nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು

    October 24, 2025

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025
    Facebook Twitter Instagram
    ಟ್ರೆಂಡಿಂಗ್
    • ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!
    • ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು
    • ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌
    • ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ
    • ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು
    • ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ನಿಂದನೆಗೆ ಕಡಿವಾಣ ಹಾಕಲು  ಕಟ್ಟುನಿಟ್ಟಿನ ಕಾನೂನು ರೂಪಿಸಬೇಕು:  ಸವಿತಾ ಸಮಾಜದ ಅಧ್ಯಕ್ಷ ಎನ್.ಸಂಪತ್ ಕುಮಾರ್ ಒತ್ತಾಯ
    ರಾಜ್ಯ ಸುದ್ದಿ December 21, 2021

    ಜಾತಿ ನಿಂದನೆಗೆ ಕಡಿವಾಣ ಹಾಕಲು  ಕಟ್ಟುನಿಟ್ಟಿನ ಕಾನೂನು ರೂಪಿಸಬೇಕು:  ಸವಿತಾ ಸಮಾಜದ ಅಧ್ಯಕ್ಷ ಎನ್.ಸಂಪತ್ ಕುಮಾರ್ ಒತ್ತಾಯ

    By adminDecember 21, 2021No Comments2 Mins Read
    savitha samaja

    namma tumakuru

    ಬೆಂಗಳೂರು : ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು.


    Provided by
    Provided by
    Provided by

    ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು ಯಲಹಂಕದ ಹೊಯ್ಸಳ ಆಟದ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಸಮುದಾಯದ ಮುಖಂಡರಿಂದ ಈ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಎನ್. ಸಂಪತ್ ಕುಮಾರ್ ಮಾತನಾಡಿ ಕೋವಿಡ್ ಇದ್ದುದರಿಂದ ಒಂದೂವರೆ ವರ್ಷಗಳ ಕಾಲ ನಾವು ಸರ್ವ ಸದಸ್ಯರ ಸಭೆ ನಡೆಸಲಾಗಲಿಲ್ಲ. ಈಗ ಅನುಮತಿ ಪಡೆದು ಸಭೆ ನಡೆಸುತ್ತಿದ್ದೇವೆ. ರಾಜ್ಯದ ನಾನಾ ಭಾಗಗಳಿಂದ ಸವಿತಾ ಸಮುದಾಯದ ಜನ ಆಗಮಿಸಿದ್ದಾರೆ’ ಎಂದರು.

    ನಮ್ಮ ಸಮಾಜವು ಪ್ರತಿಯೊಬ್ಬರಿಗೂ ಕ್ಷೌರ, ಹೇರ್ ಕಟ್, ಮಸಾಜ್ ಇತ್ಯಾದಿಗಳ ಮೂಲಕ ಎಲ್ಲರಿಗುಜ ಅಗತ್ಯವಾದ ಸೇವೆಯನ್ನು ಕಲ್ಪಿಸುತ್ತಿದ್ದೇವೆ. ಆದರೆ ನಮ್ಮ ಸಮುದಾಯವನ್ನು ಜಾತಿಯಿಂದ ನಿಂದನೆ ಮಾಡುತ್ತಾರೆ. ಇದು ತುಂಬಾ ನೋವಿನ ಸಂಗತಿಯಾಗಿದೆ. ಸರಕಾರ ಸೂಕ್ತ ಕಾನೂನು ಮೂಲಕ ಜಾತಿ‌ ನಿಂದನೆಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.

    ಸಂಘದ ಬೈಲಾ ತಿದ್ದುಪಡಿ ಮಾಡಲಾಗುವುದು:

    ಕರ್ನಾಟಕ ರಾಜ್ಯ ಸವಿತಾ ಸಮಾಜದ ಸಂಘಕ್ಕೆ 1947ರಲ್ಲಿ ಆಗಿನ ಸಂದರ್ಭಕ್ಕೆ ಅನುಗುಣವಾಗಿ ಬೈಲಾ ರೂಪಿಸಲಾಗಿತ್ತು. ಇದೀಗ ಜನರಿಗೆ ಇದರಿಂದ ಅನುಕೂಲವಾಗುತ್ತಿಲ್ಲ. ಜತೆಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಬೈಲಾಗೆ ತಿದ್ದುಪಡಿ ತಂದು ರಾಜ್ಯದ ಎಲ್ಲಾ ಸವಿತಾ ಸಮಾಜದ ಜನರಿಗೆ ಅದರ ಪ್ರಯೋಜನ ತಲುಪುವಂತೆ ಮಾಡಲಾಗುವುದು. ಪ್ರಸ್ತುತ ಸಂದರ್ಭಕ್ಕೆ ಅನುಗುಣವಾದ ಅಂಶಗಳನ್ನು ಸೇರ್ಪಡೆ ಮಾಡಿ ಸಮಾಜದ ಅಭಿವೃದ್ಧಿಗೆ ಪೂರಕಾಗಿರುವಂತೆ ಬೈಲಾವನ್ನು ತಿದ್ದುಪಡಿ ಮಾಡಲಾಗುವುದು ಎಂದರು. ಜತೆಗೆ ಸಂಘದ ಖರ್ಚು, ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲಾಗುವುದು.

    ಸಂಘದ ವತಿಯಿಂದ ಪದವಿ ಕಾಲೇಜು ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಸಂಘಟಿತರಾಗಿ ಅದನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಾಗುವುದು. ಈ ಮೂಲಕ ಸಂಘವನ್ನು ಆರ್ಥಿಕವಾಗಿ ಬಲಗೊಳಿಸಲು ನಾವೆಲ್ಲರೂ ಬದ್ಧರಾಗಿರಲು ತೀರ್ಮಾನಿಸಲಾಗಿದೆ ಎಂದು ಸಂಪತ್ ಕುಮಾರ್ ತಿಳಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸವಿತಾ ನಿಗಮದ ಅಧ್ಯಕ್ಷ ನರೇಶ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಇಟಗಿ, ಸಂಘದ ಕಾರ್ಯಾಧ್ಯಕ್ಷ ಎಸ್.ಕಿರಣ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಹಾಗೂ ರಾಜ್ಯದ ನಾನಾ ಭಾಗಗಳ ಸವಿತ ಸಮುದಾಯದ‌ ಮುಖಂಡರು, ಸಂಘದ ಸದಸ್ಯರು ಪಾಲ್ಗೊಂಡಿದ್ದರು.

    ಮಧ್ಯಾಹ್ನ ವಿಶೇಷ ವಾರ್ಷಿಕ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ಜಾತಿ ನಿಂದನೆಗೆ‌ ಕಾನೂನು ರೂಪಿಸುವುದು, ಸಮುದಾಯದ‌ ಜನರಿಗೆ ರಾಜಕೀಯ, ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಒದಗಿಸುವುದು ಸೇರಿದಂತೆ ನಾನಾ ನಿರ್ಣಯಗಳನ್ನು ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಯಿತು.

    admin
    • Website

    Related Posts

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ, ತೋವಿನಕೆರೆ, ಕೋಳಾಲ ಹೋಬಳಿ ವ್ಯಾಪ್ತಿಯ ಗಡಿ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಹಲವು ರಸ್ತೆಗಳು ತೀವ್ರ…

    ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು

    October 24, 2025

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.