nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025
    Facebook Twitter Instagram
    ಟ್ರೆಂಡಿಂಗ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಟ್ ಕಾಯಿನ್ ಹಗರಣ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಗೆ ಎರಡನೇ ಬಾರಿ ನೋಟಿಸ್!
    ರಾಜ್ಯ ಸುದ್ದಿ May 15, 2024

    ಬಿಟ್ ಕಾಯಿನ್ ಹಗರಣ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಗೆ ಎರಡನೇ ಬಾರಿ ನೋಟಿಸ್!

    By adminMay 15, 2024No Comments2 Mins Read
    bit coin

    ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

    ಪ್ರಕರಣದ ಈ ಹಿಂದಿನ ತನಿಖಾಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್‍ ನಲ್ಲಿ ತಿಳಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.


    Provided by
    Provided by

    ತನಿಖೆಯ ಭಾಗವಾಗಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಎಸ್‍ಐಟಿ ಮುಖ್ಯಸ್ಥರಾಗಿರುವ ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ನಡೆದ ವಿಚಾರಣೆಗೆ ಹಾಜರಾಗಿದ್ದ ಸಂದೀಪ್ ಪಾಟೀಲ್ ‘ತಮ್ಮ ಅವಧಿಯಲ್ಲಿ ಬಿಟ್‍ಕಾಯಿನ್ ಪ್ರಕರಣದ ತನಿಖೆಯಲ್ಲಿ ಲೋಪದೋಷಗಳು, ತಾಂತ್ರಿಕ ತೊಂದರೆಗಳಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶ್ರೀಕೃಷ್ಣ ಯಾನೆ ಶ್ರೀಕಿಯ ಹೇಳಿಕೆ ಆಧರಿಸಿ ಬಿಟ್‍ ಕಾಯಿನ್‍ ಗಳನ್ನು ವಶಕ್ಕೆ ಪಡೆದುಕೊಂಡು, ಸರಕಾರದ ಸುಪರ್ದಿಗೆ ಅಂದೇ ನೀಡಲಾಗಿದೆ. ಆದರೆ ಪ್ರಸ್ತುತ ಎಸ್‍ಐಟಿಯಿಂದ ಬಂಧಿತರಾದ ಪ್ರಶಾಂತ್ ಬಾಬು, ಸಂತೋಷ್ ಎಸಗಿರುವ ಕರ್ತವ್ಯಲೋಪದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು’ ತನಿಖಾಧಿಕಾರಿಗಳಿಗೆ ವಿವರಿಸಿದ್ದರು.

    ಪ್ರಕರಣದ ಹಿನ್ನೆಲೆ: 2020ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸುಜಯ್ ಎಂಬಾತನನ್ನು ಕೆಂಪೇಗೌಡ ನಗರಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಈತ ಡಾರ್ಕ್‍ನೆಟ್‍ನಲ್ಲಿ ಬಿಟ್‍ಕಾಯಿನ್ ಮೂಲಕ ಡ್ರಗ್ಸ್ ಖರೀದಿಸಿರುವುದು ಗೊತ್ತಾಗಿತ್ತು. ಪ್ರಕರಣದ ಮೂಲ ಪತ್ತೆ ಹಚ್ಚಲು ಹೋದಾಗ ಬಿಟ್ ಕಾಯಿನ್ ಹಗರಣದ ಸೂತ್ರಧಾರ ಶ್ರೀಕಿಯನ್ನು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ಮತ್ತಷ್ಟು ತನಿಖೆಗೆ ಸಿಸಿಬಿಗೆ ವಹಿಸಲಾಗಿತ್ತು.

    ಡಿಜಿಪಿ ದರ್ಜೆಯ ಅಧಿಕಾರಿಯ ಮಗನ ವಿಚಾರಣೆ: ಬಿಟ್ ಕಾಯಿನ್ ಹಗರಣ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮಂಗಳವಾರ ಡಿಜಿಪಿ ದರ್ಜೆಯ ಅಧಿಕಾರಿಯ ಮಗ ರಿಷಬ್ ಎಂಬುವವರ ವಿಚಾರಣೆ ನಡೆಸಿದ್ದು, 2016ರಿಂದ 2017ರ ಅವಧಿಯಲ್ಲಿ ಆರೋಪಿ ಶ್ರೀಕಿ ಜೊತೆ ರಿಷಬ್ ನಡೆದಿದ್ದ ವ್ಯವಹಾರದ ಬಗ್ಗೆ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ…

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.