nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    • ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಪರಿಷತ್ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? | ಇಲ್ಲಿದೆ ವಿವರ
    ರಾಜ್ಯ ಸುದ್ದಿ December 14, 2021

    ವಿಧಾನ ಪರಿಷತ್ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? | ಇಲ್ಲಿದೆ ವಿವರ

    By adminDecember 14, 2021No Comments2 Mins Read
    congress bjp jds

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ನಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ಅಭ್ಯರ್ಥಿಗಳ ವಿವರ ಹೀಗಿದೆ.

    ಬಿಜೆಪಿ = 12


    Provided by
    Provided by

    ಬೆಂಗಳೂರು ನಗರ – ಗೋಪಿನಾಥ ರೆಡ್ಡಿ

    ಮಡಿಕೇರಿ – ಸುಜಾ ಕುಶಾಲಪ್ಪ

    ಶಿವಮೊಗ್ಗ – ಡಿ.ಎಸ್.ಅರುಣ್

    ಚಿತ್ರದುರ್ಗ – ಕೆಎಸ್ ನವೀನ್

    ಬಳ್ಳಾರಿ – ವೈಎಂ ಸತೀಶ್

    ಉತ್ತರ ಕನ್ನಡ – ಗಣಪತಿ ಉಳ್ವೇಕರ್

    ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್

    ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ

    ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್

    ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್

    ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್

    ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ

     

    ಕಾಂಗ್ರೆಸ್ = 11

    ಬೀದರ್ – ಭೀಮರಾವ್ ಬಿ ಪಾಟೀಲ್

    ತುಮಕೂರು – ರಾಜೇಂದ್ರ

    ಕೋಲಾರ – ಎಂ.ಎಲ್. ಅನಿಲ್ ಕುಮಾರ್

    ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್

    ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್

    ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ

    ಮಂಡ್ಯ – ದಿನೇಶ್ ಗೂಳಿಗೌಡ

    ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ

    ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ

    ಬೆಳಗಾವಿ-ಚಿಕ್ಕೋಡಿ ಚನ್ನರಾಜು

    ಬೆಂಗಳೂರು ಗ್ರಾಮಾಂತರ – ಎಸ್.ರವಿ

     

    ಜೆಡಿಎಸ್ = 1

    ಹಾಸನ – ಸೂರಜ್ ರೇವಣ್ಣ

     

    ಪಕ್ಷೇತರ = 1

    ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ

     

    ============

    ದ್ವಿಸದಸ್ಯತ್ವ

    ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)

    ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)

    ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)

    ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)

    ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)

    ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)

    ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)

    ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)

    ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)

    ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)

    admin
    • Website

    Related Posts

    ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ

    November 2, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ,…

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.