nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಧಟತನ ಕಲಿಸಿದ ಪಾಠ

    January 7, 2026

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಧಟತನ ಕಲಿಸಿದ ಪಾಠ
    • ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
    • ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    • ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ
    • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್
    • ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ
    • ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್
    ಸ್ಪೆಷಲ್ ನ್ಯೂಸ್ December 11, 2021

    ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್

    By adminDecember 11, 2021No Comments2 Mins Read
    prajakiya chethan

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಅಮೃತ ಮಹೋತ್ಸವದ ಆಚರಣೆಗೆ ಸಿದ್ಧವಾಗುತ್ತಿರುವ ಭಾರತೀಯರು , ಈ 75 ವರ್ಷದ ರಾಜಕೀಯ ಇತಿಹಾಸದಲ್ಲಿ ಚುನಾವಣೆಗಳು ಕೇವಲ ಜಾತಿ, ಧರ್ಮ, ಹಣ, ಹೆಂಡ ಮತ್ತು ಅಭಿಮಾನದ ಆಧಾರದ ಮೇಲೆ ನಡೆಯುತ್ತಿದ್ದವು.

    ಹೆಸರಿಗಷ್ಟೆ ” ಪ್ರಜಾ ಪ್ರಭುತ್ವ ” ಎಂಬಂತೆ, ಗೆದ್ದು ಬಂದಂತಹ ಜನಪ್ರತಿನಿಧಿಗಳು ರಾಜ ಪ್ರಭುತ್ವದ ವ್ಯವಸ್ಥೆಯನ್ನೇ ಮುಂದುವರಿಸಿ ಕೊಂಡು ಬರುತ್ತಿದ್ದರು. ಯಾವೊಬ್ಬ ಜನಪ್ರತಿನಿದಿಯೂ ಪ್ರಜೆಗಳ ಸಮಸ್ಯೆಗಳನ್ನು ಕೇಳುವುದಾಗಲಿ,ಪಾರದರ್ಶಕ ಆಡಳಿತ ನೀಡುವುದಾಗಲೀ ಮಾಡುತ್ತಿರಲಿಲ್ಲ.


    Provided by
    Provided by

    ಯಥಾ ರಾಜ , ತಥಾ ಪ್ರಜೆಯಂತೆ ಚುನಾವಣಾ ಸಂದರ್ಭಗಳಲ್ಲಿ ಹಣ. ಹೆಂಡ, ಜಾತಿ, ಧರ್ಮ ಮತ್ತು ಅಭಿಮಾನದ ಆಮಿಷಕ್ಕೆ ಬಲಿಯಾಗಿ ಭವ್ಯ ಭಾರತದ ಪ್ರಜೆಯು ತನ್ನ ಹಕ್ಕನ್ನು ಮಾರಿಕೊಳ್ಳುತ್ತಿದ್ದರು. ಈ ದೇಶ ಇಷ್ಟೇ, ಈ ಭ್ರಷ್ಟಾಚಾರ ತಡೆಯೋಕೆ ಇನ್ಯಾರಿಂದಲೂ ಸಾಧ್ಯವಿಲ್ಲ ಎನ್ನುತ್ತಿದ್ದಂತೆ , ಪ್ರಜ್ಞಾವಂತ ಜನರಿಗೆ ಆಶಾಕಿರಣದಂತೆ ಗೋಚರಿಸಿದ್ದು ” ಪ್ರಜಾಕೀಯ ” ವೆಂಬ ಕ್ಯಾಶ್ಲೆಸ್ ಪಕ್ಷದ ಸಿದ್ಧಾಂತಗಳು.

    ಆಯ್ಕೆಯಾದ ಜನಪ್ರತಿನಿಧಿ “ಸೇವಕ” ನಲ್ಲ ಬದಲಾಗಿ ಆತ ನಮ್ಮೆಲ್ಲರ ತೆರಿಗೆಯಿಂದ ಸಂಬಳ ಪಡೆಯುವ “ಕಾರ್ಮಿಕ ” ಎಂದು ಜನರಿಗೆ ವಿಚಾರಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ತಿಳಿಸುತ್ತಿರುವ ‘ಉಪೇಂದ್ರ’ರವರ ಚಿಂತನೆಗೆ ಕಾರಿಗನೂರಿನ ಜನತೆಯಿಂದ ವ್ಯಾಪಕ ಬೆಂಬಲ ದೊರೆತಿದೆ.

    ಇದರ ಫಲವಾಗಿ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇಲ್ಲಿನ ಜನತೆ ಪ್ರಜಾಕೀಯದ ಪ್ರಜಾಕಾರ್ಮಿಕನನ್ನು ಯಾವುದೇ ಆಮಿಷಕ್ಕೂ ಬಗ್ಗದೆ ಪಂಚಾಯ್ತಿಯ ಸದಸ್ಯನನ್ನಾಗಿ ಅರೇಹಳ್ಳಿ ಚೇತನ್’ ರವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಸದಸ್ಯನಾದ ನಂತರ  ಚೇತನ್ ‘ರವರು ಜನರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು,ತಜ್ಞರೊಂದಿಗೆ ಚರ್ಚಿಸಿ , ಅದಕ್ಕೆ ಸೂಕ್ತವಾದ ಮತ್ತು ಆಯ್ಕೆಗಳುಳ್ಳ ಪರಿಹಾರಗಳನ್ನು ಜನರ ಮುಂದಿಟ್ಟು ಪೋಲಿಂಗ್ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುತ್ತಿದ್ದಾರೆ.

    ರಾಜ್ಯದ 6098 ಗ್ರಾಮ ಪಂಚಾಯ್ತಿಗಳಲ್ಲಿ, 93559 ಸದಸ್ಯರುಗಳಲ್ಲಿ ಪ್ರಜೆಗಳ ಅಭಿಪ್ರಾಯ ಪಡೆದು, ಪ್ರಜೆಗಳು ಹೇಳಿದಂತೆ ಕೆಲಸ ಮಾಡುತ್ತಿರುವ ಜನಪ್ರತಿನಿಧಿ ಅರೇಹಳ್ಳಿ ಚೇತನ್  ಕೆಲಸ ಮಾಡುತ್ತಾರೆ.  ಚೇತನ್ ರವರು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಮತಹಾಕಲು ಮತಗಟ್ಟೆಗೆ ಬಂದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ಹೆಮ್ಮೆಯ ಮನೋಭಾವ ನೋಡಿದರು.

    ದಾವಣಗೆರೆ ಜಿಲ್ಲೆ,ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮ ಪಂಚಾಯ್ತಿಯಲ್ಲಿ 15 ಜನ ಸದಸ್ಯರಿದ್ದು, 15 ಸದಸ್ಯರೂ ಮತ ಚಲಾಯಿಸಿರುವುದರಿಂದ ಶೇಕಡ ನೂರರಷ್ಟು ಮತದಾನವಾದಂತಾಗಿದೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಉದ್ಧಟತನ ಕಲಿಸಿದ ಪಾಠ

    January 7, 2026

    ಒಮ್ಮೆ ಒಬ್ಬ ರಾಜ ಕುದುರೆ ಏರಿ ವನವಿಹಾರ ಮಾಡುತ್ತಾ, ಸೈನಿಕರಿರುವ ತನ್ನ ಬಿಡಾರದಿಂದ ಕಾಡಿನ ಸೌಂದರ್ಯ ಸವಿಯಲು ಬಹಳ ದೂರ…

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026

    ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ

    January 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.