nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026
    Facebook Twitter Instagram
    ಟ್ರೆಂಡಿಂಗ್
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ಪರೀಕ್ಷೆಯಲ್ಲಿ ಪಾವಗಡ ತಾಲೂಕಿನ ಸಹನಾ ಕಾನ್ವೆಂಟ್ ಮತ್ತು ಕೋಡಿಗೆಹಳ್ಳಿಯ ಮೊರಾರ್ಜಿ ವಸತಿ ಶಾಲೆಗೆ 100% ಫಲಿತಾಂಶ
    ರಾಜ್ಯ ಸುದ್ದಿ May 16, 2024

    SSLC ಪರೀಕ್ಷೆಯಲ್ಲಿ ಪಾವಗಡ ತಾಲೂಕಿನ ಸಹನಾ ಕಾನ್ವೆಂಟ್ ಮತ್ತು ಕೋಡಿಗೆಹಳ್ಳಿಯ ಮೊರಾರ್ಜಿ ವಸತಿ ಶಾಲೆಗೆ 100% ಫಲಿತಾಂಶ

    By adminMay 16, 2024No Comments2 Mins Read
    pavagada

    ಪಾವಗಡ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ, ಪಾವಗಡ ತಾಲೂಕಿನ ಸಹನಾ ಕಾನ್ವೆಂಟ್ ಮತ್ತು ಕೋಡಿಗೆಹಳ್ಳಿಯ ಮೊರಾರ್ಜಿ ವಸತಿ ಶಾಲೆ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಬಿ.ಇ.ಓ. ಇಂದ್ರಾಣಮ್ಮ ತಿಳಿಸಿದ್ದಾರೆ.

    ಕೋಟಗುಡ್ಡ ಗ್ರಾಮದ ಸಹನಾ ಕಾನ್ವೆಂಟ್ ನಲ್ಲಿ ಹಮ್ಮಿಕೊಂಡಿದ್ದ, ಹೆಚ್ಚು ಅಂಕಗಳನ್ನು ಪಡೆದ, ಜಾಹ್ನವಿ, ನಾಗಶ್ರೀ, ಸುಶ್ಮಿತಾ ವಿದ್ಯಾರ್ಥಿಗಳನ್ನು ಗೌರವಿಸಿ, ಶಾಲೆಯನ್ನು ಅಭಿನಂದಿಸಿ ಮಾತನಾಡಿದ್ದಾರೆ.


    Provided by
    Provided by

    pavagada 4

    “ಪರೀಕ್ಷೆಯನ್ನು ಯಾವುದೋ ಪೂರ್ವಗ್ರಹ ಪೀಡಿತದಿಂದ ನೋಡದೆ, ಅದರ ಬಗ್ಗೆ ಅರಿವು ಇಲ್ಲದೆ ಊಹಾಪೋಹಗಳಿಂದ ದಾರಿ ತಪ್ಪುವಂತಾಗುತ್ತದೆ. ಇದು ಮಕ್ಕಳ ಪೋಷಕರಲ್ಲಿ ಕಳವಳಕ್ಕೆ ಕಾರಣವಾಗುತ್ತದೆ. ಕೂಲಿಕಾರ್ಮಿಕರು ತಮ್ಮ ಮಕ್ಕಳನ್ನು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುವುದರಿಂದ ಫಲಿತಾಂಶವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಯನ್ನು ಬರೆದಿದ್ದಾರೋ ಅದೇ ರೀತಿಯಾಗಿ ಅವರು ಫಲಿತಾಂಶವನ್ನು ಸಹ ಪಡೆದುಕೊಂಡಿದ್ದಾರೆ.

    ಮುಂದಿನ 2025 ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಯೊಬ್ಬರು 625ಕ್ಕೆ 625 ಅಂಕಗಳನ್ನು ಪಡೆದುಕೊಳ್ಳುವ ಗುರಿ ಹೊಂದಬೇಕೆಂದು ಸಹನಾ ಕಾನ್ವೆಂಟ್ ನ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಸಹನಾ ಕಾನ್ವೆಂಟ್ ಉತ್ತಮ ವಾತಾವರಣದಲ್ಲಿ ಎಲ್ಲಾ ಸೌಲಭ್ಯಗಳನ್ನು ನೀಡುತ್ತಾ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಿದೆ ಎಂದು ಸಹನಾ ಕಾನ್ವೆಂಟ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ತಿಳಿಸಿದ್ದಾರೆ.

