nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋಲ್ಡ್ ಸೀನ್ ಗಳಲ್ಲಿ ನಟಿಸಲು ರೆಡಿ ಎಂದ ನಟಿ ಕೃತಿ ಶೆಟ್ಟಿ
    ರಾಜ್ಯ ಸುದ್ದಿ April 18, 2024

    ಬೋಲ್ಡ್ ಸೀನ್ ಗಳಲ್ಲಿ ನಟಿಸಲು ರೆಡಿ ಎಂದ ನಟಿ ಕೃತಿ ಶೆಟ್ಟಿ

    By adminApril 18, 2024No Comments2 Mins Read
    kruthi shetty

    ದಕ್ಷಿಣ ಭಾರತ ಸಿನಿಮಾಗಳಲ್ಲಿ ಆರಂಭದ ದಿನಗಳಲ್ಲಿ ಹೊಸ ಭರವಸೆ ಮೂಡಿಸಿದ್ದ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ನಟನೆಯ ಕೆಲ ತೆಲುಗು ಸಿನಿಮಾಗಳು ಒಂದರ ಹಿಂದೊಂದು ಫ್ಲಾಪ್ ಆಗಿದ್ದವು. ಈಗಂತೂ ಯಾವ ಆಫರ್ ಗಳಿಲ್ಲದೆ ನಟಿ ಮನೆಯಲ್ಲೇ ಕೂರುವ ಸ್ಥಿತಿ ಬಂದಿದೆ. ಆದರೀಗ ಅಚ್ಚರಿ ಎಂಬಂತೆ ನಟಿ ಎಲ್ಲಾ ನಿರ್ಮಾಪಕರಿಗೆ ಬಿಗ್ ಆಫರ್ ನೀಡಿದ್ದು ತಾನು ಬೋಲ್ಡ್ ಸೀನ್ ಗಳಲ್ಲಿ ನಟಿಸಲು ರೆಡಿ ಎಂದಿದ್ದಾರೆ.

    ಬಿಕಿನಿ’ಯಲ್ಲಿ ಕಾಣಿಸಿಕೊಳ್ಳಬೇಕೆಂದರೆ ಎರಡಲ್ಲ ”ಐದು ಕೋಟಿ”ಯನ್ನ ಕೊಡಬೇಕೆಂದು, ಕೃತಿ ಶೆಟ್ಟಿ ಹಿಂದೆ ಪಟ್ಟು ಹಿಡಿದಿದ್ದು, ಆಂಧ್ರದಲ್ಲಿ ಈ ವಿಚಾರವಾಗಿ ಸಿಕ್ಕಾಪಟ್ಟೆ ಚರ್ಚೆಗೀಡಾಗಿದ್ದ ಕೃತಿ ಶೆಟ್ಟಿ ಇದಕ್ಕೆ ತಕ್ಕ ಶಿಕ್ಷೆ ಅನುಭವಿಸಿದರು. ಈಕೆಗೆ ಹಣದ ಮೇಲೆ ಇರುವ ”ಪ್ರೀತಿ”ಯನ್ನ ಕಂಡು ಟಾಲಿವುಡ್ ಗೆ ಟಾಲಿವುಡ್ಡೇ ಬೆಚ್ಚಿ ಬಿದ್ದಿತ್ತು. ಈ ‘ಮೋಹ-ದಾಹ’ವೇ ಈಕೆಯನ್ನು ಮೂಲೆ ಗುಂಪಾಗಿಸಿತು. ಇದೀಗ ಎಲ್ಲದರಿಂದಲೂ ಸರಿಯಾಗಿ ಬುದ್ಧಿ ಕಲಿತಿರುವ ನಟಿ ಓಪನ್ ಆಗಿ ನಿರ್ಮಾಪಕರಿಗೆ ಆಫರ್ ನೀಡಿ ತಾನು ಎಲ್ಲಾ ಪಾತ್ರಕ್ಕೂ ರೆಡಿ, ತುಂಡುಡುಗೆಯನ್ನೂ ಹಾಕ್ತೀನಿ, ಎಲ್ಲಾ ಬೋಲ್ಡ್ ಡ್ರೆಸ್ ಕೂಡ ತೊಡ್ತೀನಿ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.


    Provided by
    Provided by

    ಅಂದಹಾಗೆ 10ನೇ ವಯಸ್ಸಿಗೆ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದ ಕೃತಿ ಶೆಟ್ಟಿ, 17ನೇ ವಯಸ್ಸಿಗೆ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು. ಮೊದಲ ಚಿತ್ರ ‘ಉಪ್ಪೇ’ ಮತ್ತು ‘ಬಂಗಾರ್‌ ರಾಜು’ ಸಿನಿಮಾ ಗೆಲ್ತಿದ್ದಂತೆ ತಮ್ಮ ಸಂಭಾವನೆಯನ್ನ ಏರಿಸಿದ್ದರು. “ಉಪ್ಪೇನ” ಚಿತ್ರದ ಮೂಲಕ, ಸಿಹಿಯಾದ ಲಿಂಬು ಉಪ್ಪಿನಕಾಯಿಯನ್ನ ಸವಿದ ”ಕೃತಿ”, ಆ ನಂತರ ಎರಡು ಬ್ಲಾಕ್ ಬಸ್ಟರ್ ಚಿತ್ರಗಳನ್ನ ನೀಡುವುದರ ಮೂಲಕ ಬೇಡಿಕೆಯನ್ನ ಹೆಚ್ಚಿಸಿಕೊಂಡಿದ್ದರು. ”ಎರಡು ಕೋಟಿ” ಕಡಿಮೆ ಒಂದು ರೂಪಾಯಿಯನ್ನೂ ತೆಗೆದುಕೊಳ್ಳಲ್ಲ ಎಂದು ಕಡ್ಡಿ ಮುರಿದಂತೆ ಹೇಳಿ ಸುದ್ದಿಯಾಗಿದ್ದರು. ಸಂಚಲನವನ್ನೂ ಸೃಷ್ಟಿಸಿದ್ದರು.

    ಆದರೀಗ, ಹಿಂದೆ ಎರಡು ಕೋಟಿ ಸಂಭಾವನೆ ಕೊಟ್ರಷ್ಟೇ ಮುಂದಿನ ಮಾತು-ಕಥೆ ಅನ್ನುತ್ತಿದ್ದ ಕೃತಿ, ಇದೀಗ ”ಒಂದೂವರೆ ಕೋಟಿ” ಕೊಡಿ ಸಾಕು ಎನ್ನುತ್ತಿದ್ದಾರೆ ಎಂಬ ಮಾತು ಅಂತೆ-ಕಂತೆಯ ಸಂತೆಯಲ್ಲಿ ಕೇಳಿ ಬರುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.