nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026
    Facebook Twitter Instagram
    ಟ್ರೆಂಡಿಂಗ್
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ ಆಗತ್ತೂರು ಗ್ರಾಮದ ಜನತೆ 
    ತುಮಕೂರು May 2, 2024

    ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ ಆಗತ್ತೂರು ಗ್ರಾಮದ ಜನತೆ 

    By adminMay 2, 2024No Comments2 Mins Read
    ambedker jayanthi

    ಸರಗೂರು: ಆಗತ್ತೂರು ಗ್ರಾಮದಲ್ಲಿ  133 ನೇ ವರ್ಷದ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಹಬ್ಬದ  ಅಂಗವಾಗಿ ಗುರುವಾರ ಗ್ರಾಮದಲ್ಲಿ ಸಂಭ್ರಮ ಸಡಗರ ತುಂಬಿದ್ದವು.

    ತಾಲ್ಲೂಕಿನ ಸಾಗರೆ ಗ್ರಾ.ಪಂ ವ್ಯಾಪ್ತಿಯ ಆಗತ್ತೂರು ಬಿದರಹಳ್ಳಿ ಸರ್ಕಲ್ ಬಳಿ ಇರುವ ಕಬಿನಿ ಜಲಾಶಯದಲ್ಲಿ ಗಂಗೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ಬೆಳ್ಳಿ ರಥಕ್ಕೆ ಅಂಬೇಡ್ಕರ್ ರವರ ಪುತ್ಥಳಿಯನ್ನು ಕೂರಿಸಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಮಂಗಳವಾದ್ಯದೊಂದಿಗೆ ಮೆರವಣಿಗೆ ನಡೆಯಿತು.


    Provided by
    Provided by

    ಗ್ರಾಮದ ಮಹಿಳೆಯರು ಮನೆಯ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ತಳಿರು ತೋರಣ ಕಟ್ಟಿ ವಿದ್ಯುತ್ ದೀಪಾಲಂಕಾರ ಮಾಡಿದರು.  ಬಿಸಿಲಿನ ತಾಪ ಹೆಚ್ಚಾಗುತ್ತಿದರೂ ಅಂಬೇಡ್ಕರ್ ಅಭಿಮಾನಿಗಳು ಬಿಸಿಲನ್ನು ಲೆಕ್ಕಿಸದೆ ಡ್ಯಾನ್ಸ್ ಮಾಡಿಕೊಂಡು ಬರುವವರಿಗೆ ಮಜ್ಜಿಗೆ ವಿತರಣೆ ಮಾಡಿದರು. ಅಂಬೇಡ್ಕರ್ ಹಬ್ಬಕ್ಕೆ ಎಲ್ಲಾ ಸಂಬಂಧಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಬೆಳ್ಳಿ ರಥದ ಜೊತೆಯಲ್ಲಿ ಆಟೋ ಹಾಗೂ ಬೈಕ್ ಮೂಲಕ ಅಂಬೇಡ್ಕರ್ ರವರ ಪೋಟೋ ಹಾಗೂ ನೀಲಿ ಬಾವುಟವನ್ನು ಕಟ್ಟಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ಮಾಡಲಾಯಿತು.

    ನಂತರ ಮಾತನಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಆಗತ್ತೂರು ಶಾಂತರಾಜ್  ನಮ್ಮ ಬೃಹತ್ ಸಂವಿಧಾನಕ್ಕೆ ಶ್ರಮ ಹಾಕಿ ಅಪಾರ ಕೊಡುಗೆ ನೀಡಿದ ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ ಎಂದು  ತಿಳಿಸಿದರು.

    ಡಾ ಬಿ ಆರ್ ಅಂಬೇಡ್ಕರ್‌ ರವರು ಅಸ್ಪೃಶ್ಯರಿಗಾಗಿ ಮತ್ತು ಅವರ ಸಾಮಾಜಿಕ ಅರ್ಥಿಕ ಪ್ರಗತಿಗಾಗಿ ನಿರಂತರವಾಗಿ ಹೋರಾಟ ಮಾಡಿದರು. ಬ್ರಿಟಿಷರ ವರ್ಣವ್ಯವಸ್ಥೆಯ ವಿರುದ್ಧವು ಹೋರಾಟ ಮಾಡಿದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದೂ ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡುತ್ತಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಯಜಮಾನರು ಸಣ್ಣಯ್ಯ, ಚೆಲುವರಾಜು, ಅಂಬೇಡ್ಕರ್ ಸಂಘದ ಶಾಂತರಾಜ್, ಮಹೇಶ್, ವೈಕುಂಠ, ಕಾಂತರಾಜು,ಚಲುವರಾಜು, ಆನಂದ, ಗೋಪಾಲ್, ನಂಜಯ್ಯ, ಪ್ರವೀಣ್,ಭರತ್ ಸುನಿಲ್ ಕುಮಾರ್, ಚಂದ್ರ ಪಾಟಿಲ್ ಚಿಕ್ಕಣ್ಣ, ರಮೇಶ್, ಸಿದ್ದಯ್ಯ, ಚೆಲುವರಾಜು ಬಸವಯ್ಯ,ಚಲುವಯ್ಯ, ಶಿವಣ್ಣ, ಶಿವಪ್ಪ, ಇನ್ನೂ ಮುಖಂಡರು ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತುಮಕೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ…

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.