nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ

    December 16, 2025

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    • ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ
    • ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ
    • ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು
    • 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ
    • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ
    ತಿಪಟೂರು December 21, 2021

    ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ

    By adminDecember 21, 2021No Comments1 Min Read
    mahanayaka banar

    namma tumakuru

    ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು

    ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ,  ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

    ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ,  ಗಂಗಣ್ಣ, ಚಂದ್ರು ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    admin
    • Website

    Related Posts

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ

    December 16, 2025

    ಸರಗೂರು:  ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು…

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.