಾಗೂ ಬಾರ್ ಅಸೋಷಿಯೇಷನ್ ಅಧ್ಯಕ್ಷರು

    3 ಸಿಎ ದಯಾನಂದ್ ಬೊಂಗಾಳೆ – ಹೂಡಿಕೆದಾರರು, ವರ್ತಕರು, ತರಬೇತುದಾರರು

    4 ನವೀನ್ ಅಲ್ಮಾಜೆ – ಉದ್ಯಮಿ

    5 ಡಾ. ಸತ್ಯಪ್ರಸಾದ್ ಶೆಟ್ಟಿ- ವೈದ್ಯರು

    6 ಭರತ್ ಗೌಡ S V – ರಾಜಕೀಯ ಸಂಘಟಕರು

    7 Dr. M.G.ರಂಗಧಾಮಯ್ಯ-ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    8 ಶಿವರಾಜ್ ದೇಶ್ಮುಖ್ – ಸಮಾಜ ಸೇವಕರು

    9 ಗಿರಿಮಲ್ಲಪ್ಪ ಕಲ್ಲಪ್ಪ ಜೋಗೂರ್-ಉದ್ಯ್ಯಮಿ

    10 ಡಾ.S .ಛಾಯಾಕುಮಾರಿ-ಶಿಕ್ಷಣ ತಜ್ಞರು

    11 ವಿಶ್ವನಾಥ್ G P. – ಕನ್ನಡಪರ ಹೋರಾಟಗಾರರು

    12 T V. ಬಾಬು – ಸಮಾಜ ಸೇವಕರು ಹಾಗೂ ಯುವ ಮುಖಂಡರು

    13 ಶ್ರೀ ಮಹದೇಶ್ವರ ಸ್ವಾಮೀಜಿ – ಉಪಾಧ್ಯಕ್ಷರು, ಬಸವಧರ್ಮ ಪೀಠ – ಮಹಾಮನೆ ಮಹಾಮಠ ಕೂಡಲಸಂಗಮ

    14 ಬಸಲಿಂಗಪ್ಪ ನಿಂಗನೂರ್ – ಶಿಕ್ಷಣ ಪ್ರೇಮಿ

    15 ಮಹಾಂತೇಶ್ ಟಿ. ಪೂಜಾರ್ – ಉದ್ಯಮಿ

    16 ಅದಿತಿ – ಹೆಲ್ಪಿಂಗ್ ಹಾರ್ಟ್ಸ್ ಸಂಸ್ಥೆಯ ಅಧ್ಯಕ್ಷರು

    17 G D.ಹರೀಶ್ ಗೌಡ – ಜನಪ್ರಿಯ ಶಾಸಕರು, ಹುಣಸೂರು ಕ್ಷೇತ್ರ

    18 ಅರುಣ್ ಯೋಗಿರಾಜ್ – ಶಿಲ್ಪಿ

    19 ಉದಯ್ ಶಿವಕುಮಾರ್ – ಉದ್ಯಮಿ

    20 M.ಬಸವರಾಜ್ ಪಡುಕೋಟೆ – ಕನ್ನಡಪರ ಹೋರಾಟಗಾರ

    21 ಸುರೇಶ್ ಸಿದ್ದಗೌಡ ನಾರಪ್ಪಗೋಳ – ಉದ್ಯಮಿ

    22 ಡಾ.R S.ಶೆಟ್ಟಿಯನ್ – ಅಥೇನಾ ಹಾಸ್ಪಿಟಲ್ ಸಂಸ್ಥಾಪಕರು

    23 ವೀಣಾ ಕಾಶಪ್ಪನವರ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    24 ರಾಮೋಜಿಗೌಡ – ಶಿಕ್ಷಣ ಪ್ರೇಮಿ , ಯುವ ನಾಯಕರು

    25 ಗಿರಿಧರ್ ರಾಜು K K – ಜ್ಯೋತಿಷಿ ಹಾಗೂ ವಾಸ್ತು ತಜ್ಞರು

    26 ಡಾ. ಶ್ರೀಹರಿ ಕುಲಕರ್ಣಿ – ವೈದ್ಯ್ಯರು

    27 ಚಿರಂತ್ ಗೌಡ  – ಯುವ ಉದ್ಯಮಿ

    28 ಡಾ. ಗೀತಾ ಗುಡ್ಡೆಮನೆ – ಕ್ರೀಡೆ ಮತ್ತು ಶಿಕ್ಷಣ

    29 M. ವೆಂಕಟೇಶ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    30 ಅನಿಲ್ ನಾಚಪ್ಪ – ರಾಜಕೀಯ ಮುಖಂಡರು, ಉದ್ಯಮಿ

    31 ಸಂದೀಪ್ ಕುಮಾರ್ K K – ನುಕೋಟ್ ಸಂಸ್ಥೆಯ ನಿರ್ದೇಶಕರು

    32 ಮುನಿರಾಜಪ್ಪ N . – ಅಣ್ಣೇಶ್ವರ ಗ್ರಾ.ಪಂ ಉಪಾಧ್ಯಕ್ಷರು

    33 N K ಮಹೇಶ್ ಕುಮಾರ್ – ಯುವ ನಾಯಕರು ಹಾಗೂ ಸಮಾಜ ಸೇವಕರು

    34 ಡಾ. ಶೇಖರ್ R ಮಾನೆ – ವೈದ್ಯರು ಹಾಗೂ ಸಮಾಜ ಸೇವಕರು

    35 ACF ಕೃಷ್ಣಮೂರ್ತಿ-ಸಮಾಜ ಸೇವಕರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ವಿ.ಸೋಮಣ್ಣ

    January 27, 2026

    ಗುಬ್ಬಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದಾದರೆ ಹೆಚ್ಚು ಅಭಿವೃದ್ಧಿಯನ್ನು  ಕಾಣಬಹುದು  ಎಂಬುದನ್ನು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತೋರಿಸಿದ್ದಾರೆ…

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.