nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ

    October 23, 2025

    ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ

    October 23, 2025

    ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ

    October 23, 2025
    Facebook Twitter Instagram
    ಟ್ರೆಂಡಿಂಗ್
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    • ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ
    • ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    • ಹುಳಿಯಾರು | ರೈತರ ಶಾಪ ನಿಮಗೆ ತಟ್ಟದೇ ಇರಲಾರದು: ಅಧಿಕಾರಿಗಳಿಗೆ ಸಬ್ಬೇನಹಳ್ಳಿ ಶ್ರೀನಿವಾಸ್ ಹಿಡಿಶಾಪ
    • ಹೋರಿ ತಿವಿದು ಓರ್ವ ವಯೋವೃದ್ಧ ಸಾವು
    • ಆತ ನೇಣಿಗೆ ಶರಣಾದ, ಬೆಳಗೆದ್ದು ನೋಡಿದ ಪ್ರಿಯತಮೆಯೂ ನೇಣಿಗೆ ಶರಣಾದಳು:  ಸಣ್ಣ ಜಗಳಕ್ಕೆ ಇಬ್ಬರ ಪ್ರಾಣ ಬಲಿ
    • ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
    ಜಿಲ್ಲಾ ಸುದ್ದಿ May 17, 2024

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

    By adminMay 17, 2024No Comments1 Min Read
    murder

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ನಡೆದಿತ್ತು. ಮೃತದೇಹದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು  ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕಿವಿಯೋಲೆ ಹಂತಕರ ಸುಳಿವು ನೀಡಿದೆ.

    ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಮೃತದೇಹ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಮೃತದೇಹ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದದ್ದು ತಿಳಿದಿತ್ತು.


    Provided by
    Provided by
    Provided by

    ಭದ್ರಾ ನಾಲೆಯಲ್ಲಿ ಸಿಕ್ಕ ಮೃತದೇಹಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಮೃತದೇಹದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾಗಿದ್ದಾರೆ ಎನ್ನಲಾಗಿದೆ. ಕುಮಾರ ಎಚ್.ಜಿ. (38) ಹಾಗೂ ಚಿದಾನಂದಪ್ಪ(54) ಎಂಬುವವರು ನೇತ್ರಾವತಿಯನ್ನು ಕೊಂದು ನಾಲೆಗೆ ಬೀಸಾಕಿ ಹೋಗಿದ್ದರು. ಆರೋಪಿಗಳ ಜಮೀನಿನಲ್ಲಿ ನೇತ್ರಾವತಿ ಅಡಿಕೆ ಮರಗಳನ್ನು ಕಡಿದು ಹಾಕಿದ್ದಳು. ಇದೇ ಸಿಟ್ಟಿನಲ್ಲಿ ನೇತ್ರಾವತಿಯನ್ನು ಕೊಲೆ‌ ಮಾಡಿ ಬಳಿಕ ಕೈ-ಕಾಲು ಕಟ್ಟಿ ಭದ್ರಾ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!

    October 23, 2025

    ದೀಪಾವಳಿ ಸಂಭ್ರಮದ ನಡುವೆಯೇ ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ

    October 22, 2025

    ಅಕ್ರಮ ಗೋ ಸಾಗಾಟ: ಆರೋಪಿಯ ಮೇಲೆ ಪೊಲೀಸರಿಂದ ಗುಂಡಿನ ದಾಳಿ

    October 22, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ

    October 23, 2025

    ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ…

    ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ

    October 23, 2025

    ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ

    October 23, 2025

    ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.