nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತದೆ? | ಇಲ್ಲಿದೆ ಮಾಹಿತಿ
    ಆರೋಗ್ಯ March 28, 2024

    ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತದೆ? | ಇಲ್ಲಿದೆ ಮಾಹಿತಿ

    By adminMarch 28, 2024No Comments2 Mins Read
    egg

    ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ.ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನಲಾಗುತ್ತಿದೆ. ಹಾಗಾದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ನಿಜವಾಗಿಯೂ ದೇಹದಲ್ಲಿ ಅತಿಯಾದ ಶಾಖವನ್ನು ಉಂಟುಮಾಡಬಹುದೇ? ಈ ಬಗೆಗಿನ ಡಿಟೇಲ್ಸ್‌ ಇಲ್ಲಿದೆ ನೋಡಿ…

    ಹೆಚ್ಚಿನ ಸಂಖ್ಯೆಯ ಜನರು ತಮ್ಮ ದಿನವನ್ನು ಮೊಟ್ಟೆಗಳೊಂದಿಗೆಯೇ ಪ್ರಾರಂಭಿಸುತ್ತಾರೆ. ಇದು ಉತ್ತಮ ಪ್ರಮಾಣದ ಪ್ರೋಟೀನ್ ಅನ್ನು ಹೊಂದಿದೆ. ಮಾತ್ರವಲ್ಲ ಸ್ನಾಯುಗಳನ್ನು ಬಲಪಡಿಸುತ್ತದೆ. ಹಾಗಾಗಿ ಮುಂಜಾನೆ ಮೊಟ್ಟೆ ತಿಂದರೆ ದಿನವಿಡೀ ನೀವು ಎನರ್ಜಿಟಿಕ್ ಆಗಿ ಇರಬಹುದು ಎಂದು ಅನೇಕರು ನಂಬಿದ್ದಾರೆ. ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು  ತಿನ್ನುವುದರಿಂದ ಆರೋಗ್ಯಕ್ಕೆ ಹಾನಿ ಎಂದು ಜನರು ಭಾವಿಸುತ್ತಾರೆ. ಮೊಟ್ಟೆಯ ಉಷ್ಣ ಗುಣದಿಂದ ಅನಾರೋಗ್ಯ ಉಂಟಾಗಬಹುದು ಎಂದು ಸಹ ಜನರು ಹೇಳುತ್ತಾರೆ.

    ಬೇಸಿಗೆಯಲ್ಲಿ ಮೊಟ್ಟೆ ತಿನ್ನುವುದು ನಿಜವಾಗಿಯೂ ಆರೋಗ್ಯಕ್ಕೆ ಹಾನಿ ಯಾಗುತ್ತದೆಯೇ? ಆಹಾರ ತಜ್ಞರು ತಿಳಿಸುವಂತೆ ಮೊಟ್ಟೆಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾಗಿ ಯಾವುದೇ ಸೀಸನ್ ನಲ್ಲಿ ಮೊಟ್ಟೆ ತಿನ್ನೋದು ಹಾನಿಕಾರಕವಲ್ಲ. ಜನರು ಬೇಸಿಗೆಯಲ್ಲಿ ಮೊಟ್ಟೆ ತಿನ್ನಬಹುದು, ಆದರೆ ಅವುಗಳ ಪ್ರಮಾಣವು ಚಳಿಗಾಲಕ್ಕಿಂತ ಕಡಿಮೆ ಇರಬೇಕು. ಬೇಸಿಗೆಯಲ್ಲಿ, ಜನರು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಪ್ರತಿದಿನ ಒಂದು ಅಥವಾ ಎರಡು ಮೊಟ್ಟೆಗಳನ್ನು ಮಾತ್ರ ಸೇವಿಸಬಹುದು. ಹೆಚ್ಚು ಸೇವಿಸಿದರೆ ಸಮಸ್ಯೆ ಎಂದು ತಿಳಿಸಿದ್ದಾರೆ.

    ಮೊಟ್ಟೆಗಳನ್ನು ಪ್ರತಿ ಋತುವಿನಲ್ಲಿ ಬೇಯಿಸಿ ತಿನ್ನಬಹುದು ಅಥವಾ ಆಮ್ಲೆಟ್ ತಯಾರಿಸುವ ಮೂಲಕವೂ ತಿನ್ನಬಹುದು. ಮೊಟ್ಟೆಗಳಲ್ಲಿ ಪ್ರೋಟೀನ್ ಗಳು, ಜೀವಸತ್ವಗಳು, ಖನಿಜಗಳು ಮತ್ತು ಸ್ವಲ್ಪ ಪ್ರಮಾಣದ ವಿಟಮಿನ್ ಡಿ  ಇರುತ್ತದೆ.ಇವುಗಳಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದ್ದು, ಇದು ಕೆಂಪು ರಕ್ತ ಕಣಗಳ ರಚನೆಗೆ ಬಹಳ ಮುಖ್ಯ ಎಂದು ಆಹಾರ ತಜ್ಞರು ಹೇಳುತ್ತಾರೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಹಾಗಾಗಿ ಮೊಟ್ಟೆ ತಿನ್ನೋದು ಒಳ್ಳೆಯದೆ. ವಿಟಮಿನ್ ಡಿ ಕಾರಣದಿಂದಾಗಿ, ಮೊಟ್ಟೆಗಳು ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮೂಳೆಗಳನ್ನು ಸ್ಟ್ರಾಂಗ್ ಆಗಿಸುತ್ತೆ. ಮೊಟ್ಟೆಗಳು ಅನೇಕ ಶಕ್ತಿಯುತ ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತವೆ. ಮೊಟ್ಟೆ ತಿನ್ನಲು ತೊಂದರೆ ಇರುವ ಜನರು ಮೊಟ್ಟೆಗಳನ್ನು ತಿನ್ನುವುದನ್ನು ನಿಲ್ಲಿಸಿದರೆ ಉತ್ತಮ .


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.