    ಶಾಲೆಯ ಕಾರ್ಯದರ್ಶಿ ಸಹನಾ ಶ್ರೀನಿವಾಸ್ ಮಾತನಾಡಿ, 2023-24 ನೇ ಸಾಲಿನ ಎಸ್ಎಸ್ಎಲ್ ಸಿ ಮಕ್ಕಳ ವಾರ್ಷಿಕ ಫಲಿತಾಂಶದಲ್ಲಿ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಪಾವಗಡ ತಾಲೂಕಿನಲ್ಲಿ 100% ಫಲಿತಾಂಶ ಬಂದಿದ್ದು, ಸತತ 12 ವರ್ಷಗಳಿಂದ ನಿರಂತರವಾಗಿ 100% ಫಲಿತಾಂಶ ಬಂದಿರುತ್ತದೆ. ಶಾಲೆಯ ಉತ್ತಮ ಗುಣಮಟ್ಟದ ಶಿಕ್ಷಣ, ಶಿಕ್ಷಕರಿಗೆ ಪ್ರತಿ ಹಂತದಲ್ಲಿ ಮಾರ್ಗದರ್ಶನ ಬೋಧನಾ ಅವಧಿಯಲ್ಲಿ ಪ್ರತಿ ಮಗುವಿಗೆ ವೈಯಕ್ತಿಕ ಗಮನ ಮುಖ್ಯ. ಈ ಶಾಲೆಯ ಶಿಕ್ಷಕರ ಪರಿಶ್ರಮ ಹಾಗೂ ಪೋಷಕರ ಸಹಕಾರ ಮತ್ತು ಇಲಾಖಾ ಅಧಿಕಾರಿಗಳ ಮಾರ್ಗದರ್ಶನ ಈ ಫಲಿತಾಂಶ ಅತ್ಯುತ್ತಮವಾಗಿ ಮೂಡಿಬರಲು ಕಾರಣವಾಗಿರುತ್ತದೆ ಎಂದರು.

    ಶಾಲೆಯ ಮುಖ್ಯ ಶಿಕ್ಷಕ ನರಸಿಂಹಪ್ಪ ಮಾತನಾಡಿ ಶಿಕ್ಷಕರಿಗೆ ಮಕ್ಕಳನ್ನು ದತ್ತು ನೀಡಿರುವುದು, ಗೃಹ ವೇಳಾಪಟ್ಟಿ ಅಳವಡಿಕೆ ವಿಷಯ ಸಂಪನ್ಮೂಲ ವ್ಯಕ್ತಿಗಳಿಂದ ಪಾಠಬೋಧನೆ, ಹಳೆಯ ಪಶ್ನೆಪತ್ರಿಕೆಗಳನ್ನು ಬಿಡಿಸುವುದು, ಹಿರಿಯ ವಿದ್ಯಾರ್ಥಿಗಳಿಂದ ಮಾರ್ಗದರ್ಶನ, ಮುಂತಾದ ಕಲಿಕಾ ತಂತ್ರಾಂಶಗಳನ್ನು ಉಪಯೋಗಿಸಿ ಮಕ್ಕಳಿಗೆ ಪರೀಕ್ಷಾಭ್ಯಾಸ ಮಾಡಿಸಿರುವುದು ಶಾಲೆಯು ಶೇಕಡಾ 100% ರಷ್ಟು ಫಲಿತಾಂಶ ಪಡೆಯುವುದಕ್ಕೆ ಕಾರಣವಾಯಿತು.

    ಶಾಲೆಗೆ ಟಾಪರ್ ಆಗಿರುವ ಜಾಹ್ನವಿ, ನಾಗಶ್ರೀ, ಸುಶ್ಮಿತಾರನ್ನು ಮತ್ತು ಶಾಲಾ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಮತ್ತು ಬಿ.ಇ.ಒ.ಕಚೇರಿಯಿಂದ ಸನ್ಮಾನಿಸಲಾಯಿತು.

