nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈರುಳ್ಳಿ ತಿಂದ ಮೇಲೆ ಬಾಯಿ ವಾಸನೆ ಬರದಿರಲು ಈ ಟಿಪ್ಸ್ ಟ್ರೈ ಮಾಡಿ
    ಆರೋಗ್ಯ April 23, 2024

    ಈರುಳ್ಳಿ ತಿಂದ ಮೇಲೆ ಬಾಯಿ ವಾಸನೆ ಬರದಿರಲು ಈ ಟಿಪ್ಸ್ ಟ್ರೈ ಮಾಡಿ

    By adminApril 23, 2024No Comments2 Mins Read
    onion

    ಈರುಳ್ಳಿ ತಿಂದ ಸಂದರ್ಭದಲ್ಲಿ ಅದರ ಕಡು ವಾಸನೆ ಬಾಯಿಯಲ್ಲಿ ಎಷ್ಟು ಹೊತ್ತಾದರೂ ಕಡಿಮೆಯೇ ಆಗುವುದಿಲ್ಲ. ಇದರಿಂದ ಹಲವರಿಗೆ ಇರುಸು-ಮುರುಸು ಉಂಟಾಗುವುದುಂಟು. ಹೀಗಾಗಿ ನಿವಾರಣೆಗೆ ಇಲ್ಲಿದೆ ಟಿಪ್ಸ್!!

    ಕೆಲವರು ತಾವು ಆಹಾರ ಸೇವನೆ ಮಾಡುವಾಗ ಜೊತೆಯಲ್ಲಿ ಈರುಳ್ಳಿಯನ್ನು ನೆಂಚಿಕೊಂಡು ತಿನ್ನುತ್ತಾರೆ. ಅಥವಾ ಕೆಲವರಿಗೆ ಹಾಗೆಯೇ ತಿನ್ನುವ ಅಭ್ಯಾಸ ಕೂಡ ಉಂಟು. ಆದರೆ ಇದರ ಬಳಿಕ ದೀರ್ಘಕಾಲದ ವರೆಗೆ ಉಳಿಯುವ ಅದರದ್ದೇ ವಾಸನೆಯಿಂದ ಕೆಲವರು ತುಂಬಾ ಮುಜುಗರಕ್ಕೊಳಗಾಗುತ್ತಾರೆ. ಅಂಜಿಕೆಯಿಂದ ಮಾತೇ ಆಡುವುದಿಲ್ಲ. ಹಾಗಾದರೆ ಈ ರೀತಿಯ ಬಾಯಿಯ ವಾಸನೆಯನ್ನು ಮರೆಮಾಚಲು ಯಾವ ತಂತ್ರಗಳನ್ನು ಅನುಸರಿಸಬೇಕು ಎಂದು ನೀವು ಕೇಳುವುದಾದರೆ, ಅದಕ್ಕೆ ಸುಲಭವಾದ ಪರಿಹಾರಗಳು ಇಲ್ಲಿವೆ.


    Provided by
    Provided by

    ನಿಮ್ಮ ಬಾಯಿಯಿಂದ ಈರುಳ್ಳಿ-ಬೆಳ್ಳುಳ್ಳಿಯ ವಾಸನೆಯನ್ನು ದೂರಾಗಿಸಲು ನೀವು ನಿಮಗಿಷ್ಟವಾದ ಹಣ್ಣುಗಳನ್ನು ಸೇವನೆ ಮಾಡಿ. ಸೇಬುಹಣ್ಣು, ಕಿತ್ತಳೆ ಹಣ್ಣು, ಪೈನಾಪಲ್, ದಾಳಿಂಬೆ ಹಣ್ಣು, ಸೀಬೆಹಣ್ಣು, ಮೋಸಂಬಿ ಹಣ್ಣು, ನಿಂಬೆಹಣ್ಣಿನ ರಸ, ನೇರಳೆ ಹಣ್ಣು ಇತ್ಯಾದಿ ಹಣ್ಣುಗಳ ಸೇವನೆರು ತಕ್ಷಣವೇ ಬಾಯಿಯ ಸಹಿಸಲಸಾಧ್ಯವಾದ ವಾಸನೆಯಿಂದ ಮುಕ್ತಿ ನೀಡುತ್ತವೆ.

    ಹಸಿರು ಚಹಾ, ಅದರ ಪಾಲಿಫಿನಾಲ್ ‌ಗಳು ಅಥವಾ ಹೆಚ್ಚಿನ ಕೊಬ್ಬಿನಂಶ ಹೊಂದಿರುವ ಹಾಲು, ವಾಸನೆಯನ್ನು ಮರೆಮಾಚಲು ಸಹಾಯ ಮಾಡುತ್ತದೆ.

    ಲವಂಗದ ವಾಸನೆ ಸಹ ತುಂಬಾ ಗಾಢವಾಗಿ ಇರುವುದರಿಂದ ಇದನ್ನು ಬಾಯಿಯಲ್ಲಿ ಹಾಕಿಕೊಂಡು ಸ್ವಲ್ಪ ಹೊತ್ತು ಇದರ ರಸ ಸೇವನೆ ಮಾಡಲು ಮುಂದಾದರೆ ಆನಂತರದಲ್ಲಿ ಸಂಪೂರ್ಣವಾಗಿ ಕಾಫಿ ಸೇವನೆಯ ವಾಸನೆ ಬಾಯಿಂದ ದೂರವಾಗುತ್ತದೆ.

    ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶದ ಪ್ರಮಾಣ ತುಂಬಾ ಹೆಚ್ಚಾಗಿ ಕಂಡುಬರುತ್ತದೆ. ಇದು ಬ್ಯಾಕ್ಟೀರಿಯಗಳ ಸೋಂಕನ್ನು ನಿವಾರಣೆ ಮಾಡುವಲ್ಲಿ ಮತ್ತು ಬಾಯಿಯ ದುರ್ವಾಸನೆಯನ್ನು ದೂರ ಮಾಡುವಲ್ಲಿ ಅತ್ಯಂತ ಲಾಭಕಾರಿ ಎಂದು ಹೇಳಬಹುದು. ಅಲ್ಲದೆ ಬಾಯಿಯ ದುರ್ವಾಸನೆಗೆ ಮುಕ್ತಿ ಕಾಣಿಸಲು ತಾಜಾ ಪುದಿನ ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಜಗಿಯಬೇಕು. ಇದರಿಂದ ಆದಷ್ಟು ಬೇಗನೆ ನಿಮ್ಮ ಬಾಯಿಯಲ್ಲಿ ಹೊಸ ತಾಜಾತನ ಕಂಡುಬರುವ ಜೊತೆಗೆ ಮೊದಲಿನ ರುಚಿ ನಿಮ್ಮ ನಾಲಿಗೆಗೆ ವಾಪಸ್ ಬರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?

    May 26, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.