nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ
    • ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 
    • ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ
    • ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    • ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ
    • ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ
    • ಪಿಂಚಣಿ ಅನುಮೋದನೆ ಪತ್ರ ಮನೆ ಬಾಗಿಲಿಗೆ: ಪೌತಿ ಖಾತೆ ಆಂದೋಲನದಲ್ಲಿ ರಾಜಸ್ವ ನಿರೀಕ್ಷಕ ರವಿಚಂದ್ರನ್
    • ಶಾಲಾ ಮಕ್ಕಳ ಸಮಸ್ಯೆ ಖುದ್ದು ಅನುಭವಿಸಿದ ಸಿಇಒ: ಅಧಿಕಾರಿಗಳಿಗೆ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಗಾಂಧಿ ಹಂತಕನ ಮಗ ಲೋಕಸಭಾ ಚುನಾವಣೆಗೆ ಸ್ಪರ್ಧೆ..!
    ರಾಜ್ಯ ಸುದ್ದಿ April 12, 2024

    ಇಂದಿರಾ ಗಾಂಧಿ ಹಂತಕನ ಮಗ ಲೋಕಸಭಾ ಚುನಾವಣೆಗೆ ಸ್ಪರ್ಧೆ..!

    By adminApril 12, 2024No Comments1 Min Read
    sarabjith singh & indhira gandhi

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ ನ ಸಂಸತ್ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. 12ನೇ ತರಗತಿಯಲ್ಲಿ ಡ್ರಾಪ್ ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ(45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ.

    ಈತ ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ ಎನ್ನಲಾಗಿದೆ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2019 ರಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿದ್ದರು.


    Provided by
    Provided by
    Provided by

    2014ರಲ್ಲಿ ಸರಬ್ಜಿತ್, ಚುನಾವಣಾ ಅಫಿಡವಿಟ್‌ ನಲ್ಲಿ 3.5 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಅವರ ತಾಯಿ ಬಿಮಲ್ ಕೌರ್ (ರೋಪರ್ ಕ್ಷೇತ್ರ) ಮತ್ತು ಅವರ ಅಜ್ಜ ಸುಚಾ ಸಿಂಗ್ (ಬಟಿಂಡಾ ಕ್ಷೇತ್ರ) 1989 ರಲ್ಲಿ ಸಂಸದರಾಗಿದ್ದರು. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ನಿವಾಸದಲ್ಲಿ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್, ಪ್ರಧಾನಿಯನ್ನು ಗುಂಡಿಕ್ಕಿ ಕೊಂದಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ಸಿದ್ದರಾಮಯ್ಯನವರನ್ನು ಪಾಕಿಸ್ತಾನಕ್ಕೆ ಕಳಿಸಬೇಕು: ನಾಲಿಗೆ ಹರಿಯಬಿಟ್ಟ ಆರ್.ಅಶೋಕ್

    September 11, 2025

    ಈ ಬಾರಿ ನಾಡಹಬ್ಬ ದಸರಾದಲ್ಲಿ ಗಮನ ಸೆಳೆಯಲಿದೆ ಅತ್ಯಂತ ಕಿರಿಯ ಹೆಣ್ಣಾನೆ

    September 9, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ…

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.