    ಈ ವೇಳೆ ಎಸ್ಎಸ್ಎಲ್ ಸಿ ನೋಡೆಲ್ ಅಧಿಕಾರಿ ಶಿವಮೂರ್ತಿ ನಾಯ್ಕ, ಇಸಿಓ ಶಿವಕುಮಾರ್, ಬಿಆರ್ ಸಿ ವೆಂಕಟೇಶ್ ರಂಗನಾಥ್ ಬಿ.ಆರ್.ಪಿ. ಸಾಧಿಕ್, ಸಿಆರ್ ಪಿ ಚಂದ್ರಶೇಖರ್, ಶ್ರೀನಿವಾಸ್, ರಾಜಗೋಪಾಲ್, ನಿರ್ದೇಶಕರಾದ ಈರಣ್ಣ, ಮತ್ತು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

    2023-24 ನೇ ಸಾಲಿನ ಎಸ್ಎಸ್ಎಲ್ ಸಿ ಮಕ್ಕಳ ವಾರ್ಷಿಕ ಫಲಿತಾಂಶದಲ್ಲಿ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಪಾವಗಡ ತಾಲೂಕಿನಲ್ಲಿ 100% ಫಲಿತಾಂಶ ಬಂದಿದ್ದು ಸತತ 12 ವರ್ಷಗಳಿಂದ ನಿರಂತರವಾಗಿ 100% ಫಲಿತಾಂಶ ಬಂದಿರುತ್ತದೆ. ಶಾಲೆಯ ಉತ್ತಮ ಗುಣಮಟ್ಟದ ಶಿಕ್ಷಣ, ಶಿಕ್ಷಕರಿಗೆ ಪ್ರತಿ ಹಂತದಲ್ಲಿ ಮಾರ್ಗದರ್ಶನ ಬೋಧನಾ ಅವಧಿಯಲ್ಲಿ ಪ್ರತಿ ಮಗುವಿಗೆ ವೈಯಕ್ತಿಕ ಗಮನ. ಈ ಶಾಲೆಯ ಶಿಕ್ಷಕರ ಪರಿಶ್ರಮ ಹಾಗೂ ಪೋಷಕರ ಸಹಕಾರ ಮತ್ತು ಇಲಾಖಾ ಅಧಿಕಾರಿಗಳ ಮಾರ್ಗದರ್ಶನ ಈ ಫಲಿತಾಂಶ ಅತ್ಯುತ್ತಮವಾಗಿ ಮೂಡಿಬರಲು ಕಾರಣವಾಗಿರುತ್ತದೆ.

    ಹಾಗೆಯೇ ಶಿಕ್ಷಕರಿಗೆ ಮಕ್ಕಳನ್ನು ದತ್ತು ನೀಡಿರುವುದು, ಗೃಹವೇಳಾಪಟ್ಟಿ ಅಳವಡಿಕೆ ವಿಷಯ ಸಂಪನ್ಮೂಲ ವ್ಯಕ್ತಿಗಳಿಂದ ಪಾಠಬೋಧನೆ, ಹಳೆಯ ಪಶ್ನೆಪತ್ರಿಕೆಗಳನ್ನು ಬಿಡಿಸುವುದು, ಹಿರಿಯ ವಿದ್ಯಾರ್ಥಿಗಳಿಂದ ಮಾರ್ಗದರ್ಶನ, ಮುಂತಾದ ಕಲಿಕಾ ತಂತ್ರಾಂಶಗಳನ್ನು ಉಪಯೋಗಿಸಿ ಮಕ್ಕಳಿಗೆ ಪರೀಕ್ಷಾಭ್ಯಾಸ ಮಾಡಿಸಿರುವುದು ಶಾಲೆಯು ಶೇಕಡಾ 100% ರಷ್ಟು ಫಲಿತಾಂಶ ಪಡೆಯುವುದಕ್ಕೆ ಕಾರಣವಾಯಿತು.

    ಈ ಸಾಧನೆಗೆ ಕಾರಣೀಭೂತರಾದ ಶಿಕ್ಷಕರು, ಪೋಷಕರು ಮತ್ತು ಇಲಾಖೆಗೆ ಅಭಿನಂದನೆಗಳನ್ನು ತಿಳಿಸಲು ಇಚ್ಚಿಸುತ್ತೇವೆ ಎಂದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026

    ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ದಬ್ಬೇಘಟ್ಟದಲ್ಲಿ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಬದುಕು ಬಿರುಗಾಳಿಯ ಆರ್ಭಟಕ್ಕೆ ತತ್ತರಿಸಿದ್ದು, ಸಂಕಷ್ಟದಲ್ಲಿದ್ದ ಕುಟುಂಬಗಳನ್ನು ತಾಲ್ಲೂಕು ಆಡಳಿತವು ರಕ್ಷಿಸಿ…

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.