nammatumakuru

    Subscribe to Updates

    Get the latest creative news from FooBar about art, design and business.

    What's Hot

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಂಪಲ್ ನಾಯಕ ಕೋಟ ಶ್ರೀನಿವಾಸ ಪೂಜಾರಿ 3.5 ಕೋಟಿ ಆಸ್ತಿ ಒಡೆಯ!!
    ರಾಜ್ಯ ಸುದ್ದಿ April 5, 2024

    ಸಿಂಪಲ್ ನಾಯಕ ಕೋಟ ಶ್ರೀನಿವಾಸ ಪೂಜಾರಿ 3.5 ಕೋಟಿ ಆಸ್ತಿ ಒಡೆಯ!!

    By adminApril 5, 2024No Comments2 Mins Read
    Shreenivas poojari

    ಜನ ನಾಯಕ, ಸರಳ-ಸಜ್ಜನಿಕೆಯ ಸಾಮಾನ್ಯ ನಾಯಕ ಎಂದೇ ಖ್ಯಾತಿ ಪಡೆದಿರುವ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಾರ್ಚ್ 3ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ ಅವರ ಕುಟುಂಬದ ಆಸ್ತಿ ವಿವರವನ್ನೂ ಸಲ್ಲಿಸಿದ್ದಾರೆ.

    ತಾನು ಬಡ ನಾಯಕನಾಗಿದ್ದೇ ಜನ ಸೇವೆ ಮಾಡಿಕೊಂಡಿರುತ್ತೇನೆ ಎಂದು ಹೇಳುವ ಕೋಟ ಶ್ರೀನಿವಾಸ ಪೂಜಾರಿ ಅವರು ಎಷ್ಟು ಆಸ್ತಿ ಹೊಂದಿದ್ದಾರೆ, ಅವರು ಅಷ್ಟೊಂದು ಸಿಂಪಲ್ ಆಗಿರೋದ್ರಿಂದ ಎಷ್ಟು ಹಣ ಅವರ ಬಳಿ ಇರಬಹುದು ಎಂದು ಹಲವರಿಗೆ ಕುತೂಹಲ. ಇದೀಗ ನಾಮಪತ್ರ ಸಲ್ಲಿಸುವ ವೇಳೆ ಕೋಟಾ ಅವರೇ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದು, ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ ಅನ್ನೋದು ಗೊತ್ತಾಗಿದೆ.


    Provided by
    Provided by
    Provided by

    ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ 3.5 ಕೋಟಿ ಒಡೆಯ ಎಂದು ತಿಳಿದು ಬಂದಿದೆ. ಸಿಂಪಲ್ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಬಳಿ ಕೋಟಿ ಆಸ್ತಿ ಇರುವುದು ಇದೀಗ ಎಲ್ಲರಿಗೂ ತಿಳಿದಿದ್ದು, ಹಲವರ ಕುತೂಹಲ ತಣಿದಿದೆ.

    ಅಂದಹಾಗೆ ಅಫಿಡವಿಟ್ ನಲ್ಲಿರುವ ಮಾಹಿತಿ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ರೂಪಾಯಿ ಆಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ನಿ ಶಾಂತಾ, ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದು ಕೋಟ ಶ್ರೀನಿವಾಸ ಪೂಜಾರಿ ಅವರ ಕೈಯಲ್ಲಿ 90 ಸಾವಿರ ನಗದು ಹಣ ಇದ್ದು, ಹೆಂಡತಿ ಕೈಯಲ್ಲಿ 20 ಸಾವಿರ ಹಣ ಇದೆ. ಜೊತೆಗೆ ಕೋಟ ಅವರ ಕುಟುಂಬ ಒಟ್ಟು 1,04,44,645 ರೂಪಾಯಿ ಸಾಲ ಹೊಂದಿದೆ.

    ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ವಿವರ ಹೀಗಿದೆ:

    * ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿ 79,95,082 ಎಪ್ಪತ್ತೊಂಬತ್ತು ಲಕ್ಷದ ತೊಂಬತ್ತೈದು ಸಾವಿರದ ಎಂಬತ್ತೆರಡು ರೂಪಾಯಿ

    * ಪತ್ನಿ ಸಹನಾ ಅವರ ಬಳಿ ಇರುವ ಸ್ಥಿರಾಸ್ತಿ 1,62,79,027 ( ಒಂದು ಕೋಟಿಯ ಅರುವತ್ತೆರಡು ಲಕ್ಷದ ಎಪ್ಪತ್ತೋಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ)

    * ಮಗಳು ಸ್ವಾತಿ ಅವರ ಬಳಿ ಇರುವ ಸ್ಥಿರಾಸ್ತಿ 3,70,00 (ಮೂರು ಲಕ್ಷದ ಎಪ್ಪತ್ತು ಸಾವಿರ) ಮಗ ಶಶಿಧರ್ ಬಳಿ ಇರುವ ಸ್ಥಿರಾಸ್ತಿ 47,59,935 (ನಲುವತ್ತೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ)

    * ಮಗಳು ಶೃತಿ ಬಳಿ ಇರುವ ಸ್ಥಿರಾಸ್ಥಿ 66,466 (ಅರುವತ್ತಾರು ಸಾವಿರದ ನಾನೂರ ಅರುವತ್ತಾರು) ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ಮೌಲ್ಯ 2,94,70,510 (ಎರಡು ಕೋಟಿ ತೊಂಬತ್ತನಾಲ್ಕು ಲಕ್ಷದ ಎಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿ) ಹೀಗಾಗಿ ಸಿಂಪಲ್ ಮ್ಯಾನ್ ಕೋಟ ಶ್ರೀನಿವಾಸ ಪೂಜಾರಿಯವರ ಕುಟುಂಬ ಕೋಟ್ಯಧಿಪತಿ ಅನ್ನೋದು ಅವರು ಸಲ್ಲಿಸಿದ ಆಸ್ತಿ ವಿವರದಿಂದ ಬಹಿರಂಗವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ…

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.