nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ
    ಜಿಲ್ಲಾ ಸುದ್ದಿ May 15, 2024

    ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ

    By adminMay 15, 2024No Comments2 Mins Read
    t bhubalan

    ವಿಜಯಪುರ: ಮುಂಗಾರು ವೈಫಲ್ಯ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿದ್ದು, ಜಿಲ್ಲೆಯ ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದು, ಜಿಲ್ಲೆಯ 2,50,063 ರೈತರಿಗೆ ₹360.10 ಕೋಟಿ ಹಣವನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗಿದೆ.

    ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾಗಿರುವ ಕುರಿತು https://parihara.karnataka.gov.in/service92/ ಜಾಲತಾಣದಿಂದ ಪರಿಶೀಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.


    Provided by
    Provided by

    ಸಹಾಯವಾಣಿ: ಜಿಲ್ಲಾಧಿಕಾರಿಗಳ ಕಚೇರಿ ವಿಜಯಪುರ 08352- 221261 ಹಾಗೂ ಟೋಲ್ ಫ್ರೀ ಸಂಖ್ಯೆ 1077, ಉಪ ವಿಭಾಗಾಧಿಕಾರಿಗಳು ವಿಜಯಪುರ 083521- 295286, ಉಪವಿಭಾಗಾಧಿಕಾರಿಗಳು ಇಂಡಿ 08359- 225003, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ, ವಿಜಯಪುರ 08352- 250244 ಸಂಪರ್ಕಿಸಬಹುದಾಗಿದೆ.

    ಜೊತೆಗೆ ವಿಜಯಪುರ ತಹಶೀಲ್ದಾರ್ ಮೊ. 08352- 355731, ಬಬಲೇಶ್ವರ ತಹಶೀಲ್ದಾರ ಮೊ.8310504205, 9686073390, ತಿಕೋಟಾ ತಹಶೀಲ್ದಾರ್ ಮೊ.87624 80811, 94805 32696, ಬಸವನಬಾಗೇವಾಡಿ ತಹಶೀಲ್ದಾರ್ ಮೊ.80504 26663, 91084 82599, ನಿಡಗುಂದಿ ತಹಶೀಲ್ದಾರ್ ಮೊ.70191 78075,99026 34186, ಕೊಲ್ಹಾರ ತಹಶೀಲ್ದಾರ್ ದೂ.08426-200252, ಮುದ್ದೇಬಿಹಾಳ ತಹಶೀಲ್ದಾರ್ 08356- 220227, ತಾಳಿಕೋಟೆ ತಹಶೀಲ್ದಾರ ಮೊ.94497 52854, ಇಂಡಿ ತಹಶೀಲ್ದಾರ್ ದೂ.08359- 225020, ಚಡಚಣ ತಹಶೀಲ್ದಾರ್ ಮೊ. 94839 52337, 97401 83529, ಸಿಂದಗಿ ತಹಶೀಲ್ದಾರ್ ದೂ.08488-221235, ದೇವರಹಿಪ್ಪರಗಿ ತಹಶೀಲ್ದಾರ್ 08424-283222, ಆಲಮೇಲ ತಹಶೀಲ್ದಾರ್ ಮೊ.7353343228, ವಿಪತ್ತು ನಿರ್ವಹಣೆಗಾರರ ಮೊ.7019682740 ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

    ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೆ ಫ್ರೂಟ್ಸ್ ಐಡಿ ಮಾಡಿಕೊಳ್ಳದ ರೈತರು ಕೂಡಲೇ ತಮ್ಮ ಆಧಾರ, ಬ್ಯಾಂಕ್ ಖಾತೆ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದ್ದು, ಫ್ರೂಟ್ಸ್ ಐಡಿ ಇಲ್ಲದ ರೈತರು ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.